ಕರ್ನಾಟಕ ಬಂದ್.. ಆಗಸ್ಟ್ 5 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... School Holiday
ಕರ್ನಾಟಕ ರಾಜ್ಯದಲ್ಲಿ ಮತ್ತೆ ಭರ್ಜರಿಯಾಗಿ ಮಳೆ ಆಗುತ್ತಿದ್ದು, ಈ ಕಾರಣಕ್ಕೆ ಹಲವು ಜಿಲ್ಲೆಗಳ ಹಲವು ಭಾಗದಲ್ಲಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಅದರಲ್ಲೂ ಹೀಗೆ ಸಾಲು ಸಾಲು ರಜೆ ನೀಡಿರುವ ಪ್ರದೇಶಗಳ ಪೈಕಿ ಕರಾವಳಿ ಪ್ರದೇಶ ಪ್ರಮುಖವಾಗಿದ್ದು, ಭಾರಿ ಮಳೆ ಕಾರಣ ಈಗಾಗಲೇ ಕರಾವಳಿ ಭಾಗದ ಜಿಲ್ಲೆಗಳ ಶಾಲಾ & ಕಾಲೇಜುಗಳಿಗೆ 2025 ಜೂನ್ & ಜುಲೈ ತಿಂಗಳಲ್ಲಿ ಭಾರಿ ರಜೆ ಘೋಷಣೆ ಮಾಡಲಾಗಿತ್ತು. ಹೀಗಿದ್ದಾಗಲೇ, ಕರ್ನಾಟಕ ಬಂದ್.. ಆಗಸ್ಟ್ 5 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಹೌದು, ಅಂದಹಾಗೆ ಮುಂದಿನ 4 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಭರ್ಜರಿ ಮಳೆ ಸುರಿದು ಹಲವಾರು ಸಮಸ್ಯೆ ಎದುರಾಗುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆ ಉತ್ತರ ಕನ್ನಡ & ದಕ್ಷಿಣ ಕನ್ನಡ ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಮತ್ತೆ ಮುಂಗಾರು ಮಳೆ ಅಬ್ಬರಿಸುವುದು ಗ್ಯಾರಂಟಿ ಆಗಿದೆ. ಇದೇ ಹಿನ್ನೆಲೆ ಭಾರಿ ಕಟ್ಟೆಚ್ಚರ ಕೈಗೊಳ್ಳಲಾಗಿದ್ದು, ಕರಾವಳಿ ಮಾತ್ರವಲ್ಲದೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಕೂಡ ಮಳೆಯ ಕಾಟ ಇರಲಿದೆ ಎಂದು ಇದೀಗ ಮುನ್ನೆಚ್ಚರಿಕೆ ನೀಡಲಾಗಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಇದೀಗ ಮಳೆ ಕಾರಣಕ್ಕೆ ಹಲವು ಜಿಲ್ಲೆಗಳಲ್ಲಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ದಟ್ಟವಾಗಿದೆ. ಹೀಗಿದ್ದಾಗಲೇ, ಕರ್ನಾಟಕ ಬಂದ್.. ಆಗಸ್ಟ್ 5 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಆಗಸ್ಟ್ 5 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ?
ಕರ್ನಾಟಕದಲ್ಲಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆಗೆ ಸಾಲು ಸಾಲು ಕಾರಣಗಳು ಸಿಗುತ್ತಿವೆ. ಒಂದು ಕಡೆ ಪ್ರತಿವರ್ಷ ಆಷಾಢ ಮಾಸ ಮುಗಿದು ಶ್ರಾವಣ ಶುರುವಾದ ವೇಳೆ ಸಾಲು, ಸಾಲು ಹಬ್ಬಗಳು ಬಂದು ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗುತ್ತಿತ್ತು. ಆದರೆ ಇದೀಗ ಬಂದ್, ಪ್ರತಿಭಟನೆ & ಹೋರಾಟ ಸೇರಿ, ಮಳೆ ಕಾರಣಕ್ಕೆ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಸ್ಥಿತಿ ನಿರ್ಮಾಣ ಆಗಿದೆ. ಹೀಗಿದ್ದಾಗಲೇ, ಕರ್ನಾಟಕ ಬಂದ್.. ಆಗಸ್ಟ್ 5 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಹೌದು, ಕರ್ನಾಟಕ ರಾಜ್ಯದಲ್ಲಿ ಸಾಲು ಸಾಲು ಹೋರಾಟಗಳು ಶುರುವಾಗಿರುವ ಕಾರಣ ಪರಿಸ್ಥಿತಿ ಕೂಡ ಸೂಕ್ಷ್ಮವಾಗಿದೆ. ಅದರಲ್ಲೂ ಹಲವು ಪ್ರತಿಭಟನೆಗಳನ್ನ ಸರ್ಕಾರವೇ ತಡೆದಿದೆ, ಆದರೆ ಇದೀಗ ಸ್ವತಃ ಸರ್ಕಾರ ನಡೆಸುವವರೇ ಬೃಹತ್ ಹೋರಾಟಕ್ಕೆ ಸಜ್ಜಾಗುವಂತೆ ಆಗಿದೆ. ಅಂದಹಾಗೆ ಮತಗಳ್ಳತನ ಆರೋಪ ಹಿನ್ನೆಲೆ ಇದೀಗ ಕರ್ನಾಟಕದ ಮೂಲೆ ಮೂಲೆಯಲ್ಲೂ ಆಗಸ್ಟ್ 5 ಮಂಗಳವಾರ ಬೃಹತ್ ಪ್ರತಿಭಟನೆ ನಡೆಸೋದಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಸ್ವತಃ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬೆಂಗಳೂರಿಗೆ ಬಂದು ಬೃಹತ್ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಚುನಾವಣಾ ಆಯೋಗದ ವಿರುದ್ಧ ಈ ಹೋರಾಟ ನಡೆಸಿ, ತಮ್ಮ ಆಕ್ರೋಶ ಹೊರ ಹಾಕಲು ಕಾಂಗ್ರೆಸ್ ನಾಯಕರು ಸಜ್ಜಾಗಿದ್ದಾರೆ. ಹಾಗಾದರೆ, ಆಗಸ್ಟ್ 5 ಮಂಗಳವಾರ 'ಕರ್ನಾಟಕ ಬಂದ್' ಆಗುತ್ತಾ? ಮುಂದೆ ಓದಿ.
ಬಿಜೆಪಿ ನಾಯಕರಿಂದ ಕರ್ನಾಟಕ ರಾಜ್ಯಾದ್ಯಂತ...
ಅಷ್ಟಕ್ಕೂ ಒಂದು ಕಡೆ ಮತಗಳ್ಳತನ ಆರೋಪ ಹಿನ್ನೆಲೆ ಈಗ ಕರ್ನಾಟಕದ ಮೂಲೆ ಮೂಲೆಯಲ್ಲೂ ಆಗಸ್ಟ್ 5 ಮಂಗಳವಾರ ಬೃಹತ್ ಪ್ರತಿಭಟನೆ ನಡೆಸೋದಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿರುವ ಈ ಸಮಯದಲ್ಲೇ ಮತ್ತೊಂದು ಕಡೆ ಬಿಜೆಪಿ ನಾಯಕರು ಕೂಡ ಇದೇ ದಿನ ಕಾಂಗ್ರೆಸ್ ನಾಯಕರ ವಿರುದ್ಧ ಹೋರಾಟವನ್ನು ನಡೆಸುವುದಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಒಂದೇ ದಿನ ಕರ್ನಾಟಕದ ಮೂಲೆ ಮೂಲೆಯಲ್ಲಿ ಬೃಹತ್ ಪ್ರತಿಭಟನೆಗಳು ಶುರು ಆಗಲಿವೆ.
ಅದರಲ್ಲೂ ರಾಜಕೀಯ ಶತ್ರುಗಳಾದ ಬಿಜೆಪಿ & ಕಾಂಗ್ರೆಸ್ ಹೀಗೆ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲು ಮುಂದಾಗಿರುವ ಕಾರಣಕ್ಕೇ ಆಗಸ್ಟ್ 5 ಮಂಗಳವಾರ ಪರಿಸ್ಥಿತಿ ಕೂಡ ಕೈಮೀರಿ ಹೋಗುವ ಸಾಧ್ಯತೆ ಇದೆ. ಹೀಗಾಗಿಯೇ ಆಗಸ್ಟ್ 5 ಮಂಗಳವಾರ ಕರ್ನಾಟಕದಲ್ಲಿ ಅಘೋಷಿತ ಬಂದ್ ವಾತಾವರಣ ಇರಲಿದ್ದು, ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... ಅನ್ನೋ ಬಗ್ಗೆ ಇದೀಗ ಚರ್ಚೆ ಕೂಡ ಶುರುವಾಗಿದೆ. ಆದರೆ ಈ ಕುರಿತು ಇನ್ನೂ ಅಧಿಕೃತ ಮಾಹಿತಿ ಸಿಕ್ಕಿಲ್ಲ, ಹೀಗಾಗಿ ಅಧಿಕೃತವಾಗಿ ರಜೆ ಘೋಷಣೆ ಆದೇಶ ಸಿಗುತ್ತಾ? ಅಥವಾ ನಾಳೆ ಎರಡು ಪಕ್ಷಗಳ ನಡುವೆ ದೊಡ್ಡ ಪ್ರತಿಭಟನೆ ನಡೆದು ದಿಢೀರ್ ರಜೆ ನೀಡುತ್ತಾರಾ? ಅಥವಾ ಬಿಜೆಪಿ ನಾಯಕರು ಪ್ರತಿಭಟನೆ ವಾಪಸ್ ಪಡೆಯುತ್ತಾರಾ? ಅನ್ನೋದನ್ನ ಕಾದು ನೋಡಬೇಕಿದೆ...
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ












Click it and Unblock the Notifications