ಕಂದಾಯ ಖಾತೆ ಸಿಕ್ಕರೆ ತುಂಬಾ ಸಂತೋಷ: ಕಾಗೋಡು ತಿಮ್ಮಪ್ಪ
ಬೆಂಗಳೂರು, ಜೂನ್ 19: ಕರ್ನಾಟಕ ಅಸೆಂಬ್ಲಿ ಸ್ವೀಕರ್ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ ಬಳಿಕ ಖಾಸಗಿ ಸುದ್ದಿವಾಹಿನಿ ಜತೆ ಮಾತನಾಡಿದ ಕಾಗೋಡು ತಿಮ್ಮಪ್ಪ, ಸರ್ಕಾರವನ್ನು ಸರಿದಾರಿಗೆ ತರಲು ಮಾಡಬೇಕಾದ್ದನ್ನು ಮಾಡುತ್ತೇನೆ, ವ್ಯವಸ್ಥೆಯ ಕೊಳೆಯನ್ನು ತೊಳೆಯುವುದೇ ನನ್ನ ಗುರಿ. ಕಂದಾಯ ಖಾತೆ ಪ್ರಬಲವಾಗಿದ್ದು, ನನಗೆ ಕಂದಾಯ ಸಚಿವ ಸ್ಥಾನ ಸಿಕ್ಕರೆ ಸಂತೋಷ ಎಂದಿದ್ದಾರೆ.
ಸಚಿವನಾಗಿ ಕೇವಲ ನನ್ನ ಖಾತೆಗಷ್ಟೇ ಸೀಮಿತವಾಗಿರುವುದಿಲ್ಲ, ಸ್ಪೀಕರ್ ಆಗಿದ್ದಾಗ ಸರ್ಕಾರಕ್ಕೆ ಚಾಟಿ ಬೀಸುತ್ತಿದ್ದೆ ಸಚಿವನಾಗಿಯೂ ಹಾಗೆಯೇ ಚಾಟಿ ಬೀಸುತ್ತಿರುತ್ತೇನೆ ಎಂದು ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

ಕಾಂಗ್ರೆಸ್ ಸಂಘಟನೆ ಸಂಪೂರ್ಣ ದುರ್ಬಲವಾಗಿದೆ, ಸಂಘಟನೆಯನ್ನು ಬೇರು ಮಟ್ಟದಿಂದ ಕಟ್ಟುವ ಕೆಲಸ ಮಾಡುತ್ತೇನೆ ಇಷ್ಟು ದಿನ ಸ್ಪೀಕರ್ ಹುದ್ದೆಯಲ್ಲಿದ್ದ ಕಾರಣಕ್ಕೆ ಇದು ಸಾಧ್ಯವಾಗುತ್ತಿರಲಿಲ್ಲ ಎಂದು ತಮ್ಮ ಆಶಯವನ್ನು ವ್ಯಕ್ತಪಡಿಸಿದ್ದಾರೆ.
ಸ್ಪೀಕರ್ ಸ್ಥಾನಕ್ಕೆ ಆಹ್ವಾನ ಬಂದಿಲ್ಲ: ಕೆಬಿ ಕೋಳಿವಾಡ
ಮಂತ್ರಿಯಾಗಲು ಎಲ್ಲಾ ಅರ್ಹತೆಗಳು ನನ್ನಲ್ಲಿ ಇವೆ. ಪಕ್ಷದ ವರಿಷ್ಠ ನನಗೆ ಅವಕಾಶ ನೀಡಿಲ್ಲ. ಅರ್ಹತೆ ಇದ್ದರೂ ಅವರನ್ನು ಸಂಪುಟದಿಂದ ಕೈಬಿಡುವ ಪರಿಸ್ಥಿತಿ ಬರುತ್ತದೆ. ಅನರ್ಹರಿಗೆ ಸ್ಥಾನ ಕಲ್ಪಿಸಲಾಗುತ್ತದೆ. ಇದು ಮುಖ್ಯಮಂತ್ರಿಗಳ ಪರಮಾಧಿಕಾರಿ. ಅವರು ಸಂದರ್ಭಕ್ಕೆ ತಕ್ಕಂತೆ ವರ್ತಿಸಬೇಕಾಗುತ್ತದೆ. ಈ ಸಂದರ್ಭದಲ್ಲಿ ನಾನು ಯಾರು ಅಯೋಗ್ಯರು, ಯೋಗ್ಯರು ಎಂಬುದನ್ನು ತೀರ್ಮಾನಿಸುತ್ತಾರೆ. 14 ಮಂದಿ ಬಿಟ್ಟಿರುವುದಕ್ಕೆ ಅನರ್ಹತೆ, ಜಾತಿ, ಆರೋಗ್ಯ, ಕಾರ್ಯಕ್ಷಮತೆ ಕಡಿಮೆ ಹೀಗೆ ಅನೇಕ ಕಾರಣಗಳಿರಬಹುದು ಎಂದು ಕೆಬಿ ಕೋಳಿವಾಡ ಅವರು ಪ್ರತಿಕ್ರಿಯಿಸಿದ್ದಾರೆ.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications