ಅಗತ್ಯವಿದ್ದರೆ ಶೀರೂರು ಶ್ರೀಗಳ ಸಾವಿನ ಬಗ್ಗೆ ತನಿಖೆ : ಕುಮಾರಸ್ವಾಮಿ
ಬೆಂಗಳೂರು, ಜುಲೈ 19 : 'ಉಡುಪಿಯ ಶೀರೂರು ಲಕ್ಷ್ಮೀವರ ತೀರ್ಥರ ಸಾವಿನ ಬಗ್ಗೆ ಅಗತ್ಯ ಎನಿಸಿದರೆ ತನಿಖೆಗೆ ಅದೇಶ ನೀಡಲಾಗುತ್ತದೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, 'ಕೆಲವು ವ್ಯಕ್ತಿಗಳು ಲಕ್ಷ್ಮೀವರ ತೀರ್ಥರ ಸಾವು ಅಸಹಜ ಎಂದು ಹೇಳುತ್ತಿದ್ದಾರೆ. ಅಗತ್ಯ ಎಂದು ಅನ್ನಿಸಿದರೆ ತನಿಖೆಗೆ ಆದೇಶಿಸುತ್ತೇವೆ' ಎಂದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, 'ಲಕ್ಷ್ಮೀವರ ತೀರ್ಥರ ಸಾವಿಗೆ ವಿಷ ಪ್ರಾಶನ ಕಾರಣ ಎಂದು ಕೆಲವರು ಆರೋಪ ಮಾಡುತ್ತಿದ್ದಾರೆ. ಆದರೆ, ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ' ಎಂದು ಸ್ಪಷ್ಟಪಡಿಸಿದರು.

ಉಡುಪಿಯ ಶೀರೂರು ಲಕ್ಷ್ಮೀವರ ತೀರ್ಥರು ಗುರುವಾರ ಬೆಳಗ್ಗೆ ಮಣಿಪಾಲಿನ ಕಸ್ತೂರ ಬಾ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರು. ಸದ್ಯ, ಮರಣೋತ್ತರ ಪರೀಕ್ಷೆ ನಡೆಸಿ ಮಠದ ಸಿಬ್ಬಂದಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ.
ಸಹಜ ಸಾವು : ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಪೇಜಾವರ ಶ್ರೀಗಳು, 'ಶೀರೂರು ಲಕ್ಷ್ಮೀವರ ತೀರ್ಥರ ಅಗಲಿಕೆ ದುಖಃ ತಂದಿದೆ. ವಿಷ ಪ್ರಾಶನದ ಬಗ್ಗೆ ಮಾಹಿತಿ ಇಲ್ಲ' ಎಂದು ಹೇಳಿದ್ದಾರೆ.
'ವಿಷ ನೀಡುವ ಪ್ರಮೇಯವೇ ಇಲ್ಲ. ಸ್ವಾಮೀಜಿಗಳನ್ನು ಯಾರೂ ಕೊಲೆ ಮಾಡುವುದಿಲ್ಲ. ಅರದ್ದು ಕೊಲೆ ಎಂಬುದು ಶುದ್ಧ ಸುಳ್ಳು. ಅವರದು ಸಹಜ ಸಾವು, ಸಾವಿನ ಬಗ್ಗೆ ಸಂಶಯ ಪಡುವುದು ಸರಿಯಲ್ಲ' ಎಂದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications