Property Good News: ಗ್ರಾಮೀಣ ಭಾಗದ ಆಸ್ತಿದಾರರಿಗೆ ಬಂಪರ್ ಜಾಕ್ಪಾಟ್ & ಗುಡ್ನ್ಯೂಸ್ ಕೊಟ್ಟ ಸರ್ಕಾರ!
Property Good News: ಕರ್ನಾಟಕ ಸರ್ಕಾರವು ಗ್ರಾಮೀಣ ಭಾಗದ ಆಸ್ತಿದಾರರಿಗೆ ಬಂಪರ್ ಗುಡ್ನ್ಯೂಸ್ ಕೊಟ್ಟಿದೆ. ಈಗಾಗಲೇ ಇ ಖಾತಾ, ಇ ಸ್ವತ್ತು ಹಾಗೂ ಬಿ ಖಾತಾ ಹಾಗೂ ಎ ಖಾತಾ ವಿಚಾರದಲ್ಲಿ ಆಸ್ತಿದಾರರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಗುಡ್ನ್ಯೂಸ್ ಕೊಟ್ಟಿದ್ದು, ಇದೀಗ ಗ್ರಾಮೀಣ ಭಾಗದ ಆಸ್ತಿದಾರರಿಗೆ ಭರ್ಜರಿ ಗುಡ್ನ್ಯೂಸ್ ಕೊಡಲಾಗಿದೆ. ಏನಿದು ಸರ್ಕಾರದ ಹೊಸ ಅಪ್ಡೇಟ್ಸ್ ಹಾಗೂ ಗ್ರಾಮೀಣ ಭಾಗದ ಜನರಿಗೆ ಸರ್ಕಾರದ ಹೊಸ ಅಪ್ಡೇಟ್ಸ್ನಿಂದ ಹೇಗೆಲ್ಲಾ ಸಹಕಾರಿ ಆಗಲಿದೆ ಎನ್ನುವ ವಿವರ ನೋಡೋಣ.
ಹಳ್ಳಿಗಳ ಅಭಿವೃದ್ಧಿಯಲ್ಲಿ ದೇಶದ ಅಭಿವೃದ್ಧಿ ಅಡಗಿದೆ. ಗ್ರಾಮೀಣ ಭಾಗದಲ್ಲಿ ಪ್ರತಿಯೊಬ್ಬರಿಗೂ ಉತ್ತಮ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಮುಖ್ಯ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಗ್ರಾಮೀಣ ಜನರ ಆಸ್ತಿಗಳ ಭದ್ರತೆಗಾಗಿ ಇ-ಸ್ವತ್ತು ಅಭಿಯಾನವನ್ನು ಪ್ರಾರಂಭಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.

ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಅವರು, ಗ್ರಾಮೀಣ ಜನರು ಆಸ್ತಿಗಳ ಇ-ಖಾತಾ ಪಡೆಯುವುದು ಈಗ ಮತ್ತಷ್ಟು ಸುಲಭವಾಗಿದೆ. https://eswathu.karnataka.gov.in ಪೋರ್ಟಲ್ಗೆ ಲಾಗಿನ್ ಆಗಿ ನಿಮ್ಮ ಆಸ್ತಿ ವಿವರಗಳನ್ನು ತುಂಬಿಸಿ, ಅರ್ಜಿ ಸಲ್ಲಿಸಿ ಇ-ಖಾತಾ ಪಡೆಯಬಹುದು. ಅದಕ್ಕಾಗಿ ನಮ್ಮ ಇಲಾಖೆಯಿಂದ ಇ-ಸ್ವತ್ತು ಸಹಾಯವಾಣಿ 9483476000 ಅನ್ನು ಪ್ರಾರಂಭಿಸಿದ್ದು ನಿಮ್ಮ ಯಾವುದೇ ಗೊಂದಲಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು ಎಂದಿದ್ದಾರೆ.
ಮುಂದುವರಿದು ಗ್ರಾಮೀಣ ಭಾಗದ ಜನರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸುಲಭವಾಗಿ ಮತ್ತು ಡಿಜಿಟಲ್ ರೂಪದ ಇ - ಖಾತಾ ಪಡೆಯಲು ಇಲಾಖೆಯು ಅವಕಾಶ ಕಲ್ಪಿಸಿದೆ. ಇದನ್ನು ಪ್ರತಿಯೊಬ್ಬರೂ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿಸುತ್ತೇವೆ ಎಂದು ಹೇಳಿದ್ದಾರೆ.
ಡಿಜಿಟಲ್ ರೂಪದ ಇ - ಖಾತಾ
ಇನ್ನು ಸರ್ಕಾರವು ಡಿಜಿಟಲ್ ರೂಪದ ಇ - ಖಾತಾ ಪರಿಚಯಿಸಿದೆ. ಈಚೆಗೆ ಡಿಜಿಟಲ್ ಇ ಸ್ಟ್ಯಾಂಪ್ ಸಹ ಪರಿಚಯಿಸಲಾಗಿದೆ. ಇನ್ನು ಇ - ಸ್ವತ್ತು ಪಡೆಯಲು ಇರುವ ಎಲ್ಲಾ ಆಡಳಿತಾತ್ಮಕ, ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ನೀಡಲು ಇ - ಸ್ವತ್ತು ಸಹಾಯವಾಣಿ 9483476000 ಸ್ಥಾಪಿಸಲಾಗಿದೆ. ಗ್ರಾಮೀಣ ಭಾಗದ ಜನರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸುಲಭವಾಗಿ ಮತ್ತು ಡಿಜಿಟಲ್ ರೂಪದ ಇ - ಖಾತಾ ಪಡೆಯಲು ಇಲಾಖೆಯು ಅವಕಾಶ ಕಲ್ಪಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications