ಯಡಿಯೂರಪ್ಪ-ಶೋಭಾ ಕೆಜೆಪಿಯಿಂದ ಉಚ್ಛಾಟನೆ!

ಅದೂ ನಿನ್ನೆಯಷ್ಟೇ ಲೋಕಸಭೆಗೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿರುವುದಾಗ ಬಿಎಸ್ವೈ, ಶೋಭಾ ವಗೈರೆಗಳನ್ನು ಹೀಗೆ ಸಾರಾಸಗಟಾಗಿ ಪಕ್ಷದಿಂದ ಒಗಾಯಿಸಿಬಿಟ್ಟರೆ ಹೇಗೆ? ಪಾಪ ಮೋದಿಯನ್ನು ಪ್ರಧಾನಿಯಾಗಿಸಬೇಕೆಂಬ ಧಾವಂತದಲ್ಲಿರುವ ಈ ನಾಯಕರ ಮುಂದಿನ ಗತಿಯೇನು?
ಏನೂ ಇಲ್ಲ. ಅವರೆಲ್ಲಾ ಆರಾಮವಾಗಿಯೇ ಇದ್ದಾರೆ. ಏಕೆಂದರೆ ಅವರನ್ನೆಲ್ಲ ಯಾವ ಪಕ್ಷದಿಂದ ಹೊರಹಾಕಲಾಗಿದೆ ಎಂಬುದು ಇಲ್ಲಿ ಮುಖ್ಯವಾಗುತ್ತದೆ. ಹೌದು ಕರ್ನಾಟಕ ಜನತಾ ಪಕ್ಷದ ಪದ್ಮನಾಭ ಪ್ರಸನ್ನ ಎಂಬ ಅರೆಕಾಲಿಕ ರಾಜಕಾರಣಿ ತಮ್ಮ ಕೆಜೆಪಿ ಪಕ್ಷದಿಂದ ಇವರನ್ನೆಲ್ಲಾ ಪಕ್ಷ ವಿರೋಧಿ ಚಟುವಟಿಕೆ ಹಾಗೂ ಇತರ ಪಕ್ಷಗಳೊಡನೆ ಸಂಬಂಧ ಹೊಂದಿರುವ ಆರೋಪ/ಆಧಾರದ ಮೇಲೆ ಹೊರಹಾಕಿದ್ದಾರೆ.
ಕರ್ನಾಟಕ ಜನತಾ ಪಕ್ಷದಲ್ಲಿ ಇದ್ದುಕೊಂಡು ಬೇರೆ ಪಕ್ಷಗಳೊಂದಿಗೆ ಸಂಬಂಧ ಹೊಂದಿರುವ ಹಲವು ಪದಾಧಿಕಾರಿಗಳು ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ ಎಂದು ಪದ್ಮನಾಭ ಪ್ರಸನ್ನಕುಮಾರ್ ಕಿಡಿಕಾರಿದ್ದಾರೆ.
ಯಾರೆಲ್ಲಾ ಉಚ್ಚಾಟಿತರು!: ತಕ್ಷಣದಿಂದಲೇ ಜಾರಿಗೆ ಬರುವಂತೆ KJP ಪಕ್ಷದಿಂದ ಉಚ್ಛಾಟಿತಗೊಂಡಿರುವ ಪ್ರಮುಖ ನಾಯಕರೆಂದರೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ವಿಶ್ವನಾಥ ಪಾಟೀಲ್, ಗುರುಪಾದಪ್ಪ ನಾಗಮಾರಪಲ್ಲಿ, ಯುಬಿ ಬಣಕಾರ್, ಶೋಭಾ ಕರಂದ್ಲಾಜೆ, ಸಿಎಂ ಉದಾಸಿ, ಎಂಪಿ ರೇಣುಕಾಚಾರ್ಯ, ಎಂಡಿ ಲಕ್ಷ್ಮೀನಾರಾಯಣ, ಶಂಕರಗೌಡ ಪಾಟೀಲ್, ಮಂಜುನಾಥ ಗೌಡ, ಬಿವೈ ವಿಜಯೇಂದ್ರ, ಗೋಕುಲೆ ಹಾಗೂ ಮಂಜುಳಾ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications