SM Krishna: ಎಸ್.ಎಂ. ಕೃಷ್ಣ ಅಳಿಯನ ನಿಗೂಢ ಸಾವು ತಂದಿತ್ತು ನೋವು...
ಎಸ್.ಎಂ. ಕೃಷ್ಣ ಇಂದು ಅಗಲಿದ್ದಾರೆ, ಕನ್ನಡ ನಾಡಿಗೆ ದೊಡ್ಡ ಕೊಡುಗೆ ನೀಡಿದ್ದ ನಾಯಕ ಎಂಬ ಬಿರುದು ಪಡೆದಿದ್ದರು ಎಸ್.ಎಂ. ಕೃಷ್ಣ ಅವರು. ಆದರೆ, ವಿಧಿಯಾಟ ಎಸ್.ಎಂ. ಕೃಷ್ಣ ಅವರ ಅಗಲಿಕೆಗೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಹೀಗಿದ್ದಾಗಲೇ ಎಸ್.ಎಂ. ಕೃಷ್ಣ ಅವರು ಬದುಕಿದ್ದ ಸಮಯದಲ್ಲಿ ಅವರ ಜೀವ ಹಿಂಡಿದ್ದ & ಎಸ್.ಎಂ. ಕೃಷ್ಣ ಅವರ ಕಣ್ಣಲ್ಲಿ ನೀರು ಹಾಕಿಸಿದ್ದ ಒಂದು ಘಟನೆ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಈ ದಿನವೇ ವೈರಲ್ ಆಗುತ್ತಿದೆ. ಅಷ್ಟಕ್ಕೂ, ಎಸ್.ಎಂ. ಕೃಷ್ಣರ ಅಳಿಯನ ನಿಗೂಢ ಸಾವು ತಂದಿತ್ತು ನೋವು...
ಎಸ್.ಎಂ. ಕೃಷ್ಣ ಅವರ ಜೀವನದ ಕೊನೆ ಕೊನೆಗೆ ಸಾಕಷ್ಟು ನೋವುಗಳು ಎದುರಾಗಿದ್ದವು. ಅದರಲ್ಲೂ ಎಸ್.ಎಂ. ಕೃಷ್ಣ ಅವರ ಮಗಳ ಗಂಡ ಅಂದ್ರೆ, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ. ಕೃಷ್ಣ ಅವರ ಅಳಿಯ & 'ಕಾಫಿ ಡೇ' ಸಂಸ್ಥೆ ಓನರ್ ಆಗಿದ್ದ ವಿಜಿ ಸಿದ್ಧಾರ್ಥ ಅವರ ನಿಗೂಢ ಸಾವು ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಸುಂಟರಗಾಳಿ ಎಬ್ಬಿಸಿತ್ತು. ಈ ಎಲ್ಲಾ ಘಟನೆ ಬೆನ್ನಲ್ಲೇ, ಎಸ್.ಎಂ. ಕೃಷ್ಣ ಅವರ ಅಳಿಯ 'ಕಾಫಿ ಡೇ' ಸಿದ್ಧಾರ್ಥ ಸಾವಿನ ಬಗ್ಗೆ ವದಂತಿ & ನಿಗೂಢತೆ ಜೋರಾಗಿತ್ತು....

'ಕಾಫಿ ಡೇ' ಸಿದ್ಧಾರ್ಥ ಸಾವಿನ....
ಹೌದು, ಎಸ್.ಎಂ. ಕೃಷ್ಣ ಅವರ ಅಳಿಯ ಎನ್ನುವುದಕ್ಕಿಂತ ಹೆಚ್ಚಾಗಿ, 'ಕಾಫಿ ಡೇ' ಸಂಸ್ಥೆ ಓನರ್ ಆಗಿಯೇ ವಿಜಿ ಸಿದ್ಧಾರ್ಥ ಅವರು ದೊಡ್ಡ ಹೆಸರು ಮಾಡಿದ್ದರು. ಹೀಗಿದ್ದಾಗಲೇ ವಿಜಿ ಸಿದ್ಧಾರ್ಥ ಅವರ ನಿಗೂಢ ಸಾವು ದೊಡ್ಡ ಸಂಚಲನ ಸೃಷ್ಟಿ ಮಾಡಿತ್ತು. ನೇತ್ರಾವತಿ ನದಿಯ ಹಿನ್ನೀರಿನಲ್ಲಿ ವಿ.ಜಿ. ಸಿದ್ಧಾರ್ಥ್ ಅವರ ಮೃತದೇಹ ಪತ್ತೆಯಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಕೊನೆಗೆ ಪೊಲೀಸರ ತನಿಖೆ ಕೂಡ ನಡೆದಿತ್ತು.
ಹೀಗೆ, ಎಸ್.ಎಂ. ಕೃಷ್ಣ ಅವರ ಅಳಿಯ & 'ಕಾಫಿ ಡೇ' ಓನರ್ ವಿಜಿ ಸಿದ್ಧಾರ್ಥ ಅವರ ಸಾವಿಗೆ ಆತ್ಮಹತ್ಯೆ ಕಾರಣ ಎಂಬುದು ತನಿಖೆ ನಂತರ ಗೊತ್ತಾಗಿತ್ತು. ಹೀಗೆ ಎಸ್.ಎಂ. ಕೃಷ್ಣ ಅವರು ತಮ್ಮ ಅಳಿಯ ವಿಜಿ ಸಿದ್ಧಾರ್ಥ ಅವರ ಆತ್ಮಹತ್ಯೆಯ ನಂತರ ಮಾನಸಿಕವಾಗಿ, ಮತ್ತಷ್ಟು ಕುಗ್ಗಿ ಹೋಗಿದ್ದರು ಎಂಬ ವದಂತಿ ಹಬ್ಬಿತ್ತು. ಹೀಗೆ ಇಷ್ಟೆಲ್ಲದರ ನಡುವೆ ಇದೀಗ ಕರ್ನಾಟಕ ರಾಜ್ಯದ ಅತ್ಯುತ್ತಮ ರಾಜಕಾರಣಿ & ನಾಯಕನನ್ನು ಕನ್ನಡಿಗರು ಕಳೆದುಕೊಂಡು ನೋವಿನಲ್ಲಿದ್ದಾರೆ.
92ರ ಇಳಿ ವಯಸ್ಸಿನಲ್ಲಿ ಆರೋಗ್ಯ...
ಕರ್ನಾಟಕದ ಸಿಎಂ ಆಗಿ, ಕರ್ನಾಟಕ ರಾಜ್ಯದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿ ಜಾಗತಿಕ ಮಟ್ಟದಲ್ಲಿ, ಕನ್ನಡ ನಾಡು ಗುರುತಿಸಿಕೊಳ್ಳಲು ಕೊಡುಗೆ ನೀಡಿದ್ರು ಎಸ್.ಎಂ. ಕೃಷ್ಣ ಅವರು. ಹೀಗಿದ್ದಾಗಲೇ, 92ರ ಇಳಿ ವಯಸ್ಸಿನಲ್ಲಿ ಸಾಕಷ್ಟು ಆರೋಗ್ಯ ಸಮಸ್ಯೆ ಎಸ್.ಎಂ. ಕೃಷ್ಣ ಅವರನ್ನು ಕಾಡಿದವು. ಅದರಲ್ಲೂ, ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ, ತುರ್ತು ನಿಗಾ ಘಟಕ ಅಂದ್ರೆ ಐಸಿಯು ಸೇರಿ ಚಿಕಿತ್ಸೆ ಪಡೆದರು.
ಹೀಗೆ ಎಸ್.ಎಂ. ಕೃಷ್ಣ ಅವರು ಚಿಕಿತ್ಸೆ ಫಲಿಸದೆ ಇದೀಗ ಇಹಲೋಕ ತ್ಯಜಿಸಿದ್ದು, ಕನ್ನಡ ನಾಡಿನ ಕೋಟಿ ಕೋಟಿ ಅಭಿಮಾನಿಗಳನ್ನ ಕೂಡ ಅಗಲಿ ಹೋಗಿದ್ದಾರೆ. ಹೀಗಿದ್ದಾಗ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸಾವಿನ ಸುದ್ದಿ ಸೋಷಿಯಲ್ ಮೀಡಿಯಾ ಸೇರಿ & ಇಡೀ ಇಂಟರ್ನೆಟ್ ಪೂರ್ತಿ ಸಂಚಲನ ಸೃಷ್ಟಿ ಮಾಡಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications