School Syllabus: ಶಾಲಾ ಪಠ್ಯ ದಿಢೀರ್ ಬದಲಾವಣೆ ಆಗುವ ಸಾಧ್ಯತೆ, ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ...
ಕನ್ನಡ ನಾಡು ಶೈಕ್ಷಣಿಕ ಗುಣಮಟ್ಟದಲ್ಲಿ ಉನ್ನತ ಸ್ಥಾನಮಾನ ಪಡೆದಿದೆ. ಶೈಕ್ಷಣಿಕ ಗುಣಮಟ್ಟದಲ್ಲಿ ಕರ್ನಾಟಕ ದೇಶದಲ್ಲೇ ನಂಬರ್ 1 ಎನ್ನಬಹುದು. ಹೀಗಾಗಿ ಕರ್ನಾಟಕದಲ್ಲಿ ಶಿಕ್ಷಣ ಪಡೆಯಲು ಇಡೀ ಇಂಡಿಯಾದ ಮೂಲೆ ಮೂಲೆಯಿಂದ ವಿದ್ಯಾರ್ಥಿಗಳು ನಮ್ಮ ಕರ್ನಾಟಕದ ನೆಲಕ್ಕೆ ಬರುತ್ತಾರೆ. ಹೀಗೆ ಇದ್ದಾಗ ಸರ್ಕಾರವೂ ಕೂಡ ಶೈಕ್ಷಣಿಕ ಗುಣಮಟ್ಟದ ಸುಧಾರಣೆಗೆ ಒತ್ತು ನೀಡುತ್ತಿದೆ. ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಲ್ಲಿ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಕೂಡ ಓದುತ್ತಿದ್ದಾರೆ. ಹೀಗಿದ್ದಾಗಲೇ, ಶಾಲಾ ಪಠ್ಯ ದಿಢೀರ್ ಬದಲಾವಣೆ ಆಗುವ ಸಾಧ್ಯತೆ, ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ...
ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ... ಹೌದು ದಿಢೀರ್ ಅಂತಾ ಕರ್ನಾಟಕ ರಾಜ್ಯದಲ್ಲಿ ಶಾಲಾ & ಕಾಲೇಜುಗಳಿಗೆ ದಸರಾ ರಜೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದರು ಸಿಎಂ ಸಿದ್ದರಾಮಯ್ಯ ಅವರು. ಶಾಲಾ & ಕಾಲೇಜುಗಳಿಗೆ ದಸರಾ ರಜೆ ವಿಸ್ತರಣೆ ಆಗಬಹುದು ಎಂಬ ಬಗ್ಗೆ ಹಲವು ದಿನಗಳ ಕಾಲ ಚರ್ಚೆ ನಡೆಯುತ್ತಾ ಇತ್ತು, ಇಂತಹ ಸಮಯದಲ್ಲೇ ದಸರಾ ರಜೆ ದಿಢೀರ್ ವಿಸ್ತರಣೆ ಮಾಡಲಾಗಿದೆ. ಅಕ್ಟೋಬರ್ 18 ಶನಿವಾರ ತನಕ ಶಾಲಾ & ಕಾಲೇಜುಗಳಿಗೆ ರಜೆ ಘೋಷಿಸಿ, ರಜೆ ವಿಸ್ತರಣೆ ಮಾಡುವ ಆದೇಶ ಹೊರಡಿಸಿದೆ ಕರ್ನಾಟಕ ಸರ್ಕಾರ. ಹೀಗಿದ್ದಾಗಲೇ, ಶಾಲಾ ಪಠ್ಯ ದಿಢೀರ್ ಬದಲಾವಣೆ ಆಗುವ ಸಾಧ್ಯತೆ, ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ...

-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications