ಸ್ತ್ರೀಶಕ್ತಿ ಸಂಘಗಳ ಒಕ್ಕೂಟದ ಮುಖಂಡರ ರಾಜಕಾರಣಕ್ಕೆ ಬ್ರೇಕ್
ಬೆಂಗಳೂರು, ಅಕ್ಟೋಬರ್ 13: ಸ್ತ್ರೀ ಶಕ್ತಿ ಸಂಘಟನೆಗಳನ್ನು ಮುಂದಿಟ್ಟುಕೊಂಡು ರಾಜಕೀಯ ಬೇಳೆ ಬೇಯಿಸಿಕೊಳ್ಳುವ ರಾಜಕಾರಣಿಗಳಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.
ಸ್ತ್ರೀ ಶಕ್ತಿ ಸಂಘಟನೆಗಳಲ್ಲಿ ಸಕ್ರಿಯವಾಗಿ ಇರಲು ಬಯಸುವ ಯಾವುದೇ ವ್ಯಕ್ತಿ ಇನ್ನು ಮುಂದೆ ಯಾವುದೇ ರಾಜಕೀಯ ಪಕ್ಷದ ಪ್ರತಿನಿಧಿ ಆಗುವಂತಿಲ್ಲ. ಅಂದರೆ ಸಕ್ರಿಯ ಸದಸ್ಯ ಆಗುವಂತಿಲ್ಲ. ಒಂದು ವೇಳೆ ರಾಜಕೀಯ ಪಕ್ಷದಲ್ಲಿ ಸಕ್ರಿಯನಾಗಿದ್ದರೆ ಸ್ತ್ರೀ ಶಕ್ತಿ ಸಂಘಟನೆಗಳಲ್ಲಿ ಪ್ರತಿನಿಧಿ ಆಗುವಂತಿಲ್ಲ.
ಮಹಿಳಾ ಸಬಲೀಕರಣದ ಉದ್ದೇಶದಿಂದ ಸ್ಥಾಪನೆಯಾಗಿರುವ ಸ್ತ್ರೀಶಕ್ತಿ ಒಕ್ಕೂಟಗಳನ್ನು ರಾಜಕೀಯ ಸಹವಾಸದಿಂದ ದೂರವಿಡಲು ಪಂಚಸೂತ್ರಗಳನ್ನು ಹೆಣೆಯಲಾಗಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಭಾಗಿತ್ವದಲ್ಲಿ ನೋಂದಾಯಿತವಾಗಿರುವ ಒಕ್ಕೂಟಗಳ ಕಾರ್ಯನಿರ್ವಹಣೆ ಬೈಲಾಗೆ ಹೊಸ ನಿಬಂಧನೆ ಸೇರಿಸಲು ಇಲಾಖೆ ಆದೇಶ ನೀಡಿದೆ. ಈ ಕುರಿತು ಎಲ್ಲಾ ಡಿಡಿಗಳಿಗೂ ಲಿಖಿತ ಪತ್ರ ರವಾನಿಸಲಾಗಿದೆ.
ನಗರಸಭೆ, ಪುರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಸದಸ್ಯರಾಗಿದ್ದುಕೊಂಡೇ ಹಲವು ಕಡೆಗಳಲ್ಲಿ ಒಕ್ಕೂಟಗಳನ್ನು ಮುನ್ನಡೆಸಿದ ಪ್ರಕರಣಗಳು ಹೆಚ್ಚಾಗಿವೆ. ಇದಕ್ಕೂ ಕಡಿವಾಣ ಹಾಕಲಾಗುತ್ತಿದ್ದು, ಏಕಕಾಲದಲ್ಲಿ ಒಂದು ಹುದ್ದೆಯನ್ನು ನಿರ್ವಹಿಸಬೇಕೆಂಬ ನಿಯಮ ತರಲಾಗಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
GST: ಕಾಂಗ್ರೆಸ್ ಜನರ ಪರವೋ ಅಥವಾ ಹೆಚ್ಚಿನ ತೆರಿಗೆ ದರದ ಪರವೋ? ಮಾಜಿ ಸಿಎಂ ನೇರ ಪ್ರಶ್ನೆ -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications