ಕೊಂಚಾಡಿಯ ವೆಂಕಟರಮಣ ದೇವರಿಗೆ ಸಹಸ್ರ ಕುಂಭಾಭಿಷೇಕ
ಮಂಗಳೂರು, ನ 5: ಕೊಂಚಾಡಿಯ ವೆಂಕಟರಮಣ ದೇವರಿಗೆ 50ನೆಯ ಪ್ರತಿಷ್ಠಾ ಸುವರ್ಣ ಮಹೋತ್ಸವದ ಸಲುವಾಗಿ, ಸುಧೀಂಧ್ರತೀರ್ಥ ಸ್ವಾಮೀಜಿಯವರ ಆಶೀರ್ವಾದದೊಂದಿಗೆ, ಕಾಶೀ ಮಠಾಧೀಶರಾದ ಸಂಯಮೀಂದ್ರತೀರ್ಥ ಶ್ರೀಗಳು ಗುರುವಾರ (ನ 9) ರಂದು ಬೆಳಗ್ಗೆ 9.30ನಿಮಿಷಕ್ಕೆ ವೆಂಕಟರಮಣನಿಗೆ ಸಹಸ್ರ ಕುಂಭಾಭಿಷೇಕ ನಡೆಸಲಿದ್ದಾರೆ.
ಆಸೇತು ಹಿಮಾಲಯದಿಂದ ರಾಮೇಶ್ವರದವರೆಗಿನ ಸಮಸ್ತ ಪವಿತ್ರ ನದಿ, ತೀರ್ಥಕ್ಷೇತ್ರ ಹಾಗೂ ಸರೋವರಗಳಿಂದ ತೀರ್ಥ ಹಾಗೂ ಮೃತ್ತಿಕೆಗಳನ್ನು ಸಂಗ್ರಹಿಸಿ ಅತ್ಯಮೂಲ್ಯ ಗಿಡಮೂಲಿಕಾಯುಕ್ತ ಮೃತ್ತಿಕೆ ಹಾಗೂ ತೀರ್ಥಾದಿಗಳು ಸಂಗ್ರಹವಾದ ಪ್ರಮಾಣ ಹಾಗೂ ವೈವಿಧ್ಯವನ್ನು ಗಮನಿಸಿ ಶ್ರೀಗಳು ಅತಿವಿರಳವಾಗಿ ನಡೆಯುವ ಪದ್ಮಸಂಹಿತಾ ಪ್ರಕಾರ ಏಕೋತ್ತರ ಸಹಸ್ರ ದ್ರವ್ಯ ಕಲಶಾಭಿಷೇಕವು ಅಂದು ದೇವರಿಗೆ ನಡೆಯಲಿದೆ.

ರವಿವಾರ (ನ 5) ಬೆಳಿಗ್ಗೆ ಕಾಶೀ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಮಹಾ ಪ್ರಾರ್ಥನೆ, ಯಜ್ಞ ಮಂಟಪದಲ್ಲಿ ಗುರುವರ್ಯರನ್ನು ಬರಮಾಡಿಕೊಂಡು ಶ್ರೀಗಳವರಿಂದ ದೀಪ ಪ್ರಜ್ವಲನೆ. ಗುರುವರ್ಯರ ಅಗ್ರಪೂಜೆ ನಡೆಯಿತು.
ಜೊತೆಗೆ, ಬ್ರಹ್ಮಋತ್ವಿಜಾವರಣ, ಯಜ್ಞ ಮಂಟಪದಲ್ಲಿ ಗುರುಗಣಪತಿ ಪೂಜೆ, ಗೌರಿಮಾತೃಕಾ ಪೂಜೆ ನಾಂದಿ ಸಮಾರಾಧನೆ, ಕೌತುಕ ಬಂಧನ, ಅಂಕುರಾರೋಪಣ, ಮಂಟಪ ಪ್ರತಿಷ್ಠೆ, ಪ್ರಧಾನದೇವತಾ ಆವಾಹನ ಪೂಜನ ಅಗ್ನಿ ಪ್ರತಿಷ್ಠಾಪನೆ, ಶ್ರೀದೇವಳದಲ್ಲಿ ದೇವರಿಗೆ ವಿಶೇಷ ಕಲಾವೃದ್ಧಿ ಹವನ, ಮಹಾ ಮಂಗಳಾರತಿ, ನಡೆಯಿತು.
ಬಳಿಕ ಮಹಾಪೂಜೆ, ಗೋಪೂಜೆ ಮಧ್ವಗುರುಪೂಜೆ, ಗುರುಭಿಕ್ಷೆ ಸುವಾಸಿನಿ ಬ್ರಾಹ್ಮಣ ಆರಾಧನೆ ಸಮಾರಾಧನೆ ನೆರವೇರಿತು. (ಚಿತ್ರ: ಮಂಜು ನೀರೇಶ್ವಾಲ್ಯ)
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications