ಸೋನಿಯಾ ಗಾಂಧಿ ಬೇಕಿದ್ದರೆ ಬಿಜೆಪಿಗೆ ಬರ್ತಾರೆ, ಹುಕ್ಕೇರಿ ಬರಲ್ಲ!
ಬೆಂಗಳೂರು, ನ. 25: ಬೆಳಗಾವಿ ಜಿಲ್ಲೆಯ ನೀರಾವರಿ ಕಾಮಗಾರಿಗಳ ಬಗ್ಗೆ ಚರ್ಚಿಸಲು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದೆ ಎಂಬ ಕುತೂಹಲಕಾರಿ ಹೇಳಿಕೆಯನ್ನು ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ್ ಕೋರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಕೋರೆ ಅವರು ಮಾತನಾಡಿದ್ದಾರೆ.
ಯಾವ ರಾಜಕೀಯ ವಿಷಯಗಳ ಬಗ್ಗೆಯೂ ಅವರ ಜೊತೆ ಚರ್ಚೆ ಮಾಡಿಲ್ಲ ಎಂದು ಹೇಳಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ನಾನೇನು ಈಗ ರಾಜಕೀಯ ದಿಂದ ನಿವೃತ್ತಿಯಾಗಿಲ್ಲ. ಪಕ್ಷದವರು ನನಗೆ ಜವಬ್ದಾರಿ ಕೊಡ್ಡರೆ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಪರೋಕ್ಷವಾಗಿ ಬಿಜೆಪಿ ಟಿಕೆಟ್ ಬೇಡಿಕೆಯನ್ನು ಕೋರೆ ಇಟ್ಟಿದ್ದಾರೆ.

Recommended Video
ಸೋನಿಯಾ ಗಾಂಧಿ ಬೇಕಿದ್ದರೆ ಬಿಜೆಪಿಗೆ ಬರ್ತಾರೆ: ಕಾಂಗ್ರೆಸ್ ಪಕ್ಷದ ನಾಯಕ ಪ್ರಕಾಶ್ ಹುಕ್ಕೇರಿ ಅವರು ಬಿಜೆಪಿಗೆ ಬರುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿ ಪ್ರಭಾಕರ್ ಕೋರೆ ಅವರು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬೇಕಿದ್ದರೆ ಬಿಜೆಪಿಗೆ ಬರುತ್ತಾರೆ. ಆದರೆ ಪ್ರಕಾಶ್ ಹುಕ್ಕೇರಿ ಅವರು ಮಾತ್ರ ಎಂದಿಗೂ ಬಿಜೆಪಿಗೆ ಬರೋದಿಲ್ಲ ಎಂದರು. ಜೊತೆಗೆ ರಮೇಶ್ ಜಾರಕಿಹೊಳಿ ಅವರ ಪುತ್ರ ಬೆಳಗಾವಿ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ವಿಷಯ ನನಗೆ ಗೊತ್ತಿಲ್ಲ ಎಂದೂ ಅವರು ಹೇಳಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications