ಉಗ್ರರ ವಿರುದ್ಧ ಹೋರಾಡಲು ಅವಕಾಶ ಕೊಡಿ: ಮೋದಿಗೆ ಬಿದರಿ ಮನವಿ
ಬೆಂಗಳೂರು, ಫೆಬ್ರವರಿ 15: ಉಗ್ರರ ಹುಟ್ಟಡಗಿಸಲು ನನಗೆ ಅವಕಾಶ ಕೊಡಿ ನನ್ನನ್ನು ಕಾಶ್ಮೀರಕ್ಕೆ ಕಳುಹಿಸಿ ಕೊಡಿ ಎಂದು ಮಾಜಿ ಪೊಲೀಸ್ ಕಮಿಷನರ್ ಶಂಕರ್ ಬಿದರಿ ಅವರು ಪ್ರಧಾನಿ ಮೋದಿಗೆ ಟ್ವಿಟ್ಟರ್ ಮೂಲಕ ಮನವಿ ಮಾಡಿದ್ದಾರೆ.
ನನಗೆ 64 ವರ್ಷ ವಯಸ್ಸು. ನೀವು ಈಗಲೂ ನನಗೆ ಅವಕಾಶ ಕೊಟ್ರೆ ನಾನು ಜಮ್ಮು-ಕಾಶ್ಮೀರಕ್ಕೆ ತೆರಳಿ ಅಲ್ಲಿನ ಉಗ್ರ ಸಂಘಟನೆ ವಿರುದ್ಧ ಹೋರಾಡುತ್ತೇನೆ ಎಂದು ಶಂಕರ್ ಬಿದರಿ ಅವರು ಟ್ವೀಟ್ ಮಾಡಿದ್ದಾರೆ.
ಆ ಪ್ರದೇಶದಲ್ಲಿನ ಭಯೋತ್ಪಾದನೆಯನ್ನು ಅಳಿಸಿ ಹಾಕಲು ಸಿದ್ಧನಿದ್ದೇನೆ. ಈ ಕಾರ್ಯಾಚರಣೆಯಲ್ಲಿ ನನ್ನ ಜೀವ ಹೋದರೂ ಪರವಾಗಿಲ್ಲ, ನನ್ನನ್ನು ಕಳುಹಿಸಿಕೊಡಿ ಎಂದು ಬಿದರಿ ಮೋದಿ ಅವರನ್ನು ಮನವಿ ಮಾಡಿದ್ದಾರೆ.

ಶಂಕರ್ ಬಿದರಿ ಅವರ ಟ್ವೀಟ್ ಇದೀಗ ವೈರಲ್ ಆಗಿದ್ದು, ನಿವೃತ್ತ ಪೊಲೀಸ್ ಅಧಿಕಾರಿಯ ಕೆಚ್ಚು, ಧೈರ್ಯ, ಹೋರಾಟದ ಹುಮ್ಮಸ್ಸು, ದೇಶಪ್ರೇಮವನ್ನು ಟ್ವಿಟ್ಟರ್ ಹಾಡಿ ಹೊಗಳಿದ್ದಾರೆ.
ಶಂಕರ್ ಬಿದರಿ ಅವರು ಕರ್ನಾಟಕದಲ್ಲಿ ಐಜಿ-ಡಿಜಿಪಿ ಆಗಿ ಕೆಲಸ ಮಾಡಿದ್ದರು. ವೀರಪ್ಪನ್ ವಿರುದ್ಧದ ಕಾರ್ಯಾಚರಣೆ ತಂಡದ ನೇತೃತ್ವವನ್ನು ಅವರು ವಹಿಸಿಕೊಂಡಿದ್ದರು. ಅವರು ಸೇವೆಯಿಂದ ನಿವೃತ್ತರಾಗಿ ಕೆಲವು ವರ್ಷಗಳಾಗಿವೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications