ಪ್ರಾಣ ಬೆದರಿಕೆ ಎಂದು ಉಗ್ರಪ್ಪಗೆ ಮೊರೆ ಹೋದ ಪ್ರೇಮಲತಾ
ಬೆಂಗಳೂರು, ಅಕ್ಟೋಬರ್. 06: ನಮಗೆ ಪೊಲೀಸ್ ಭದ್ರತೆ ಬೇಡ, ನ್ಯಾಯ ಬೇಕು ಎಂದು ಪ್ರೇಮಲತಾ ದಿವಾಕರ್ ದಂಪತಿ ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ವಿ. ಎಸ್, ಉಗ್ರಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಕೆ ಮಾಡಿದ್ದಾರೆ.
ಪ್ರಕರಣದದ ವಿಚಾರಣೆ ತೀವ್ರ ವಿಳಂಬಗುತ್ತಿದೆ. ನಮಗೆ ಪೊಲೀಸ್ ಭದ್ರೆತೆ ಬೇಕಾಗಿಲ್ಲ. ನ್ಯಾಯ ಬೇಕಿದೆ. ನಮಗೆ ಪ್ರಾಣ ಬೆದರಿಕೆಯೂ ಇದೆ ಎಂದು ಮವಿಯಲ್ಲಿ ಹೇಳಿದ್ದಾರೆ. ಅತ್ತ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳಿಗೆ ನೀಡಿರುವ ಜಾಮೀನನ್ನು ರದ್ದು ಮಾಡುವಂತೆ ಸಿಐಡಿ ಅಧಿಕಾರಿಗಳು ನ್ಯಾಯಾಲಯದ ಮೊರೆ ಹೋಗಿದ್ದಾರೆ.[ಸಂದರ್ಶನದಲ್ಲಿ ಪ್ರೇಮಲತಾ ದಿವಾಕರ್ ಹೇಳಿದ್ದೇನು?]

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮೂರು ವೈದ್ಯಕೀಯ ಪರೀಕ್ಷೆಗೆ ಶ್ರೀಗಳು ಹಾಜರಾಗಬೇಕಿತ್ತು, ಪರೀಕ್ಷೆ ನಡೆಸಿದರೆ ಮಾತ್ರ ಮುಂದಿನ ತನಿಖೆ ನಡೆಸಲು ಸಾಧ್ಯವಿದ್ದು ಶ್ರೀ ಗಳಿಗೆ ನೀಡಿರುವ ಜಾಮೀನನ್ನು ನ್ಯಾಯಾಲಯ ರದ್ದು ಮಾಡಬೇಕು ಎಂದು ಕೇಳಿಕೊಂಡಿದ್ದಾರೆ.[ರಾಘವೇಶ್ವರ ಶ್ರೀಗಳ ಜಾಮೀನು ರದ್ದುಗೊಳಿಸಿ : ಸಿಐಡಿ]
ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣ ಮತ್ತು ಯಕ್ಷಗಾನ ಕಲಾವಿದೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ರಾಘವೇಶ್ವರ ಶ್ರೀಗಳು ಜಾಮೀನು ಪಡೆದಿದ್ದರು. ಅಲ್ಲದೇ ಡಿಎನ್ ಎ ಪರೀಕ್ಷೆಗೆ ಸಹಕಾರ ನೀಡಿದ್ದೇನೆ ಎಂದು ಸಿಐಡಿ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ನಿಗದಿಯಂತೆ ಶ್ರೀಗಳಿಗೆ ಸೆಪ್ಟೆಂಬರ್ 30 ರಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲು ಸಿಐಡಿ ಸಿದ್ಧತೆ ಮಾಡಿಕೊಂಡಿತ್ತು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications