RTI- RTE ಅಕ್ರಮ ವಿರುದ್ಧ ವೇದಿಕೆ ಅಭಯ

ಕರ್ನಾಟಕ ಮಾಹಿತಿ ಹಕ್ಕು ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆ ಕಾರ್ಯಕರ್ತರ ವೇದಿಕೆಯ ಅಭಯ:
ಈ ಬಗ್ಗೆ ವೇದಿಕೆಯ ರಾಜ್ಯಾಧ್ಯಕ್ಷ ಕನ್ನಡ ಸಿರಿ ಆನಂದಕುಮಾರ್ ಅವರು ಮಾಹಿತಿ ನೀಡಿದ್ದು, ಎಷ್ಟೋ ಶಾಲೆಗಳಲ್ಲಿ ಆರ್ ಟಿಇ ಕಾಯ್ದೆಯನ್ನು ಉಲ್ಲಂಘಿಸಲಾಗುತ್ತಿದೆ. ಇದರಿಂದ ಮಕ್ಕಳಿಗೆ ಅನ್ಯಾಯವಾಗಿದೆ. ಇಂಥದ್ದರ ವಿರುದ್ಧ ಹೋರಾಟಗಾರರು ಧ್ವನಿ ಎತ್ತಿದರೆ ಅವರ ಮೇಲೆ ಹಲ್ಲೆ ನಡೆಸಲಾಗುತ್ತಿದೆ.
ಇಂತಹ ಹೋರಾಟಗಾರರು ಯಾವುದೇ ಮಾಹಿತಿ ಕೇಳಿದರೆ ಅಧಿಕಾರಿಗಳು ಮಾನಸಿಕ ಹಿಂಸೆ ನೀಡುತ್ತಾರೆ. ಇದು ಸರ್ವತಾ ಖಂಡನೀಯ. ಹೀಗೆ ಹೋರಾಟ ಮಾಡುವವರು ನಮ್ಮ ವೇದಿಕೆಗೆ ವಿಷಯ ತಿಳಿಸಿದರೆ ನಾವು ಅವರ ಹೋರಾಟದಲ್ಲಿ ನೆರವಾಗುತ್ತೇವೆ ಎಂದು ತಿಳಿಸಿದ್ದಾರೆ.
ಆರ್ ಟಿಇ ಮತ್ತು ಆರ್ ಟಿಐ ಕಾಯ್ದೆಗಳಡಿ ನಡೆಯುವ ಅಕ್ರಮಗಳ ಬಗ್ಗೆ ಹೋರಾಡುವವರಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಕರ್ನಾಟಕ ಮಾಹಿತಿ ಹಕ್ಕು ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆ ಕಾರ್ಯಕರ್ತರ ವೇದಿಕೆ ಅಭಯ ನೀಡಿದೆ.
ಹೋರಾಟಗಾರರು ವೇದಿಕೆಯ ಆನಂದಕುಮಾರ್ ಅವರನ್ನು ಮೊಬೈಲ್ ಸಂಖ್ಯೆ 94485 48023 ಹಾಗೂ ಬಾಲಕೃಷ್ಣ ಸಂಗ್ಯಾಪುರ ಮೊಬೈಲ್ 99453 53704 ಮೂಲಕ ಸಂಪರ್ಕಿಸಬಹುದು. (ಹೈಕೋರ್ಟ್ ತೀರ್ಪು: ವಾಣಿ ಸ್ಕೂಲಿಗೆ ನುಂಗಲಾರದ ತುತ್ತು)
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್












Click it and Unblock the Notifications