Santosh Lad: ಸಂತೋಷ್ ಲಾಡ್ ಅಂದರೆ ಫೈವ್ ಸ್ಟಾರ್ ಇದ್ದಂಗೆ; ಸಂತೋಷ್ ಲಾಡ್ ಹಾಡಿ ಹೊಗಳಿದ ಶಾಸಕ ಕೋನರೆಡ್ಡಿ
ಬೆಂಗಳೂರು: ಸಂತೋಷ್ ಲಾಡ್ ಎಂದರೆ ಫೈವ್ ಸ್ಟಾರ್ ಇದ್ದಂಗೆ ಎಂದು ಸಂತೋಷ್ ಲಾಡ್ ಅವರನ್ನು ಶಾಸಕ ಕೋನರೆಡ್ಡಿ ಅವರು ಹಾಡಿ ಹೊಗಳಿದ್ದಾರೆ. ವಿಧಾನಸಭೆಯ ಕಲಾಪದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಕಾರ್ಯವೈಖರಿಯನ್ನು ನವಲಗುಂದ ಶಾಸಕರಾದ ಎನ್ ಎಚ್ ಕೋನರೆಡ್ಡಿ ಅವರು ಮನತುಂಬಿ ಪ್ರಶಂಸಿಸಿದರು.
ಸಂತೋಷ್ ಲಾಡ್ ಎಂದರೆ ಫೈವ್ ಸ್ಟಾರ್ ಇದ್ದಂಗೆ. ಕಳೆದ ಮೂವತ್ತು ವರ್ಷಗಳಿಂದ ವಿಧಾನಸಭೆ ಹಾಗೂ ವಿಧಾನ ಪರಿಷತ್ನಲ್ಲಿ ಇದ್ದೇನೆ. ಕಾರ್ಮಿಕ ಇಲಾಖೆಯ ಸಚಿವರು ಯಾರು ಅಂತಾನೆ ತಿಳಿಯುತ್ತಿರಲಿಲ್ಲ. ಈಗ ಸಂತೋಷ್ ಲಾಡ್ ಅವರು ಸಚಿವರಾಗಿದ್ದಾರೆ. ಅವರು ತಮ್ಮ ಕೆಲಸದಿಂದ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ ಎಂದರು.

ಅವರನ್ನು ಕಾರ್ಮಿಕ ಸಚಿವರಾಗಿ ನೇಮಿಸಿದ ಏನಪ್ಪ ಇಂತಹ ಖಾತೆ ಕೊಟ್ಟರು, ಏನು ಮಾಡ್ತಿಯಾ ಎಂದಿದ್ದೆ. ನಾನು ಕೆಲಸ ಮಾಡಿ ತೋರಿಸುತ್ತೇನೆ ಎಂದಿದ್ದರು. ಅವರು ಗಿಗ್ ಕಾಯಿದೆ ತಂದರು ಇಡೀ ದೇಶವೇ ಅದನ್ನು ಮೆಚ್ಚಿತು. ರಾಹುಲ್ ಗಾಂಧಿ ಅವರು ಪ್ರಶಂಸಿದರು, ಮುಖ್ಯಮಂತ್ರಿಗಳು ಅದನ್ನು ಹೊಗಳಿದರು. ಆ ಕಾಯಿದೆಯಿಂದ ಸಾಕಷ್ಟು ಕಾರ್ಮಿಕರಿಗೆ ಒಳ್ಳೆಯದಾಗಿದೆ ಎಂದರು.
ಹೊಸ ಹೊಸ ಯೋಜನೆಗಳು: ಕಾರ್ಮಿಕ ಇಲಾಖೆಯಲ್ಲಿ ಹೊಸ ಹೊಸ ಯೋಜನೆ ಜಾರಿ ಮಾಡಿ ಇವತ್ತು ಕಾರ್ಮಿಕ ಇಲಾಖೆ ಇದೇ ಎಂಬುದನ್ನು ತೋರಿಸಿದರು. ಕೂಲಿ ಕಾರ್ಮಿಕರ ಮಕ್ಕಳಿಗೆ 104 ವಸತಿ ಶಾಲೆಗಳನ್ನು ಮಂಜೂರು ಮಾಡಿದರು. ನಮ್ಮ ಜಿಲ್ಲೆಗೂ ಶಾಲೆ ಮಂಜೂರು ಮಾಡಿದ್ದಾರೆ ಎಂದು ವಿವರಿಸಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications