RTI- RTE ಅಕ್ರಮ ವಿರುದ್ಧ ವೇದಿಕೆ ಅಭಯ

ಕರ್ನಾಟಕ ಮಾಹಿತಿ ಹಕ್ಕು ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆ ಕಾರ್ಯಕರ್ತರ ವೇದಿಕೆಯ ಅಭಯ:
ಈ ಬಗ್ಗೆ ವೇದಿಕೆಯ ರಾಜ್ಯಾಧ್ಯಕ್ಷ ಕನ್ನಡ ಸಿರಿ ಆನಂದಕುಮಾರ್ ಅವರು ಮಾಹಿತಿ ನೀಡಿದ್ದು, ಎಷ್ಟೋ ಶಾಲೆಗಳಲ್ಲಿ ಆರ್ ಟಿಇ ಕಾಯ್ದೆಯನ್ನು ಉಲ್ಲಂಘಿಸಲಾಗುತ್ತಿದೆ. ಇದರಿಂದ ಮಕ್ಕಳಿಗೆ ಅನ್ಯಾಯವಾಗಿದೆ. ಇಂಥದ್ದರ ವಿರುದ್ಧ ಹೋರಾಟಗಾರರು ಧ್ವನಿ ಎತ್ತಿದರೆ ಅವರ ಮೇಲೆ ಹಲ್ಲೆ ನಡೆಸಲಾಗುತ್ತಿದೆ.
ಇಂತಹ ಹೋರಾಟಗಾರರು ಯಾವುದೇ ಮಾಹಿತಿ ಕೇಳಿದರೆ ಅಧಿಕಾರಿಗಳು ಮಾನಸಿಕ ಹಿಂಸೆ ನೀಡುತ್ತಾರೆ. ಇದು ಸರ್ವತಾ ಖಂಡನೀಯ. ಹೀಗೆ ಹೋರಾಟ ಮಾಡುವವರು ನಮ್ಮ ವೇದಿಕೆಗೆ ವಿಷಯ ತಿಳಿಸಿದರೆ ನಾವು ಅವರ ಹೋರಾಟದಲ್ಲಿ ನೆರವಾಗುತ್ತೇವೆ ಎಂದು ತಿಳಿಸಿದ್ದಾರೆ.
ಆರ್ ಟಿಇ ಮತ್ತು ಆರ್ ಟಿಐ ಕಾಯ್ದೆಗಳಡಿ ನಡೆಯುವ ಅಕ್ರಮಗಳ ಬಗ್ಗೆ ಹೋರಾಡುವವರಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಕರ್ನಾಟಕ ಮಾಹಿತಿ ಹಕ್ಕು ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆ ಕಾರ್ಯಕರ್ತರ ವೇದಿಕೆ ಅಭಯ ನೀಡಿದೆ.
ಹೋರಾಟಗಾರರು ವೇದಿಕೆಯ ಆನಂದಕುಮಾರ್ ಅವರನ್ನು ಮೊಬೈಲ್ ಸಂಖ್ಯೆ 94485 48023 ಹಾಗೂ ಬಾಲಕೃಷ್ಣ ಸಂಗ್ಯಾಪುರ ಮೊಬೈಲ್ 99453 53704 ಮೂಲಕ ಸಂಪರ್ಕಿಸಬಹುದು. (ಹೈಕೋರ್ಟ್ ತೀರ್ಪು: ವಾಣಿ ಸ್ಕೂಲಿಗೆ ನುಂಗಲಾರದ ತುತ್ತು)
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications