School Holiday: ಮಳೆ.. ಮಳೆ.. ಸೆಪ್ಟೆಂಬರ್ 19 ಶುಕ್ರವಾರ ಶಾಲಾ & ಕಾಲೇಜುಗಳಿಗೆ ರಜೆ?
ಮಳೆ.. ಮಳೆ.. ಮಳೆ ಬಂದರೆ ಇಷ್ಟು ದಿನಗಳ ಕಾಲ ಎಲ್ಲರಿಗೂ ಸಿಕ್ಕಾಪಟ್ಟೆ ಖುಷಿ ಆಗುತ್ತಾ ಇತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಮಳೆ ಬಂದರೆ ಭಯ ಆಗುವ ವಾತಾವರಣ ಸೃಷ್ಟಿಯಾಗಿದೆ. ಈ ಪೈಕಿ ಕನ್ನಡ ನಾಡಿನ ಜನರಿಗೆ ಮಳೆ ಅಂದ್ರೆ ಸಾಕು ನಡುಕ ಎದುರಾಗುತ್ತಿದೆ. 2024 ಏಪ್ರಿಲ್ ತಿಂಗಳಿಂದ ಹಿಡಿದು 2025 ಮುಗಿಯುವ ತನಕ ಮಳೆರಾಯ ತನ್ನ ಅಬ್ಬರ ತೋರಿಸುವುದು ಗ್ಯಾರಂಟಿ ಆಗುತ್ತಿದೆ. ಹೀಗಿದ್ದಾಗಲೇ, ಮಳೆ.. ಮಳೆ.. ಸೆಪ್ಟೆಂಬರ್ 19 ಶುಕ್ರವಾರ ಶಾಲಾ & ಕಾಲೇಜುಗಳಿಗೆ ರಜೆ?
ಕನ್ನಡ ನಾಡಿನ ಎಲ್ಲಾ ಡ್ಯಾಂ ತುಂಬಿ ಹೋಗಿದ್ದು, ಈಗಾಗಲೇ ನದಿಗೆ ನೀರು ಹರಿಸಲಾಗಿದೆ. ಹೀಗಿದ್ದಾಗ ಸೈಲೆಂಟ್ ಆಗದ ಮುಂಗಾರು ಮಳೆ ಅಬ್ಬರ ಹೆಚ್ಚಿಸುತ್ತಿದೆ. ಅದರಲ್ಲೂ ಕರ್ನಾಟಕ ಕರಾವಳಿ ಜಿಲ್ಲೆಗಳೂ ಸೇರಿ ಕನ್ನಡ ನಾಡಿನ ಮೂಲೆ ಮೂಲೆಯಲ್ಲೂ ಭಾರಿ ಭರ್ಜರಿ ಮಳೆ ಸುರಿಯುವುದು ಗ್ಯಾರಂಟಿ ಆಗಿದೆ. ಇಂತಹ ಸಮಯದಲ್ಲೇ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಕೂಡ ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿ ಭಾರಿ ಮಳೆ ಬೀಳುವ ಮುನ್ನೆಚ್ಚರಿಕೆ ನೀಡಲಾಗಿದೆ. ಈ ಸಮಯದಲ್ಲೇ ಸೆಪ್ಟೆಂಬರ್ 19 ಶುಕ್ರವಾರ ಶಾಲಾ & ಕಾಲೇಜುಗಳಿಗೆ ರಜೆ?

ಮಳೆ.. ಮಳೆ.. ಎಲ್ಲೆಲ್ಲೂ ಭಾರಿ ಮಳೆ!
ಹೌದು, ಮಳೆ ನಿಂತರೂ ಮರದ ಹನಿ ಸೈಲೆಂಟ್ ಆಗಿಲ್ಲ ಎನ್ನುವಂತೆ ಮುಂಗಾರು ಮಳೆ ಅಬ್ಬರ ಮುಗಿದು ಹೋಗಿದ್ದರೂ ಮತ್ತೆ ಮತ್ತೆ ಮಳೆ ಅಬ್ಬರ ದಿನದಿಂದ ದಿನಕ್ಕೆ ಓವರ್ ಆಗಿದೆ. ಹೀಗೆ ಮತ್ತೆ ಕರ್ನಾಟಕದ ಮೂಲೆ ಮೂಲೆಯಲ್ಲಿ ಕೂಡ ಮಳೆಯ ಅಬ್ಬರ ಶುರುವಾಗಿ, ದೀಪಾವಳಿ ಹಬ್ಬ ಮಾಡೋದಕ್ಕೆ ಆಗುತ್ತಾ? ಇಲ್ವಾ? ದಸರಾ ಹಬ್ಬ ಮಾಡೋದಕ್ಕೂ ಆಗುತ್ತಾ?? ಇಲ್ವಾ?? ಅನ್ನೋ ಪರಿಸ್ಥಿತಿ ಸೃಷ್ಟಿಯಾಗಿದೆ. ಇದೇ ಸಮಯದಲ್ಲಿ ಮತ್ತೆ ಭಾರಿ ಮಳೆ ಸುರಿಯುವ ಮುನ್ಸೂಚನೆ ಸಿಕ್ಕಿದೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications