ಪ್ರತ್ಯೇಕ ಧರ್ಮ: ಸಂವಿಧಾನದಲ್ಲಿದೆಯೇ ಉಲ್ಲೇಖ?
ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ನ್ಯಾ.ನಾಗಮೋಹನ್ ದಾಸ್ ವರದಿಯನ್ನು ಅಂಗೀಕರಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು ರಾಜ್ಯದಲ್ಲಿ ಹೊಸ ತಲ್ಲಣ ಮೂಡಿಸಿದೆ. ಸದ್ಯಕ್ಕೆ ಈ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರ ಒಂದೊಮ್ಮೆ ಇದಕ್ಕೆ ಒಪ್ಪಿಗೆ ನೀಡಿದಲ್ಲಿ, ಲಿಂಗಾಯತ ಎಂಬುದು ಪ್ರತ್ಯೇಕ ಧರ್ಮವಾಗಲಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಆದರೆ ಸಂವಿಧಾನ ಪ್ರತ್ಯೇಕ ಧರ್ಮದ ಕುರಿತು ಏನನ್ನುತ್ತದೆ? ಸಂವಿಧಾನದಲ್ಲಿ ಪ್ರತ್ಯೇಕ ಧರ್ಮದ ಕುರಿತು ಉಲ್ಲೇಖವಿದೆಯೇ? ಎಂಬ ಅನುಮಾನ ಕಾಡುವುದು ಸಹಜ.
ಆದರೆ ಪ್ರತ್ಯೇಕ ಧರ್ಮದ ಕುರಿತಂತೆ ಸಂವಿಧಾನದಲ್ಲಿ ಯಾವುದೇ ಉಲ್ಲೇಖವಿಲ್ಲ. 1995 ರ ಹಿಂದು ವಿವಾಹ ಕಾಯ್ದೆಯ ಪ್ರಕಾರ, ಬ್ರಹ್ಮ ಸಮಾಜ, ಪ್ರಾರ್ಥನಾ ಸಮಾಜ, ಆರ್ಯಸಮಾಜ, ವೀರಶೈವ ಇತ್ಯಾದಿ ಎಲ್ಲ ಪಂಥಗಳನ್ನು ಅನುಸರಿಸುವವರನ್ನೂ ಹಿಂದುಗಳೆಂದೇ ಕರೆಯಲಾಗಿದೆ.

ಸಂವಿಧಾನದಲ್ಲಿ 'ಅಲ್ಪಸಂಖ್ಯಾತರು' ಎಂಬುದನ್ನು ವ್ಯಾಖ್ಯಾನಿಸದಿದ್ದರೂ, ರಾಷ್ಟ್ರೀಯ ಅಲ್ಪಸಂಖ್ಯಾರ ಕಾಯ್ದೆ-1992 ರ ಪ್ರಕಾರ ಕೇಂದ್ರ ಸರ್ಕಾರ ಒಂದು ಸಮುದಾಯವನ್ನು 'ಅಲ್ಪಸಂಖ್ಯಾತ'ರು ಎಂದು ಘೋಷಿಸುವ ಅಧಿಕಾರ ಪಡೆದಿರುತ್ತದೆ.
ಕೆಲ ವರ್ಷಗಳ ಹಿಂದೆ ಸ್ವಾಮಿ ನಾರಾಯಣ ಪಂಥದವರೂ ಪ್ರತ್ಯೇಕ ಧರ್ಮದ ಬೇಡಿಕೆ ಇಟ್ಟಿದ್ದರು. ಇಂಥ ಹಲವು ಉದಾಹರಣೆಗಳು ಈ ಮೊದಲೂ ಸಿಗುತ್ತವಾದರೂ, ಕೊನೆಯಲ್ಲಿ ಪ್ರತ್ಯೇಕ ಧರ್ಮದ ಸ್ಥಾನಮಾನ ಮಾತ್ರ ಯಾವುದಕ್ಕೂ ಸಿಕ್ಕಿಲ್ಲ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications