ಈ ಸಲ ಟಾಪರ್ಸ್ ಲಿಸ್ಟ್ ಪ್ರಕಟಿಸದಿರಲು ನಿರ್ಧಾರ: ತನ್ವೀರ್ ಸೇಠ್
ಬೆಂಗಳೂರು, ಮೇ 11: ದ್ವಿತೀಯ ಪಿಯುಸಿ ಫಲಿತಾಂಶದ ಬಗ್ಗೆ ತಿಳಿಸುವ ವೇಳೆ ಸಚಿವ ತನ್ವೀರ್ ಸೇಠ್ ಹೇಳಿರುವ ಪ್ರಮುಖ ಅಂಶಗಳ ವಿವರ ಇಂತಿದೆ.[ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ, ಈಗ ಲಭ್ಯ]

* ಈ ಬಾರಿ ಟಾಪರ್ಸ್ ಲಿಸ್ಟ್ ಪ್ರಕಟಿಸುತ್ತಿಲ್ಲ. ಸರ್ಕಾರಿ ಆದೇಶದ ಪ್ರಕಾರ ಈ ನಿರ್ಧಾರ ಕೈಗೊಂಡಿದ್ದೇವೆ.
* ಖಾಸಗಿ ಕಾಲೇಜುಗಳು ಟಾಪರ್ಸ್ ಲಿಸ್ಟ್ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಈ ನಿರ್ಧಾರ
* ಹಳೆಯ ಅನುಭವಗಳಿಂದ ಪಾಠ ಕಲಿತಿದ್ದೇವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ಎಚ್ಚರಿಕೆ ವಹಿಸಿದ್ದೆವು
* ಜಿಲ್ಲಾ ಖಜಾನೆಗಳನ್ನು ಯಶಸ್ವಿಯಾಗಿ ಬಳಸಿಕೊಂಡಿದ್ದೇವೆ[ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ: ಸೃಜನಾ, ರಾಧಿಕಾ ಟಾಪರ್ಸ್]
* ಅರ್ಥಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆಯಲ್ಲ. ಕೇವಲ ಚೇಷ್ಟೆ. ವಾಟ್ಸಾಪ್ ನಲ್ಲಿ ಕೆಲವು ಪುಟ ಸೋರಿಕೆಯಾಗಿತ್ತು
* ಈ ಬಾರಿ 48 ಜನ ಡಿಬಾರ್ ಆಗಿದ್ದಾರೆ. 8 ಜನ ಪ್ರಶ್ನೆ ಪತ್ರಿಕೆ ಮನೆಗೆ ಕೊಂಡೊಯ್ದಿದ್ದಾರೆ
* ಫಲಿತಾಂಶ ಹೆಚ್ಚಿಸಲು, ಸರಕಾರಿ ಶಾಲೆ ಉಳಿಸಿಕೊಳ್ಳಲು ಕ್ರಮ
* ಮೂಲ ಸೌಕರ್ಯ ಅಭಿವೃದ್ಧಿ, ಸಮಯಕ್ಕೆ ಸರಿಯಾಗಿ ಪಠ್ಯ ಪುಸ್ತಕಗಳನ್ನು ಕೊಡುವುದು, ಉಪನ್ಯಾಸಕರಿಗೆ ತರಬೇತಿ, ಎಲ್ಲ ಕಾಲೇಜುಗಳಿಗೆ ಲ್ಯಾಬ್ ಕೊಡಲು ಸರಕಾರದ ಕ್ರಮ
* ಫಲಿತಾಂಶ ಹೆಚ್ಚಿಸಲು, ಸರಕಾರಿ ಶಾಲೆ ಉಳಿಸಿಕೊಳ್ಳಲು ಕ್ರಮ[ಜಿಲ್ಲಾವಾರು ಫಲಿತಾಂಶ: ಉಡುಪಿ ಫಸ್ಟ್ , ಬೀದರ್ ಲಾಸ್ಟ್]
* ಕರ್ನಾಟಕ ಸೆಕ್ಯುರ್ ಎಡುಲೇಷನ್ ಸಿಸ್ಟಮ್ ಮಾಡಿದ್ದೇವೆ. ಕ್ಯಾಮೆರಾಗಳನ್ನು ಅಳವಡಿದ್ದೇವೆ. ಸೂಪರ್ವೈಸರ್ ಗಳನ್ನು ಬದಲಾಯಿಸಿದ್ದೇವೆ. ಹೀಗಾಗಿ ಕಳೆದ ಆರು ವರ್ಷಗಳಲ್ಲಿ ಕನಿಷ್ಟ ಫಲಿತಾಂಶ ಬಂದಿದೆ. ಆದರೆ ಇದು ನೈಜ ಫಲಿತಾಂಶ.
* ಶೂನ್ಯ ಫಲಿತಾಂಶದ ಶಾಲೆಗಳನ್ನು ಮುಚ್ಚುವುದು ಸುಲಭವಲ್ಲ
* ಸಾಮಾನ್ಯರನ್ನು ಮೀರಿಸಿದ ದೃಷ್ಟಿ ಮಾಂದ್ಯರು. ಸರಾಸರಿಗಿಂತ ಹೆಚ್ಚಿನ ಫಲಿತಾಂಶ
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications