ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವರುಣ ಈ ಬಾರಿ ಬೇಗನೆ ಬರುತ್ತಿದ್ದಾನೆ, ಸ್ವಾಗತ ಕೋರಿರಿ

By Madhusoodhan
|
Google Oneindia Kannada News

ನವದೆಹಲಿ, ಮೇ 13: ಈ ಬಾರಿ ನೈರುತ್ಯ ಮಾನ್ಸೂನ್ ಮಾರುತಗಳು ಕೊಂಚ ಮುಂಚಿತವಾಗಿಯೇ ಆಗಮಿಸಲಿದ್ದು ಸ್ವಾಗತ ಮಾಡಲು ಸಿದ್ಧತೆ ಮಾಡಿಕೊಳ್ಳಬೇಕಿದೆ. ಸ್ಕೈ ಮೆಟ್ ವೆದರ್ ಹೇಳಿರುವಂತೆ ಮಾನ್ಸೂನ್ ಮಾರುತಗಳು ಮೇ 28 ಅಥವಾ 30ಕ್ಕೆ ಕೇರಳವನ್ನು ಪ್ರವೇಶ ಮಾಡಲಿವೆ.[ಈ ಬಾರಿ ವಾಡಿಕೆಗಿಂತ ಹೆಚ್ಚು ಸುರಿಯಲಿದೆ ಮುಂಗಾರು ಮಳೆ]

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಕ್ಕೆ ಮಾನ್ಸೂನ್ ಮಾರುತಗಳು ಮೇ 15 ಕ್ಕೆ ಪ್ರವೇಶ ಪಡೆದುಕೊಳ್ಳಲಿವೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ನಿಗದಿಯಂತೆ ಮಾನ್ಸೂನ್ ಕೇರಳಕ್ಕೆ ಮೇ 28 ರಂದು ಆಗಮನ ಪಡೆದುಕೊಳ್ಳಲಿದೆ. ನಂತರ ದಕ್ಷಿಣ ಭಾರತದ ಕಡೆ ಆಗಮಿಸಲಿದ್ದು ಮಳೆ ಆರ್ಭಟಿಸಲಿದೆ.

rain

ಕಳೆದ ಎರಡು ವರ್ಷಗಳಿಂದ ಮುಂಗಾರು ಮಳೆ ಕೈ ಕೊಡುತ್ತಿದೆ. ಆದರೆ ಈ ಬಾರಿ ಉತ್ತಮ ಮಳೆಯಾಗಲಿದ್ದು ಶೇ. 94 ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.[ಚಿತ್ರಗಳು : ಮುಂಗಾರು ಮಳೆ ತಂದ ಸಂತಸ, ಸಂಕಷ್ಟ]

ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದೆ. ಉತ್ತರ ಕರ್ನಾಟಕದ ಹಲವೆಡೆಯೂ ಮಳೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ ವಾರ ಮಳೆಯಾಗಿತ್ತು.

English summary
This is the good news for all citizens, farmers. Southwest monsoon is likely to hit the coast of Kerala, the gateway to Indian subcontinent, by 28 or 30 May, a couple of days earlier than usual, private weather forecaster Skymet said on Thursday. State forecaster Indian Meterological Department (IMD) will give its forecast on 15 May. The conditions are ideal for the monsoon to reach the Andaman and Nicobar Islands between 15 and 20 May.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X