Get Updates
Get notified of breaking news, exclusive insights, and must-see stories!

School Syllabus: ಶಾಲಾ ಪಠ್ಯ ದಿಢೀರ್ ಬದಲಾವಣೆ ಆಗುವ ಸಾಧ್ಯತೆ, ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ...

ಕನ್ನಡ ನಾಡು ಶೈಕ್ಷಣಿಕ ಗುಣಮಟ್ಟದಲ್ಲಿ ಉನ್ನತ ಸ್ಥಾನಮಾನ ಪಡೆದಿದೆ. ಶೈಕ್ಷಣಿಕ ಗುಣಮಟ್ಟದಲ್ಲಿ ಕರ್ನಾಟಕ ದೇಶದಲ್ಲೇ ನಂಬರ್ 1 ಎನ್ನಬಹುದು. ಹೀಗಾಗಿ ಕರ್ನಾಟಕದಲ್ಲಿ ಶಿಕ್ಷಣ ಪಡೆಯಲು ಇಡೀ ಇಂಡಿಯಾದ ಮೂಲೆ ಮೂಲೆಯಿಂದ ವಿದ್ಯಾರ್ಥಿಗಳು ನಮ್ಮ ಕರ್ನಾಟಕದ ನೆಲಕ್ಕೆ ಬರುತ್ತಾರೆ. ಹೀಗೆ ಇದ್ದಾಗ ಸರ್ಕಾರವೂ ಕೂಡ ಶೈಕ್ಷಣಿಕ ಗುಣಮಟ್ಟದ ಸುಧಾರಣೆಗೆ ಒತ್ತು ನೀಡುತ್ತಿದೆ. ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಲ್ಲಿ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಕೂಡ ಓದುತ್ತಿದ್ದಾರೆ. ಹೀಗಿದ್ದಾಗಲೇ, ಶಾಲಾ ಪಠ್ಯ ದಿಢೀರ್ ಬದಲಾವಣೆ ಆಗುವ ಸಾಧ್ಯತೆ, ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ...

ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ... ಹೌದು ದಿಢೀರ್ ಅಂತಾ ಕರ್ನಾಟಕ ರಾಜ್ಯದಲ್ಲಿ ಶಾಲಾ & ಕಾಲೇಜುಗಳಿಗೆ ದಸರಾ ರಜೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದರು ಸಿಎಂ ಸಿದ್ದರಾಮಯ್ಯ ಅವರು. ಶಾಲಾ & ಕಾಲೇಜುಗಳಿಗೆ ದಸರಾ ರಜೆ ವಿಸ್ತರಣೆ ಆಗಬಹುದು ಎಂಬ ಬಗ್ಗೆ ಹಲವು ದಿನಗಳ ಕಾಲ ಚರ್ಚೆ ನಡೆಯುತ್ತಾ ಇತ್ತು, ಇಂತಹ ಸಮಯದಲ್ಲೇ ದಸರಾ ರಜೆ ದಿಢೀರ್ ವಿಸ್ತರಣೆ ಮಾಡಲಾಗಿದೆ. ಅಕ್ಟೋಬರ್ 18 ಶನಿವಾರ ತನಕ ಶಾಲಾ & ಕಾಲೇಜುಗಳಿಗೆ ರಜೆ ಘೋಷಿಸಿ, ರಜೆ ವಿಸ್ತರಣೆ ಮಾಡುವ ಆದೇಶ ಹೊರಡಿಸಿದೆ ಕರ್ನಾಟಕ ಸರ್ಕಾರ. ಹೀಗಿದ್ದಾಗಲೇ, ಶಾಲಾ ಪಠ್ಯ ದಿಢೀರ್ ಬದಲಾವಣೆ ಆಗುವ ಸಾಧ್ಯತೆ, ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ...

School Syllabus In Karnataka May Change Very Soon After CM Statement
More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+