ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯ ಸಂಪರ್ಕಿಸಲು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 31 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರ ಜೊತೆ ನಿಕಟ ಸಂಪರ್ಕದಲ್ಲಿರಲು ಅಪ್ಲಿಕೇಶನ್ ಲೋಕಾರ್ಪಣೆ ಮಾಡಿದ್ದಾರೆ. 'ಸಿದ್ದರಾಮಯ್ಯ ಜನ ಸಂಪರ್ಕ ಅಪ್ಲಿಕೇಶನ್' ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ: ಮೈಸೂರಿನ ಮೇಲೇ ಎಲ್ಲರ ಕಣ್ಣು!ಕರ್ನಾಟಕ ವಿಧಾನಸಭಾ ಚುನಾವಣೆ: ಮೈಸೂರಿನ ಮೇಲೇ ಎಲ್ಲರ ಕಣ್ಣು!

ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಸಿದ್ದರಾಮಯ್ಯ 'ಸಿದ್ದರಾಮಯ್ಯ ಜನ ಸಂಪರ್ಕ' ಅಪ್ಲಿಕೇಶನ್ ಬಿಡುಗಡೆ ಮಾಡಿದರು. ಮುಖ್ಯಮಂತ್ರಿಗಳ ದಿಚನರಿ, ಭಾಷಣ, ಸರ್ಕಾರದ ಕಾರ್ಯಕ್ರಮಗಳ ಮಾಹಿತಿಯನ್ನು ಈ ಅಪ್ಲಿಕೇಶನ್ ಮೂಲಕ ಪಡೆಯಬಹುದಾಗಿದೆ.

ಸಿಮ್-ಆಧಾರ್ ಲಿಂಕ್: ಸುಪ್ರಿಂನಿಂದ ಕೇಂದ್ರಕ್ಕೆ ನೋಟಿಸ್ ಜಾರಿಸಿಮ್-ಆಧಾರ್ ಲಿಂಕ್: ಸುಪ್ರಿಂನಿಂದ ಕೇಂದ್ರಕ್ಕೆ ನೋಟಿಸ್ ಜಾರಿ

Siddaramaiah launches mobile App to communicate with public

ಗೂಗಲ್ ಪ್ಲೇ ಸ್ಟೋರ್ ಮೂಲಕ ಅಪ್ಲಿಕೇಶನ್ ಡೌನ್ ಲೋಡ್ ಮಾಡಲು ಲಿಂಕ್

ಐ ಫೋನ್ ಮೂಲಕ ಡೌನ್ ಲೋಡ್ ಮಾಡಲು ಲಿಂಕ್

ರೈತರ ಮುಖದಲ್ಲಿ ಮಂದಹಾಸ ಮೂಡಿಸಿದ ಕೃಷಿಭಾಗ್ಯರೈತರ ಮುಖದಲ್ಲಿ ಮಂದಹಾಸ ಮೂಡಿಸಿದ ಕೃಷಿಭಾಗ್ಯ

ಕ್ರಾಪ್‌ ಸರ್ವೆ ಅಪ್ಲಿಕೇಶನ್ : ಸಿದ್ದರಾಮಯ್ಯ ಅವರು ಇಂದು ಕ್ರಾಪ್ ಸರ್ವೆ ಅಪ್ಲಿಕೇಶನ್‌ ಅನ್ನು ಬಿಡುಗಡೆ ಮಾಡಿದ್ದಾರೆ. ಈ ಅಪ್ಲಿಕೇಶನ್ ಮೂಲಕ ರೈತರು ತಮ್ಮ ಬೆಳೆಯ ಮಾಹಿತಿಗಳನ್ನು ಅವರೇ ಅಪ್‌ ಲೋಡ್ ಮಾಡಬಹುದು. ಇದು ಭೂಮಿ ತಂತ್ರಾಂಶದ ಜೊತೆ ಜೋಡಣೆಯಾಗಿದ್ದು, ಅಪ್‌ ಲೋಡ್ ಮಾಡಿದ ಮಾಹಿತಿ ರೈತರ ಆರ್‌ಟಿಸಿ ಅಥವಾ ಪಹಣಿಯಲ್ಲಿ ನಮೂದಾಗಲಿದೆ.

English summary
Karnataka Chief Minister Siddaramaiah launched Siddaramaiah App to communicate with public.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X