School Holiday: ಇಂದಿನಿಂದ ಶಾಲಾ & ಕಾಲೇಜುಗಳು ಮತ್ತೆ ಆರಂಭ, ದಸರಾ ರಜೆ ಮುಕ್ತಾಯ...
ಶಾಲಾ & ಕಾಲೇಜುಗಳ ರಜೆ ಮುಕ್ತಾಯವಾಗಿದೆ, ಇಂದಿನಿಂದ ಶಾಲಾ & ಕಾಲೇಜುಗಳು ಮತ್ತೆ ಆರಂಭ ಆಗಲಿವೆ. ಈ ಸುದ್ದಿ ಶಾಲಾ & ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೇಸರ ತರಿಸಿದ್ದರೂ, ಇವತ್ತಿನಿಂದಲೇ ಅವರೆಲ್ಲಾ ಪಾಠ ಕೇಳಲು ಹೋಗಬೇಕಿದೆ. ಅಂದಹಾಗೆ ಶಾಲಾ & ಕಾಲೇಜುಗಳ ದಸರಾ ರಜೆ ಮುಕ್ತಾಯ ಆಗಿದ್ದು, ವಿದ್ಯಾರ್ಥಿಗಳು ವಾಪಸ್ ಬರಲು ಸೂಚನೆ ನೀಡಲಾಗಿದೆ. ಈಗಾಗಲೇ ಸುಮಾರು 18 ದಿನಗಳ ಕಾಲ ದಸರಾ ಹಬ್ಬದ ರಜೆ ಪಡೆದಿದ್ದ ವಿದ್ಯಾರ್ಥಿಗಳಿಗೆ ಇದು ಒಂದಷ್ಟು ಬೇಸರ ತರಿಸಿದೆ!
ಶಾಲಾ & ಕಾಲೇಜುಗಳಿಗೆ ರಜೆ.. ರಜೆ.. ರಜೆ.. ಹೀಗೆ ಕರ್ನಾಟಕದಲ್ಲಿ 2025 ಆರಂಭದಲ್ಲೇ ಶಾಲಾ & ಕಾಲೇಜುಗಳಿಗೆ ಭಾರಿ ರಜೆ ಘೋಷಣೆ ಮಾಡಿದ್ದರು. ನಂತರ ಶ್ರಾವಣ ಮಾಸ ಶುರುವಾಗಿ ಸಾಲು, ಸಾಲಾಗಿ ಹಬ್ಬಗಳು ಬಂದಿದ್ದ ಕಾರಣಕ್ಕೆ ಮತ್ತೆ ಶಾಲಾ & ಕಾಲೇಜುಗಳಿಗೆ ಸಾಲು & ಸಾಲು ರಜೆ ಸಿಕ್ಕಿವೆ. ಅದರಲ್ಲೂ ದಸರಾ ರಜೆ ಅಂತಾ ಸುದೀರ್ಘ ಬರೋಬ್ಬರಿ 18 ದಿನಗಳ ಕಾಲ ರಜೆಯನ್ನ ಎಂಜಾಯ್ ಮಾಡಿದ್ದಾರೆ ಲಕ್ಷ ಲಕ್ಷ ವಿದ್ಯಾರ್ಥಿಗಳು. ಹೀಗಿದ್ದಾಗ ದಿಢೀರ್ ಇಂದಿನಿಂದ ಮತ್ತೆ ಶಾಲಾ & ಕಾಲೇಜುಗಳಿಗೆ ವಿದ್ಯಾರ್ಥಿಗಳು ವಾಪಸ್ ಆಗಬೇಕಿದೆ...

ಇಂದಿನಿಂದ ಶಾಲಾ & ಕಾಲೇಜುಗಳು ಶುರು...
ಹೌದು, ಖಾಸಗಿ ಶಾಲೆಗಳು & ಖಾಸಗಿ ಕಾಲೇಜುಗಳು ಇಂದಿನಿಂದ ಮತ್ತೆ ಶುರುವಾಗುತ್ತಿವೆ. ಹೀಗಾಗಿ, ಖಾಸಗಿ ಶಾಲೆಗಳು & ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಇದೀಗ ಮತ್ತೊಮ್ಮೆ ಪಾಠ ಕೇಳಲು ವಾಪಸ್ ಹೋಗುವ ಅನಿವಾರ್ಯತೆ ಇದೆ. ಬರೋಬ್ಬರಿ 18 ದಿನಗಳ ಕಾಲ ದಸರಾ ಹಬ್ಬದ ರಜೆಯನ್ನ ಪಡೆದಿದ್ದ ವಿದ್ಯಾರ್ಥಿಗಳಿಗೆ ಈಗ ಮತ್ತೆ ಪರೀಕ್ಷೆ & ಪಾಠದ ಚಿಂತೆ ಶುರುವಾಗಿದೆ...
ಖಾಸಗಿ ಶಾಲೆಗಳಿಗೆ ರಜೆ ಇಲ್ಲ...
ಕರ್ನಾಟಕದ ಸರ್ಕಾರಿ ಶಾಲೆಗಳಿಗೆ ಮಾತ್ರ ದಸರಾ ರಜೆ ವಿಸ್ತರಣೆ ಮಾಡಿದೆ ಸರ್ಕಾರ, ಆದರೆ ಖಾಸಗಿ ಶಾಲಾ & ಕಾಲೇಜುಗಳು ಇಂದಿನಿಂದ ಆರಂಭ ಆಗಿವೆ. ಹೀಗೆ, ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದಾರೆ. ನಿನ್ನೆ ಅಂದ್ರೆ ಅಕ್ಟೋಬರ್ 7 ಬುಧವಾರದಂದು ದಿಢೀರ್ ಅಂತಾ ಕರ್ನಾಟಕದಲ್ಲಿ ಸರ್ಕಾರಿ ಶಾಲಾ & ಕಾಲೇಜುಗಳಿಗೆ ದಸರಾ ರಜೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದರು ಸಿಎಂ ಸಿದ್ದರಾಮಯ್ಯ ಅವರು. ಶಾಲಾ & ಕಾಲೇಜುಗಳಿಗೆ ದಸರಾ ರಜೆ ವಿಸ್ತರಣೆ ಆಗಬಹುದು ಎಂಬ ಬಗ್ಗೆ ಹಲವು ದಿನಗಳ ಕಾಲ ಚರ್ಚೆ ನಡೆಯುತ್ತಾ ಇತ್ತು, ಇಂತಹ ಸಮಯದಲ್ಲೇ ದಸರಾ ರಜೆ ದಿಢೀರ್ ವಿಸ್ತರಣೆ ಮಾಡಲಾಗಿದೆ. ಅಕ್ಟೋಬರ್ 18 ಶನಿವಾರ ತನಕ ಸರ್ಕಾರಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಿಸಿ, ರಜೆ ವಿಸ್ತರಣೆ ಮಾಡುವ ಆದೇಶ ಹೊರಡಿಸಿದೆ ಕರ್ನಾಟಕ ಸರ್ಕಾರ. ಆದರೆ ಖಾಸಗಿ ವಿದ್ಯಾಸಂಸ್ಥೆಗಳು ಇದೀಗ ಆರಂಭವಾಗಿವೆ.
ಭಾರಿ ಮಳೆಯಿಂದ ನೆರೆ ಸಮಸ್ಯೆ
ಮಳೆ.. ಮಳೆ.. ಮಳೆ.. ಎಲ್ಲಾ ಕಡೆಯೂ ಮಳೆ ಸುರಿದು ನೆರೆ ಪರಿಸ್ಥಿತಿ ಇದೀಗ ನಿರ್ಮಾಣ ಆಗಿದೆ. ಮಳೆ ಆರ್ಭಟ ನೋಡುತ್ತಿದ್ದರೆ ಭಯದ ವಾತಾವರಣ ಸೃಷ್ಟಿಯಾಗಿದೆ, ಎಲ್ಲಿ ನೋಡಿದರೂ ಬರೀ ಈ ಮಳೆಯದ್ದೇ ಅಬ್ಬರ. ನೋಡ ನೋಡುತ್ತಲೇ ಯರ್ರಾಬಿರ್ರಿ ಸುರಿಯಲು ಶುರು ಮಾಡಿರುವ ವರಣದೇವ ಭರ್ಜರಿ ಆರ್ಭಟ ತೋರಿಸುತ್ತಿದ್ದಾನೆ. ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿ, ಹಲವಾರು ಜಿಲ್ಲೆಗಳಲ್ಲಿ ಈಗ ಭಾರಿ ಮಳೆ ಅಬ್ಬರಿಸುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 12 ಗಂಟೆ ಸತತ ಸುರಿದ ಭರ್ಜರಿ ಮಳೆ ನೂರಾರು ಸಮಸ್ಯೆ ಸೃಷ್ಟಿ ಮಾಡಿದೆ. ಹಾಗೇ ಇನ್ನೂ 72 ಗಂಟೆಗಳ ಕಾಲ ಮತ್ತೆ ಭಾರಿ ಮಳೆ ಸುರಿಯುವ ಮುನ್ಸೂಚನೆ ಸಿಕ್ಕಿದೆ.
-
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ -
Horoscope March 2: ಈ ರಾಶಿಯವರಿಗೆ ಸಕಾರಾತ್ಮಕ ಪ್ರಗತಿ, ಮೇಷ-ಮೀನ ರಾಶಿಯವರೆಗೆ ಇಂದಿನ ದಿನ ಭವಿಷ್ಯ -
ಮಧ್ಯಪ್ರಾಚ್ಯದಲ್ಲಿ ವಿಮಾನಗಳ ಸಂಚಾರ ವ್ಯತ್ಯಯ: ಕರ್ನಾಟಕದ ನಾಗರಿಕರಿಗೆ ಸರ್ಕಾರ ನೆರವು -
Gold Rate : ಆಭರಣ ಪ್ರಿಯರಿಗೆ ಬಿಗ್ ಶಾಕ್; ಭಾರಿ ಏರಿಕೆ ಕಂಡ ಚಿನ್ನ- ಬೆಳ್ಳಿ ದರ, ಇಲ್ಲಿದೆ ಇಂದಿನ ಬೆಲೆ ಪಟ್ಟಿ -
Iran Vs America, Israel ಯುದ್ಧ ತೀವ್ರ: ಗಲ್ಫ್ ರಾಷ್ಟ್ರಗಳಿಗೂ ವ್ಯಾಪಿಸಿದ ಸಂಕಷ್ಟ; ಈ ಕ್ಷಣದ 10 ಪ್ರಮುಖ ಬೆಳವಣಿಗೆಗಳು -
ಯುದ್ಧದ ನಡುವೆಯೂ ಸರ್ವಧರ್ಮ ಸಮನ್ವಯತೆ ಸಂದೇಶ: ನಮ್ ಭಾರತ ಅಂದ್ರೆ ಹೀಗೆ ಅಂತಾ ವಿಶ್ವಕ್ಕೆ ಸಾರಿದ ಸಂಜು ಸ್ಯಾಮ್ಸನ್ -
Gold Price: ಇಂದು ಚಿನ್ನದ ಬೆಲೆಯಲ್ಲಿ ದಾಖಲೆಯ ಕುಸಿತ, ಯುದ್ಧದ ಎಫೆಕ್ಟ್ನಿಂದ ಬಂಗಾರ-ಬೆಳ್ಳಿ ಮತ್ತಷ್ಟು ದುಬಾರಿ! ಮುನ್ಸೂಚನೆ -
ಕರ್ನಾಟಕದ ಅಲಿಪುರದಲ್ಲಿ ಇರಾನ್ ನಾಯಕ ಖಮೇನಿ ಅಂದು ಆಡಿದ್ದ ಮಾತುಗಳೇನು ? -
Donald Trump: ಅಮೆರಿಕ, ಇಸ್ರೇಲ್ Vs ಇರಾನ್ ಯುದ್ಧದ ಬಗ್ಗೆ ಬಿಗ್ ಅಪ್ಡೇಟ್ಸ್ ಕೊಟ್ಟ ಡೊನಾಲ್ಡ್ ಟ್ರಂಪ್, ಏನದು -
ಮೂತ್ರ ವಿಸರ್ಜನೆ ವಿಡಿಯೋಗೆ ಕಿಚ್ಚ ಸುದೀಪ್ ಹಾಡು: ಬಿಗ್ಬಾಸ್ ಡಾಗ್ ಸತೀಶ್ ವಿರುದ್ಧ ರಜತ್ ದೂರು












Click it and Unblock the Notifications