ರಿಸರ್ವ್ ಬ್ಯಾಂಕ್ ಆಫ್ ಕೈಲಾಸ: ಸ್ವಾಮಿ ನಿತ್ಯಾನಂದನ ಹೊಸ ಘೋಷಣೆ
ಬೆಂಗಳೂರು, ಆ 18: ಹಸು ಬಾಯಿಯಿಂದ ತಮಿಳು, ಸಂಸ್ಕೃತ ಮಾತನಾಡಿಸುತ್ತೇನೆ ಎಂದು ಹೇಳಿದ್ದ ಬಿಡದಿಯ ಸ್ವಾಮಿ ನಿತ್ಯಾನಂದ, ಹೊಸ ಬ್ಯಾಂಕ್ ಅನ್ನು ತೆರೆಯುವುದಾಗಿ ಘೋಷಣೆ ಮಾಡಿದ್ದಾರೆ.
Recommended Video
ಹೊಸ ಬ್ಯಾಂಕಿಗೆ 'ರಿಸರ್ವ್ ಬ್ಯಾಂಕ್ ಆಫ್ ಕೈಲಾಸ'ಎಂದು ಹೆಸರಿಟ್ಟಿದ್ದು, ಬ್ಯಾಂಕಿನ ಕರೆನ್ಸಿ ಮತ್ತು ಇತರ ನಿಯಮಗಳನ್ನು ಗಣೇಶ ಚತುರ್ಥಿಯ ದಿನದಂದು ಪ್ರಕಟಿಸುವುದಾಗಿ ನಿತ್ಯಾನಂದ ಹೇಳಿದ್ದಾರೆ.
"ಹೊಸ ಬ್ಯಾಂಕಿಗೆ ಸಂಬಂಧಿಸಿದ ಎಲ್ಲಾ ರೂಪುರೇಷೆಗಳನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ. ಮುನ್ನೂರು ಪೇಜಿನ ಡಾಕ್ಯುಮೆಂಟ್ ಅನ್ನು ಸಿದ್ದಪಡಿಸಲಾಗಿದ್ದು, ಹೊಸ ಬ್ಯಾಂಕಿಗೆ ಸಂಬಂಧಿಸಿದ ಪಾಲಿಸಿಗಳೂ ಇದರಲ್ಲಿದೆ" ಎಂದು ನಿತ್ಯಾನಂದ ಹೇಳಿದ್ದಾರೆ.

"ರಿಸರ್ವ್ ಬ್ಯಾಂಕ್ ಆಫ್ ಕೈಲಾಶದ ಹೊಸ ಕರೆನ್ಸಿಯನ್ನು ಆಂತರಿಕವಾಗಿ ಮತ್ತು ವಿಶ್ವದ ಇತರ ಭಾಗದಲ್ಲಿ ಹೇಗೆ ಬಳಸಬೇಕು ಎನ್ನುವುದರ ಬಗ್ಗೆಯೂ ಪಾಲಿಸಿ ರೂಪಿಸಲಾಗಿದೆ" ಎಂದು ನಿತ್ಯಾನಂದ ಪ್ರಕಟಿಸಿದ್ದಾರೆ.
ವಿಡಿಯೋ ಮೂಲಕ ಈ ವಿಷಯವನ್ನು ತಿಳಿಸಿರುವ ಸ್ವಾಮಿ ನಿತ್ಯಾನಂದ, "ರಿಸರ್ವ್ ಬ್ಯಾಂಕ್ ಮತ್ತು ಸರಕಾರದ ಅನುಮತಿಯನ್ನು ಪಡೆದು, ಕಾನೂನಾತ್ಮಕವಾಗಿಯೇ ಈ ಬ್ಯಾಂಕ್ ಅನ್ನು ತೆರೆಯಲಾಗುತ್ತಿದೆ" ಎಂದು ನಿತ್ಯಾನಂದ ಹೇಳಿಕೊಂಡಿದ್ದಾರೆ.
ಪ್ರಾಣಿಗಳಿಗೂ ಧ್ವನಿಶಾಸ್ತ್ರವನ್ನು ಕಲಿಸುವ ಸಾಫ್ಟ್ ವೇರ್ ಅನ್ನು ಅಭಿವೃದ್ದಿ ಪಡಿಸಲಾಗುತ್ತಿದ್ದು, ಇನ್ನೊಂದು ವರ್ಷದಲ್ಲಿ ಅದನ್ನು ಹೊರತರುವುದಾಗಿ ನಿತ್ಯಾನಂದ ಹೇಳಿ ಎರಡು ವರ್ಷಗಳಾಗಿ ಹೋಗಿದೆ.
-
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್











Click it and Unblock the Notifications