ಯಾವುದೇ ಖಾತೆ ನಿರೀಕ್ಷಿಸಬೇಡಿ: ಡಿಕೆಶಿಗೆ ಸ್ವಾಮೀಜಿ ಸಲಹೆ
Recommended Video

ಬೆಂಗಳೂರು, ಜೂನ್ 15: ಇಂಥದ್ದೇ ಖಾತೆ ಬೇಕು ಎನ್ನುವ ಅಪೇಕ್ಷೆ ಪಡುವುದು ಬೇಡ ದೊರೆತ ಖಾತೆಯಲ್ಲಿ ನಿಷ್ಠೆಯಿಂದ ಮುಂದುವರೆಯಿರಿ ಎಂದು ಕಾಡು ಸಿದ್ದೇಶ್ವರ ಮಠದ ಶಿವಯೋಗಿ ಸ್ವಾಮೀಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಸಲಹೆ ನೀಡಿದ್ದಾರೆ.
ಶಿವಕುಮಾರ್ ಅವರಿಗೆ ತಮ್ಮ ಪಾಲಿಗೆ ಬರುವ ಖಾತೆಯನ್ನು ಅವರು ಸ್ವೀಕರಿಸಲಿ, ಇಂಥದ್ದೇ ಖಾತೆ ಬೇಕು ಎಂದು ಕೇಳುವುದು ಬೇಡ, ಇರುವ ಖಾತೆಯಲ್ಲೇ ಮುಂದುವರೆಯಲಿ, ಯಾವ ಖಾತೆಯಾದರೂ ಕಾಯಕವೇ ಕೈಲಾಸ ಎಂದು ಕೆಲಸ ಮಾಡಲಿ, ಹಾಗೆ ಮಾಡಿದರೆ ಮುಂದೊಂದು ದಿನ ಅವರು ಉನ್ನತ ಸ್ಥಾನಕ್ಕೆ ಏರುತ್ತಾರೆ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಕೆಲವು ಶಾಸಕರು ತಮಗೆ ಸಚಿವ ಸ್ಥಾನ ನೀಡಲಿಲ್ಲ ಎಂದು ಬೇಸರ ಮಾಡಿಕೊಂಡರೆ ಇನ್ನೂ ಸಚಿವ ಸ್ಥಾನ ದೊರೆತವರೂ ಕೂಡ ನೀಡಿರುವ ಖಾತೆ ಬೇಡ ಬೇರೆಯೇ ಖಾತೆ ಬೇಕು, ತಾವು ಕೇಳಿದ ಖಾತೆಯನ್ನು ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ವಿಚಾರವಾಗಿ ಸಿದ್ದೇಶ್ವರ ಸ್ವಾಮೀಜಿ ಸಲಹೆ ನೀಡಿದ್ದಾರೆ.

ಸಿದ್ದೇಶ್ವರ ಮಠವು ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿದೆ. ಇರುವ ಸ್ಥಾನದಲ್ಲಿಯೇ ಅವರು ಸಾಧನೆ ಮಾಡಬೇಕು, ಖಾತೆ ಯಾವುದಾದರೂ ಕಾಯಕ ಒಂದೇ, ಅವರು ಸಿದ್ದೇಶ್ವರ ಮಠದಲ್ಲಿ ಮಗನಾಗಿ ಬೆಳೆದಿದ್ದಾರೆ ಅವರಿಗೆ ದೇವರ ಆಶೀರ್ವಾದವಿದೆ ಎಲ್ಲದೂ ಒಳ್ಳೆಯದೇ ಆಗಲಿದೆ ಎಂದಿದ್ದಾರೆ.
-
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications