ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರತೇಕ ಲಿಂಗಾಯತ ಧರ್ಮಕ್ಕೆ ಶಿವಕುಮಾರ ಸ್ವಾಮಿಜಿ ಹೇಳಿದ್ದೇನು?

|
Google Oneindia Kannada News

ತುಮಕೂರು, ಸೆಪ್ಟೆಂಬರ್ 02 : ಪ್ರತೇಕ ಲಿಂಗಾಯತ ಧರ್ಮಕ್ಕಾಗಿ ರಾಜ್ಯದಲ್ಲಿ ಭುಗಿಲೆದ್ದಿದೆ. ವೀರಶೈವ ಹಾಗೂ ಲಿಂಗಾಯತವನ್ನು ಬೆಂಬಲಿಸುವ ಸ್ವಾಮಿಜಿಗಳು ಒಬ್ಬರಿಗೊಬ್ಬರು ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಿದ್ದಾರೆ.

ಲಿಂಗಾಯತರ ಬೀದಿ ಜಗಳ ನಿಲ್ಲಲಿ! (ಹೀಗೊಂದು ನಿಷ್ಪಕ್ಷಪಾತ ನಿಲುವು)ಲಿಂಗಾಯತರ ಬೀದಿ ಜಗಳ ನಿಲ್ಲಲಿ! (ಹೀಗೊಂದು ನಿಷ್ಪಕ್ಷಪಾತ ನಿಲುವು)

ರಾಜ್ಯದ ಹಲವು ಮಠಗಳಲ್ಲಿ ಪ್ರಮುಖ ಮಠವಾಗಿರುವ ಸಿದ್ದಗಂಗಾ ಮಠದ ಶ್ರೀಗಳು ಲಿಂಗಾಯತ ಪರವಾಗಿದ್ದಾರೆ ಎಂದು ಕೆಲವರು ಹೇಳಿಕೆ ನೀಡುತ್ತಿದ್ದರೆ, ಇನ್ನು ಕೆಲವರು ಇಲ್ಲ ಅವರು ವೀರಶೈವದ ಪರ ಇದ್ದಾರೆ ಎಂಬ ಮಾತುಗಳಿಗೆ ಸ್ವತಃ ಶಿವಕುಮಾರ ಸ್ವಾಮಿಜಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

Sri Shivakumara Swamiji reacts about Lingayat separate religion in Karnataka

ಪ್ರತೇಕ ಧರ್ಮದ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದಗಂಗಾ ಶ್ರೀಗಳು, "ಪ್ರತೇಕ ಲಿಂಗಾಯತ ಧರ್ಮ ವಿಚಾರದಲ್ಲಿ ಎಲ್ಲರೂ ಹೊಂದಾಣಿಕೆ ಮಾಡಿಕೊಳ್ಳಿ" ಎಂದು ಸಲಹೆ ನೀಡಿದರು.

ಸಮಾಜದ ಒಳಿತಿಗಾಗಿ ನಡೆಯುವ ಹೋರಾಟಕ್ಕೆ ನಮ್ಮ ಬೆಂಬಲವೆಂದು ಇದೇ ವೇಳೆ ಶ್ರೀಗಳು ಸ್ಪಷ್ಟಪಡಿಸಿದರು.

ಇನ್ನು ಕೆಲ ಸ್ವಾಮಿಜಿಗಳು ಇದ್ಯಾವುದು ನಮಗೆ ಬೇಡವೆಂದು ಯಾವುದೇ ಸಭೆ, ಸಮಾವೇಶಗಳಲ್ಲಿ ಕಾಣಿಸಿಕೊಳ್ಳದೆ ತಾವೇನೂ ತಮ್ಮ ಕೆಲಸವೇನು ಎಂಬಂತೆ ಸುಮ್ಮನೆ ಕೂತಿದ್ದಾರೆ.

English summary
Lingayat separate religion in Karnataka, My support for the goodness Of society Siddaganga Mutt seer Sri Shivakumara Swamiji reacts to media on Sep 02.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X