ಕೆಎಸ್ ಭಗವಾನ್ ವಿರುದ್ಧ ಸಹಿ ಸಂಗ್ರಹ ಅಭಿಯಾನ
ಬೆಂಗಳೂರು, ಸೆಪ್ಟೆಂಬರ್. 20: ಶ್ರೀರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರೊ. ಕೆ.ಎಸ್ ಭಗವಾನ್ ಅವರಿಗೆ ಸಾಹಿತ್ಯ ಅಕಾಡೆಮಿ 2013 ನೇ ಸಾಲಿನ ಗೌರವ ಪ್ರಶಸ್ತಿ ಘೋಷಣೆ ಮಾಡಿರುವ ಬಗ್ಗೆ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.
ಭಗವಾನ್ ಹೆಸರನ್ನು ಪ್ರಶಸ್ತಿ ಪಟ್ಟಿಯಿಂದ ಕೈ ಬಿಡಬೇಕು ಎಂದು ಒತ್ತಾಯಿಸಿ ಸಹಿ ಸಂಗ್ರಹ ಅಭಿಯಾನವೂ ಆರಂಭವಾಗಿದೆ. ರಾಜ್ಯದ ಮುಖ್ಯಮಂತ್ರಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಿಗೆ ಆನ್ ಲೈನ್ ಮೂಲಕ ಸಹಿ ಸಂಗ್ರಹ ಮಾಡಿ ಸಲ್ಲಿಕೆ ಮಾಡಲಾಗುತ್ತದೆ.

ಪತ್ರಕರ್ತ ರೋಹಿತ್ ಚಕ್ರತೀರ್ಥ ಸಹಿ ಸಂಗ್ರಹ ಅಭಿಯಾನದ ಮುಂದಾಳತ್ವ ವಹಿಸಿಕೊಂಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ ಶ್ರೀ ರಾಮನ ಜನ್ಮದ ಬಗ್ಗೆ ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.[ಪ್ರಶಸ್ತಿಗೆ ಪಾತ್ರರಾದವರ ಸಾಧನೆಯನ್ನು ಅಕಾಡಮಿ ತಿಳಿಸಲಿ]
ಇದನ್ನು ಖಂಡಿಸಿ ಸಹಿ ಸಂಗ್ರಹ ಅಭಿಯಾನ ಆರಂಭವಾಗಿದೆ. ಅಲ್ಲದೇ ಅಭಿಯಾನದಲ್ಲಿ ಕೆಲವೊಂದು ಬೇಡಿಕೆಯನ್ನು ಇಡಲಾಗಿದ್ದು ಸಾಹಿತ್ಯ ಅಕಾಡೆಮಿಯಿಂದ ಸ್ಪಷ್ಟನೆ ಕೇಳಲಾಗಿದೆ.
* ಪ್ರಶಸ್ತಿ ಆಯ್ಕೆಯಲ್ಲಿ ಪಾಲ್ಗೊಂಡಿದ್ದ ನಿರ್ಣಾಯಕರ ಹೆಸರನ್ನು ಬಹಿರಂಗ ಮಾಡಬೇಕು.
* ಪ್ರಶಸ್ತಿಗೆ ಆಯ್ಕೆಯಾದ ಬರಹಗಾರರ ಸಾಧನೆಯನ್ನು ಜನತೆಗೆ ತಿಳಿಸಬೇಕು
* ಸಾರ್ವಜನಿಕವಾಗಿ ಸದಾ ವಿವಾದಾತ್ಮಕ ಹೇಳಿಕೆ ನೀಡುವ ಭಗವಾನ್ ಅವರಿಗೆ ಪ್ರಶಸ್ತಿ ನೀಡಿದ ಕುರಿತು ಸರ್ಕಾರ ಮತ್ತು ಅಕಾಡೆಮಿ ಉತ್ತರ ನೀಡಬೇಕು.
* ಪ್ರಶಸ್ತಿ ಆಯ್ಕೆ ಸುತ್ತಿನ ಕೊನೆಯಲ್ಲಿ ಯಾವ ಯಾವ ಸಾಹಿತಿಗಳ ಹೆಸರಿತ್ತು ಎಂಬುದನ್ನು ಬಹಿರಂಗ ಮಾಡಬೇಕು.
ಸಹಿ ಸಂಗ್ರಹ ಅಭಿಯಾನವನ್ನು ವೀಕ್ಷಿಸಿ
-
Asha Bhosle: ಸಂಗೀತ ಜಗತ್ತಿಗೆ ಆಶಾ ಭೋಸ್ಲೆ ನೀಡಿದ ಕೊಡುಗೆ ಅಪಾರ: ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ -
Dr Rajkumar: ನಟ ಸಾರ್ವಭೌಮ, ಕನ್ನಡಿಗರ ಕಣ್ಮಣಿ ಡಾ. ರಾಜ್ ಕುಮಾರ್ ಬಗ್ಗೆ ಯಾರು ಏನಂದ್ರು, ಇಲ್ಲಿದೆ ವಿವರ -
ಬೆಂಗಳೂರಿನಲ್ಲಿ ಒಂದು ದಿನದ ಖರ್ಚಿಗೆ ಕೇವಲ 300 ರೂಪಾಯಿ ಇದ್ರೆ ಸಾಕು: ಉಳಿತಾಯದ ಪಾಠ ಹೇಳಿಕೊಟ್ಟ ಯುವತಿ -
Viral: ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪಾದಚಾರಿಗಳೇ ಕಾರಣವೆಂದ ಸಂಸ್ಥಾಪಕ: ಕಿಡಿಕಾರಿದ ನೆಟ್ಟಿಗರು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications