ನೈರುತ್ಯ ರೈಲ್ವೆಯ ವಿವಿಧ ವಿಶೇಷ ರೈಲುಗಳ ಸಂಚಾರ ಸೌಲಭ್ಯ ವಿಸ್ತರಣೆ: ಸಂಪೂರ್ಣ ಮಾಹಿತಿ ಇಲ್ಲಿದೆ
ಹುಬ್ಬಳ್ಳಿ, ಜೂನ್ 14: ನೈರುತ್ಯ ರೈಲ್ವೆಯು ವಿವಿಧ ವಿಶೇಷ ರೈಲುಗಳ ಸಂಚಾರ ಸೌಲಭ್ಯ ವಿಸ್ತರಣೆ ಮಾಡಲು ನಿರ್ಧರಿಸಿದ್ದು, ಹುಬ್ಬಳ್ಳಿ-ರಾಮೇಶ್ವರಂ (07355) ವಿಶೇಷ ರೈಲು ಸಂಚಾರವನ್ನು ಜುಲೈ 6ರಿಂದ ಡಿಸೆಂಬರ್ 28ರವರೆಗೆ, ರಾಮೇಶ್ವರಂ-ಹುಬ್ಬಳ್ಳಿ (07356) ರೈಲು ಸಂಚಾರವನ್ನು ಜುಲೈ1ರಿಂದ ಡಿಸೆಂಬರ್ 31ರವರೆಗೆ ವಿಸ್ತರಿಸಿದೆ.
ಹುಬ್ಬಳ್ಳಿ-ಕೆಸಿಆರ್ ಬೆಂಗಳೂರು (07339) ರೈಲು ಸಂಚಾರವನ್ನು ಜುಲೈ 1ರಿಂದ ಡಿಸೆಂಬರ್ 31ರವರೆಗೆ, ಕೆಸಿಆರ್ ಬೆಂಗಳೂರು-ಹುಬ್ಬಳ್ಳಿ (07340) ರೈಲು ಸಂಚಾರವನ್ನು ಜುಲೈ 2ರಿಂದ 2025ರ ಜನವರಿ 1ರವರೆಗೆ ವಿಸ್ತರಿಸಲಾಗಿದೆ.

ಹುಬ್ಬಳ್ಳಿ-ಡಾ.ಎಂ.ಜಿ.ಆರ್. ಚೆನ್ನೈ ಸೆಂಟ್ರಲ್-ಹುಬ್ಬಳ್ಳಿ (22697/22698) ಸಾಪ್ತಾಹಿಕ ರೈಲು ಯಶವಂತಪುರ ನಿಲ್ದಾಣದ ಬದಲು, ಯಶವಂತಪುರ ಬೈಪಾಸ್ ಮೂಲಕ ಸಂಚರಿಸಲಿದೆ. ಸೆಪ್ಟೆಂಬರ್ 7ರಿಂದ ಹುಬ್ಬಳ್ಳಿ- ಡಾ.ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ (22697) ರೈಲು, ಸೆ.8ರಿಂದ ಡಾ.ಎಂ.ಜಿ.ಆರ್. ಚೆನ್ನೈ ಸೆಂಟ್ರಲ್-ಹುಬ್ಬಳ್ಳಿ (22698) ರೈಲು ಬದಲಿ ಮಾರ್ಗದಲ್ಲಿ ಸಂಚರಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕರ್ನಾಟಕದ 11 ವಿಶೇಷ ರೈಲುಗಳು ರದ್ದು
11 ವಿಶೇಷ ರೈಲುಗಳು ತಾಂತ್ರಿಕ ದೋಷದಿಂದಾಗಿ ರದ್ದಾಗಿರುವುದಾಗಿ ನೈಋತ್ಯ ರೈಲ್ವೆ ತಿಳಿಸಿದೆ. ರೈಲು ಸಂಖ್ಯೆ 08543 ವಿಶಾಪಟ್ಟಣಂ ಸರ್ ಎಂ. ವಿಶ್ವೇಶ್ವರಯ್ಯ ನಿಲ್ದಾಣ( ಎಸ್ಎಂವಿಡಿ) ಬೆಂಗಳೂರು ರೈಲನ್ನು ಜೂನ್ 16ರಂದು ರದ್ದು ಮಾಡಲಾಗಿದೆ.
*ರೈಲು ಸಂಖ್ಯೆ 06218 ಗಯಾ-ಯಶವಂತಪುರ ರೈಲನ್ನು ಜೂನ್ 17ರಂದು ರದ್ದಾಗಲಿದೆ.
*ರೈಲು ಸಂಖ್ಯೆ 06521 ಎಸ್ಎಂವಿಟಿ ಬೆಂಗಳೂರು-ಗುವಾಹಟಿ ರೈಲು ಜೂನ್ 18 ರದ್ದುಗೊಳಿಸಲಾಗಿದೆ.
*ರೈಲು ಸಂಖ್ಯೆ 06565 ಎಸ್ಎಂವಿಟಿ ಬೆಂಗಳೂರು-ಮಾಲ್ಡ್ಟೌನ್ ರೈಲನ್ನು ಜೂನ್ 19ರಂದು ರದ್ದುಗೊಳಿಸಲಾಗಿದೆ.
*ರೈಲು ಸಂಖ್ಯೆ 08845 ಸಂತ್ರಗಾಚ್ ಎಸ್ಎಂವಿಟಿ ಬೇಂಗಳೂರು ರೈಲನ್ನು ಜೂನ್ 21ರಂದು ರದ್ದುಗೊಳಿಸಲಾಗಿದೆ.
*ರೈಲು ಸಂಖ್ಯೆ 06566 ಮಾಲ್ಡ್ಟೌನ್-ಎಸ್ಎಂವಿಟಿ ಬೆಂಗಳೂರು ರೈಲನ್ನು ಜೂನ್ 22ರಮದು ರದ್ದುಗೊಳಿಸಲಾಗಿದೆ.
*ರೈಲು ಸಂಖ್ಯೆ 06522 ಎಸ್ಎಂವಿಟಿ ಬೆಂಗಳೂರು ಗುವಾಹಟಿ ರೈಲು ಜೂನ್ 22ರಂದು ರದ್ದುಗೊಳಿಸಲಾಗಿದೆ.
* ರೈಲು ಸಂಖ್ಯೆ 08846 ಎಸ್ಎಂವಿಟಿ ಬೆಂಗಳೂರು-ಸಂತ್ರಗಾಚ್ ರೈಲನ್ನು ಜೂನ್ 23ರಂದು ರದ್ದುಗೊಳಿಸಲಾಗಿದೆ.
-
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications