ಹಿರಿಯ ಸಾಹಿತ್ಯ ವಿಮರ್ಶಕ ಗಿರಡ್ಡಿ ಗೋವಿಂದರಾಜ (79) ನಿಧನ
ಧಾರವಾಡ, ಮೇ 11: ರಾಜ್ಯದ ಹಿರಿಯ ಸಾಹಿತ್ಯ ವಿಮರ್ಶಕ ಡಾ. ಗಿರಡ್ಡಿ ಗೋವಿಂದರಾಜ ಶುಕ್ರವಾರ ಸಂಜೆ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಬಳಿ ಇರುವ ತಮ್ಮ ಮನೆಯಲ್ಲಿ ತೀವ್ರ ಹೃದಯಾಘಾತದಿಂದ ಅವರು ನಿಧನರಾದರು. ಅವರ ತಮ್ಮ ಅಪಾರ ಅಭಿಮಾನಿಗಳು ಮತ್ತು ಶಿಷ್ಯವೃಂದವನ್ನು ಅಗಲಿದ್ದಾರೆ.

ಧಾರವಾಡ ಸಾಹಿತ್ಯ ಸಂಭ್ರಮ ಟ್ರಸ್ಟ್ ಅಧ್ಯಕ್ಷರಾಗಿದ್ದ ಅವರು 'ರಂಗ ಮಾಧ್ಯಮ' ನಾಟಕ ಸಂಸ್ಥೆಯ ಸ್ಥಾಪಿಸಿ ಅಭಿನಯ, ನಟನೆ, ನಿರ್ದೇಶನದಲ್ಲಿ ಖ್ಯಾತಿ ಪಡೆದರು.
ಇಂಗ್ಲಿಷ್ ಹಾಗೂ ಕನ್ನಡದಲ್ಲಿ ಹಲವಾರು ಕತೆ, ಕವಿತೆ ಹಾಗೂ ವಿಮರ್ಶಾ ಕೃತಿಗಳನ್ನು ರಚಿಸಿದ್ದಾರೆ. ಅವರ ಪ್ರಮುಖ ಕೃತಿಗಳು ಶಾರದಾ ಲಹರಿ (ಕಾವ್ಯ), ರಸವಂತಿ (ಕವನ ಸಂಕಲನ), ಮರ್ಲಿನ್ ಮನ್ರೋ, ಆ ಮುಖ ಈ ಮುಖ, ಹಂಗು ಮತ್ತು ಇತರ ಕಥೆಗಳು(ಕಥಾಸಂಕಲನ) (ಹಂಗು ಕಥೆ ಪುಟ್ಟಣ್ಣ ಕಣಗಾಲರ ನಿರ್ದೇಶನದ ಕಥಾಸಂಗಮದ ಚಲನಚಿತ್ರದಲ್ಲಿ ಚಿತ್ರಿತವಾದ ಕಥೆ), ಒಂದು ಬೇವಿನ ಮರದ ಕಥೆ, ಸಣ್ಣ ಕಥೆಯ ಹೊಸ ಒಲವುಗಳು (ವಿಮರ್ಶೆ) ಇನ್ನೂ ಹಲವು.
More From
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications