School Holiday: ಇಂದಿನಿಂದ ಶಾಲಾ & ಕಾಲೇಜುಗಳು ಮತ್ತೆ ಆರಂಭ, ದಸರಾ ರಜೆ ಮುಕ್ತಾಯ...
ಶಾಲಾ & ಕಾಲೇಜುಗಳ ರಜೆ ಮುಕ್ತಾಯವಾಗಿದೆ, ಇಂದಿನಿಂದ ಶಾಲಾ & ಕಾಲೇಜುಗಳು ಮತ್ತೆ ಆರಂಭ ಆಗಲಿವೆ. ಈ ಸುದ್ದಿ ಶಾಲಾ & ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೇಸರ ತರಿಸಿದ್ದರೂ, ಇವತ್ತಿನಿಂದಲೇ ಅವರೆಲ್ಲಾ ಪಾಠ ಕೇಳಲು ಹೋಗಬೇಕಿದೆ. ಅಂದಹಾಗೆ ಶಾಲಾ & ಕಾಲೇಜುಗಳ ದಸರಾ ರಜೆ ಮುಕ್ತಾಯ ಆಗಿದ್ದು, ವಿದ್ಯಾರ್ಥಿಗಳು ವಾಪಸ್ ಬರಲು ಸೂಚನೆ ನೀಡಲಾಗಿದೆ. ಈಗಾಗಲೇ ಸುಮಾರು 18 ದಿನಗಳ ಕಾಲ ದಸರಾ ಹಬ್ಬದ ರಜೆ ಪಡೆದಿದ್ದ ವಿದ್ಯಾರ್ಥಿಗಳಿಗೆ ಇದು ಒಂದಷ್ಟು ಬೇಸರ ತರಿಸಿದೆ!
ಶಾಲಾ & ಕಾಲೇಜುಗಳಿಗೆ ರಜೆ.. ರಜೆ.. ರಜೆ.. ಹೀಗೆ ಕರ್ನಾಟಕದಲ್ಲಿ 2025 ಆರಂಭದಲ್ಲೇ ಶಾಲಾ & ಕಾಲೇಜುಗಳಿಗೆ ಭಾರಿ ರಜೆ ಘೋಷಣೆ ಮಾಡಿದ್ದರು. ನಂತರ ಶ್ರಾವಣ ಮಾಸ ಶುರುವಾಗಿ ಸಾಲು, ಸಾಲಾಗಿ ಹಬ್ಬಗಳು ಬಂದಿದ್ದ ಕಾರಣಕ್ಕೆ ಮತ್ತೆ ಶಾಲಾ & ಕಾಲೇಜುಗಳಿಗೆ ಸಾಲು & ಸಾಲು ರಜೆ ಸಿಕ್ಕಿವೆ. ಅದರಲ್ಲೂ ದಸರಾ ರಜೆ ಅಂತಾ ಸುದೀರ್ಘ ಬರೋಬ್ಬರಿ 18 ದಿನಗಳ ಕಾಲ ರಜೆಯನ್ನ ಎಂಜಾಯ್ ಮಾಡಿದ್ದಾರೆ ಲಕ್ಷ ಲಕ್ಷ ವಿದ್ಯಾರ್ಥಿಗಳು. ಹೀಗಿದ್ದಾಗ ದಿಢೀರ್ ಇಂದಿನಿಂದ ಮತ್ತೆ ಶಾಲಾ & ಕಾಲೇಜುಗಳಿಗೆ ವಿದ್ಯಾರ್ಥಿಗಳು ವಾಪಸ್ ಆಗಬೇಕಿದೆ...

ಇಂದಿನಿಂದ ಶಾಲಾ & ಕಾಲೇಜುಗಳು ಶುರು...
ಹೌದು, ಖಾಸಗಿ ಶಾಲೆಗಳು & ಖಾಸಗಿ ಕಾಲೇಜುಗಳು ಇಂದಿನಿಂದ ಮತ್ತೆ ಶುರುವಾಗುತ್ತಿವೆ. ಹೀಗಾಗಿ, ಖಾಸಗಿ ಶಾಲೆಗಳು & ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಇದೀಗ ಮತ್ತೊಮ್ಮೆ ಪಾಠ ಕೇಳಲು ವಾಪಸ್ ಹೋಗುವ ಅನಿವಾರ್ಯತೆ ಇದೆ. ಬರೋಬ್ಬರಿ 18 ದಿನಗಳ ಕಾಲ ದಸರಾ ಹಬ್ಬದ ರಜೆಯನ್ನ ಪಡೆದಿದ್ದ ವಿದ್ಯಾರ್ಥಿಗಳಿಗೆ ಈಗ ಮತ್ತೆ ಪರೀಕ್ಷೆ & ಪಾಠದ ಚಿಂತೆ ಶುರುವಾಗಿದೆ...
ಖಾಸಗಿ ಶಾಲೆಗಳಿಗೆ ರಜೆ ಇಲ್ಲ...
ಕರ್ನಾಟಕದ ಸರ್ಕಾರಿ ಶಾಲೆಗಳಿಗೆ ಮಾತ್ರ ದಸರಾ ರಜೆ ವಿಸ್ತರಣೆ ಮಾಡಿದೆ ಸರ್ಕಾರ, ಆದರೆ ಖಾಸಗಿ ಶಾಲಾ & ಕಾಲೇಜುಗಳು ಇಂದಿನಿಂದ ಆರಂಭ ಆಗಿವೆ. ಹೀಗೆ, ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದಾರೆ. ನಿನ್ನೆ ಅಂದ್ರೆ ಅಕ್ಟೋಬರ್ 7 ಬುಧವಾರದಂದು ದಿಢೀರ್ ಅಂತಾ ಕರ್ನಾಟಕದಲ್ಲಿ ಸರ್ಕಾರಿ ಶಾಲಾ & ಕಾಲೇಜುಗಳಿಗೆ ದಸರಾ ರಜೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದರು ಸಿಎಂ ಸಿದ್ದರಾಮಯ್ಯ ಅವರು. ಶಾಲಾ & ಕಾಲೇಜುಗಳಿಗೆ ದಸರಾ ರಜೆ ವಿಸ್ತರಣೆ ಆಗಬಹುದು ಎಂಬ ಬಗ್ಗೆ ಹಲವು ದಿನಗಳ ಕಾಲ ಚರ್ಚೆ ನಡೆಯುತ್ತಾ ಇತ್ತು, ಇಂತಹ ಸಮಯದಲ್ಲೇ ದಸರಾ ರಜೆ ದಿಢೀರ್ ವಿಸ್ತರಣೆ ಮಾಡಲಾಗಿದೆ. ಅಕ್ಟೋಬರ್ 18 ಶನಿವಾರ ತನಕ ಸರ್ಕಾರಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಿಸಿ, ರಜೆ ವಿಸ್ತರಣೆ ಮಾಡುವ ಆದೇಶ ಹೊರಡಿಸಿದೆ ಕರ್ನಾಟಕ ಸರ್ಕಾರ. ಆದರೆ ಖಾಸಗಿ ವಿದ್ಯಾಸಂಸ್ಥೆಗಳು ಇದೀಗ ಆರಂಭವಾಗಿವೆ.
ಭಾರಿ ಮಳೆಯಿಂದ ನೆರೆ ಸಮಸ್ಯೆ
ಮಳೆ.. ಮಳೆ.. ಮಳೆ.. ಎಲ್ಲಾ ಕಡೆಯೂ ಮಳೆ ಸುರಿದು ನೆರೆ ಪರಿಸ್ಥಿತಿ ಇದೀಗ ನಿರ್ಮಾಣ ಆಗಿದೆ. ಮಳೆ ಆರ್ಭಟ ನೋಡುತ್ತಿದ್ದರೆ ಭಯದ ವಾತಾವರಣ ಸೃಷ್ಟಿಯಾಗಿದೆ, ಎಲ್ಲಿ ನೋಡಿದರೂ ಬರೀ ಈ ಮಳೆಯದ್ದೇ ಅಬ್ಬರ. ನೋಡ ನೋಡುತ್ತಲೇ ಯರ್ರಾಬಿರ್ರಿ ಸುರಿಯಲು ಶುರು ಮಾಡಿರುವ ವರಣದೇವ ಭರ್ಜರಿ ಆರ್ಭಟ ತೋರಿಸುತ್ತಿದ್ದಾನೆ. ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿ, ಹಲವಾರು ಜಿಲ್ಲೆಗಳಲ್ಲಿ ಈಗ ಭಾರಿ ಮಳೆ ಅಬ್ಬರಿಸುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 12 ಗಂಟೆ ಸತತ ಸುರಿದ ಭರ್ಜರಿ ಮಳೆ ನೂರಾರು ಸಮಸ್ಯೆ ಸೃಷ್ಟಿ ಮಾಡಿದೆ. ಹಾಗೇ ಇನ್ನೂ 72 ಗಂಟೆಗಳ ಕಾಲ ಮತ್ತೆ ಭಾರಿ ಮಳೆ ಸುರಿಯುವ ಮುನ್ಸೂಚನೆ ಸಿಕ್ಕಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications