ವೀರಶೈವ ಲಿಂಗಾಯತ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು, ಆಗಸ್ಟ್ 31 : ವೀರಶೈವ ಲಿಂಗಾಯತ ಯುವ ವೇದಿಕೆಯಿಂದ 2017-2018 ಸಾಲಿನ ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಗೆ 'ಬಸವಜ್ಯೋತಿ' ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನಿಸಲಾಗಿದೆ.
Recommended Video

ಪ್ರಶಾಂತ್ ಕಲ್ಲೂರ್ ಅವರ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಯುವ ವೇದಿಕೆ ಕಳೆದ ನಾಲ್ಕು ವರ್ಷಗಳಿಂದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಿಕೊಂಡು ಬರುತ್ತಿದೆ. ಈ ವರ್ಷ 800ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಗುರಿಯನ್ನು ಯುವ ವೇದಿಕೆ ಹೊಂದಿದೆ.

ವೆಬ್ ಸೈಟಿನಲ್ಲಿ ಅರ್ಜಿಯನ್ನು ಪಡೆದುಕೊಳ್ಳಬಹುದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 5ನೇ ಸೆಪ್ಟೆಂಬರ್, 2017.
ಅರ್ಜಿ ಸಲ್ಲಿಸುವವರ ಗಮನಕ್ಕೆ :
* 5ನೇ ತರಗತಿ ಮತ್ತು ಮೇಲ್ಪಟ್ಟ ಬಡ/ ಪ್ರತಿ ಭಾವಂತ ವಿದ್ಯಾರ್ಥಿ ಅರ್ಜಿ ಸಲ್ಲಿಸಬಹುದು. (ಉದಾ : 6ನೇ ತರಗತಿಯಿಂದ ಎಸ್ಸೆಸ್ಸೆಲ್ಸಿವರೆಗೆ, ಪಿಯುಸಿ, ಡಿಪ್ಲೊಮಾ, ಬಿಇ, ಬಿಎಡ್, ಎಂಎ, ಎಂಎಸ್ಸಿ , ಎಂಬಿಎ, ಎಂಬಿಬಿಎಸ್ ಇತ್ಯಾದಿ ಕಲಿಯುತ್ತಿರವ ವಿದ್ಯಾರ್ಥಿಗಳು)
* ನಿಮ್ಮ ಹ್ಯಾಂಡ್ ರೈಟಿಂಗ್ (ಕೈಬರಹ) ಅಚ್ಚುಕಟ್ಟಾಗಿ ಅರ್ಥವಾಗಿರುವಂತೆ ಬರೆದು ಕಳುಹಿಸಿ.
* ಡಿಡಿ / ಮನಿ ಆರ್ಡರ್ / ಪೋಸ್ಟಲ್ ಆರ್ಡರ್ ಫೋಲ್ಡ್ ಆಗದಂತೆ ಹಾಗೂ ಪಿನ್ ಹಾಕದಂತೆ ಅಚ್ಚುಕಟ್ಟಾಗಿ ಕಳುಹಿಸತಕ್ಕದ್ದು.
* ನಿಮ್ಮ ಅರ್ಜಿಯಲ್ಲಿ ಅಂಚೆಪೆಟ್ಟಿಗೆ ಸಂಖ್ಯೆ ತುಂಬಿಸುವುದು ಕಡ್ಡಾಯ.
* ಆಯ್ಕೆಯಾದ ವಿದ್ಯಾರ್ಥಿ ಪಟ್ಟಿಯನ್ನು ಎರಡು ಹಂತದಲ್ಲಿ ಬಿಡುಗಡೆಯಾಗಲಿದ್ದು ಸೆಪ್ಟೆಂಬರ್ 19ರ ಮಂಗಳವಾರ ಮೊದಲ ಪಟ್ಟಿ ಹಾಗೂ, ಎರಡನೇ ಪಟ್ಟಿ ಅಕ್ಟೋಬರ್ 10ರ ಮಂಗಳವಾರ ವೇದಿಕೆ ವೆಬ್ ಸೈಟಿನಲ್ಲಿ ಪ್ರಕಟಿಸಲಾಗುವುದು.
* ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಭರ್ತಿ ಮಾಡಿರುವ ಪುಟದೊಂದಿಗೆ ಈ ಮೇಲೆ ನಮೂದಿಸಿರುವ ದಾಖಲಾತಿಗಳನ್ನು (ಅಂಕಪಟ್ಟಿ, ಜಾತಿ ಪ್ರಮಾಣಪತ್ರ, 100 ರುಪಾಯಿ ಮನಿ ಆರ್ಡರ್ ಅಥವಾ ಪೋಸ್ಟಲ್ ಆರ್ಡರ್ ಅಥವಾ ಡಿಡಿ) ಮಾತ್ರ ಕಳುಹಿಸತಕ್ಕದು.
ಪೋಸ್ಟ್ ಅಥವಾ ಕೊರಿಯರ್ ಮೂಲಕ ಕಳುಹಿಸಬೇಕಾದ ವಿಳಾಸ :
VEERASHAIVA LINGAYAT YUVA VEDIKE
#55, 2nd cross, 3rd main, AECS 1stage, RMV 2nd stage, Sanjayanagara main road, Ashwathnagara, Bengaluru - 560 094.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಲು 8861179393 / 080 40979393.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications