ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉರುಳಿದ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ ಮೊದಲ ಟ್ವೀಟ್‌ ಪ್ರತಿಕ್ರಿಯೆ

By Manjunatha
|
Google Oneindia Kannada News

ಬೆಂಗಳೂರು, ಮೇ 19: ಯಡಿಯೂರಪ್ಪ ಅವರು ಇಂದು ನಡೆದ ಅಧಿವೇಶನದಲ್ಲಿ ವಿಶ್ವಾಸಮತ ಯಾಚನೆ ಮಾಡದೆ ರಾಜಿನಾಮೆ ನೀಡಲು ತೆರಳುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟ್ಟರ್ ಮೂಲಕ ಪ್ರತಕ್ರಿಯೆ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರ್ಕಾರ ಬಿದ್ದ ಕೂಡಲೇ ಟ್ವೀಟ್‌ ಮಾಡಿದ ಸಿದ್ದರಾಮಯ್ಯ, 'ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಗೆದ್ದಿದೆ. ಸಂವಿಧಾನ ವಿರೋಧಿ ಕ್ರಮಗಳಿಂದ ಅಧಿಕಾರ ಪಡೆಯಲು ಬಿಜೆಪಿ ಮಾಡಿದ ಸಂಚು ವಿಫಲಗೊಂಡಿದೆ' ಎಂದಿದ್ದಾರೆ.

Siddaramaiah tweet about Yeddyurappa resign decision

ವಿಶ್ವಾಸ ಮತ ಯಾಚಿಸದೆ ರಾಜೀನಾಮೆ ನಿರ್ಧಾರ ಪ್ರಕಟಿಸಿದ ಬಿಎಸ್ವೈವಿಶ್ವಾಸ ಮತ ಯಾಚಿಸದೆ ರಾಜೀನಾಮೆ ನಿರ್ಧಾರ ಪ್ರಕಟಿಸಿದ ಬಿಎಸ್ವೈ

ಬಿಜೆಪಿಯು ರಾಜ್ಯಪಾಲರನ್ನು ಬಳಸಿಕೊಂಡು ಪ್ರಜಾಪ್ರಭುತ್ವ ವಿರೋಧಿ ನಿರ್ಣಯಗಳ ಮೂಲಕ ಅಧಿಕಾರ ಹಿಡಿಯಲು ಯತ್ನಿಸಿದೆ ಎಂದು ಈ ಮುಂಚೆಯೂ ಸಿದ್ದರಾಮಯ್ಯ ಅವರು ಆರೋಪ ಮಾಡಿದ್ದರು. ಇಂದು ಕೂಡಾ ಸಿದ್ದರಾಮಯ್ಯ ಅವರು ಅದೇ ರೀತಿಯ ಟ್ವೀಟ್ ಮಾಡಿದ್ದಾರೆ.

English summary
Ex CM Siddaramaiah tweeted about CM BS Yeddyurappa's decision of resigning without call for vote of confident. He said Democracy win in Karnataka'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X