School Holiday: ಅಕ್ಟೋಬರ್ 28 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಶಾಲಾ & ಕಾಲೇಜುಗಳಿಗೆ ಭರ್ಜರಿ ರಜೆ ಘೋಷಣೆ... ಹೀಗೆ ಕರ್ನಾಟಕದಲ್ಲಿ ಸಾಲು ಸಾಲು ರಜೆಗಳು ಸಿಕ್ಕಿದ್ದು, ಸುದೀರ್ಘ ರಜೆಯ ನಂತರ ಕೆಲವು ದಿನಗಳ ಹಿಂದಷ್ಟೇ ಶಾಲಾ & ಕಾಲೇಜುಗಳು ಶುರು ಆಗಿವೆ. ಅದರಲ್ಲೂ 2025 ಪೂರ್ತಿ ಕರ್ನಾಟಕದ ಶಾಲಾ & ಕಾಲೇಜುಗಳಿಗೆ ಭರ್ಜರಿ ರಜೆ ಘೋಷಣೆ ಆಗುತ್ತಿದೆ. ಹೀಗೆ ಸಾಲು ಸಾಲು ರಜೆ ಎಂಜಾಯ್ ಮಾಡಿ ಈಗ ತಾನೇ ಪಾಠ ಕೇಳಲು ಹೋಗಿದ್ದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮತ್ತೊಂದು ಬಂಪರ್ ಸುದ್ದಿ ಬಂದಿದೆ. ಹೀಗಿದ್ದಾಗಲೇ, ಅಕ್ಟೋಬರ್ 28 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಹೌದು, ದಿಢೀರ್ ಕರ್ನಾಟಕದ ಶಾಲಾ & ಕಾಲೇಜುಗಳಿಗೆ ಭರ್ಜರಿ ರಜೆ ಸಿಗುತ್ತಿದ್ದು, ಕರ್ನಾಟಕದ ಹಲವು ಜಿಲ್ಲೆ & ತಾಲೂಕುಗಳ ಶಾಲಾ & ಕಾಲೇಜುಗಳಿಗೆ 2025 ಜೂನ್, ಜುಲೈ ಆಗಸ್ಟ್ ತಿಂಗಳಲ್ಲೇ ಭಾರಿ ಭರ್ಜರಿ ರಜೆಗಳೇ ಸಿಕ್ಕಿವೆ. ಇದರ ಜೊತೆಗೆ ಸೆಪ್ಟೆಂಬರ್ & ಅಕ್ಟೋಬರ್ ತಿಂಗಳು ಪೂರ್ತಿ ಭಾರಿ ರಜೆ ಘೋಷಣೆ ಆಗಿತ್ತು. ಸಾಲು ಸಾಲಾಗಿ ಬಂದ ಹಬ್ಬಗಳು ಮಳೆ ಕಾರಣಕ್ಕೆ ಕರ್ನಾಟಕದ ಶಾಲಾ & ಕಾಲೇಜುಗಳಿಗೆ ರಜೆ ಸಿಕ್ಕಿತ್ತು. ಇದರ ಜೊತೆಗೆ ಇದೀಗ ಮತ್ತೊಂದು ಸುದ್ದಿ ಹಬ್ಬಿದ್ದು, ಕರ್ನಾಟಕ ರಾಜ್ಯದ ಶಾಲಾ & ಕಾಲೇಜುಗಳಿಗೆ ಮತ್ತೆ ರಜೆ ಸಿಗುವುದು ಬಹುತೇಕ ಗ್ಯಾರಂಟಿ ಆಗಿದೆ. ಇಂತಹ ಸಮಯದಲ್ಲೇ, ಅಕ್ಟೋಬರ್ 28 ಮಂಗಳವಾರ ಶಾಲೆ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ...
ಅಂದಹಾಗೆ ಈ ವರ್ಷ, ಶಾಲಾ & ಕಾಲೇಜುಗಳಿಗೆ ಪದೇ, ಪದೇ ರಜೆ ಘೋಷಣೆ ಆಗುತ್ತಾ ಇದೆ. ಮಳೆರಾಯ ಅಬ್ಬರಿಸಲು ಶುರು ಮಾಡಿದ್ದು, ಉತ್ತರ ಕನ್ನಡ & ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಸೇರಿ ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ, ಬೆಂಗಳೂರು ಗ್ರಾಮಾಂತರ, ಮಲೆನಾಡು ಶಿವಮೊಗ್ಗ, ಚಿಕ್ಕಮಗಳೂರು & ಹಾಸನ, ಕೊಡಗು ಜಿಲ್ಲೆಗಳಲ್ಲಿ ಮತ್ತೆ ಮಳೆ ಆರ್ಭಟ ಗ್ಯಾರಂಟಿ ಆಗಿದೆ. ಮೈಸೂರು, ಮಂಡ್ಯ ಸುತ್ತಮುತ್ತ ಕೂಡ ಮಳೆ ಎಂಟ್ರಿಯಾಗಿದ್ದು, ರೈತರು ಈಗ ತಮ್ಮ ತಮ್ಮ ಬೆಳೆ ಉಳಿಸಿಕೊಳ್ಳಲು ಪರದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ.
ಉತ್ತರ ಕರ್ನಾಟಕದಲ್ಲೂ ಭಾರಿ ಮಳೆ
ಇದರ ಜೊತೆಗೆ, ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ ಜಿಲ್ಲೆಯಲ್ಲೂ ಭಾರಿ ಮಳೆ ಸುರಿಯುವ ಬಗ್ಗೆ ಮುನ್ಸೂಚನೆ ಇದೆ. ರಾಯಚೂರು, ವಿಜಯಪುರ ಸೇರಿ ಯಾದಗಿರಿ ಜಿಲ್ಲೆಗಳಲ್ಲೂ ಭಾರಿ ಮಳೆ ಬಗ್ಗೆ ಮುನ್ನೆಚ್ಚರಿಕೆ ಇದೆ. ಈ ಕಾರಣಕ್ಕೆ ಕರ್ನಾಟಕ ರಾಜ್ಯದಲ್ಲಿ ಹಲವು ಜಿಲ್ಲೆಗಳು & ತಾಲೂಕುಗಳಲ್ಲಿ ಈಗ ರಜೆಯನ್ನ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಅಕ್ಟೋಬರ್ 28 ಮಂಗಳವಾರ ಶಾಲೆ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ಕೂಡ ದಟ್ಟವಾಗಿದೆ. ಆದರೆ ಈವರೆಗೂ ಈ ಬಗ್ಗೆ ಅಧಿಕೃತ ಮಾಹಿತಿಯು ಹೊರಬಿದ್ದಿಲ್ಲ, ಹೀಗಾಗಿ ಕಾದು ನೋಡಬೇಕಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications