ಪ್ರತೇಕ ಲಿಂಗಾಯತ ಧರ್ಮಕ್ಕೆ ಶಿವಕುಮಾರ ಸ್ವಾಮಿಜಿ ಹೇಳಿದ್ದೇನು?
ತುಮಕೂರು, ಸೆಪ್ಟೆಂಬರ್ 02 : ಪ್ರತೇಕ ಲಿಂಗಾಯತ ಧರ್ಮಕ್ಕಾಗಿ ರಾಜ್ಯದಲ್ಲಿ ಭುಗಿಲೆದ್ದಿದೆ. ವೀರಶೈವ ಹಾಗೂ ಲಿಂಗಾಯತವನ್ನು ಬೆಂಬಲಿಸುವ ಸ್ವಾಮಿಜಿಗಳು ಒಬ್ಬರಿಗೊಬ್ಬರು ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಿದ್ದಾರೆ.
ರಾಜ್ಯದ ಹಲವು ಮಠಗಳಲ್ಲಿ ಪ್ರಮುಖ ಮಠವಾಗಿರುವ ಸಿದ್ದಗಂಗಾ ಮಠದ ಶ್ರೀಗಳು ಲಿಂಗಾಯತ ಪರವಾಗಿದ್ದಾರೆ ಎಂದು ಕೆಲವರು ಹೇಳಿಕೆ ನೀಡುತ್ತಿದ್ದರೆ, ಇನ್ನು ಕೆಲವರು ಇಲ್ಲ ಅವರು ವೀರಶೈವದ ಪರ ಇದ್ದಾರೆ ಎಂಬ ಮಾತುಗಳಿಗೆ ಸ್ವತಃ ಶಿವಕುಮಾರ ಸ್ವಾಮಿಜಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಪ್ರತೇಕ ಧರ್ಮದ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದಗಂಗಾ ಶ್ರೀಗಳು, "ಪ್ರತೇಕ ಲಿಂಗಾಯತ ಧರ್ಮ ವಿಚಾರದಲ್ಲಿ ಎಲ್ಲರೂ ಹೊಂದಾಣಿಕೆ ಮಾಡಿಕೊಳ್ಳಿ" ಎಂದು ಸಲಹೆ ನೀಡಿದರು.
ಸಮಾಜದ ಒಳಿತಿಗಾಗಿ ನಡೆಯುವ ಹೋರಾಟಕ್ಕೆ ನಮ್ಮ ಬೆಂಬಲವೆಂದು ಇದೇ ವೇಳೆ ಶ್ರೀಗಳು ಸ್ಪಷ್ಟಪಡಿಸಿದರು.
ಇನ್ನು ಕೆಲ ಸ್ವಾಮಿಜಿಗಳು ಇದ್ಯಾವುದು ನಮಗೆ ಬೇಡವೆಂದು ಯಾವುದೇ ಸಭೆ, ಸಮಾವೇಶಗಳಲ್ಲಿ ಕಾಣಿಸಿಕೊಳ್ಳದೆ ತಾವೇನೂ ತಮ್ಮ ಕೆಲಸವೇನು ಎಂಬಂತೆ ಸುಮ್ಮನೆ ಕೂತಿದ್ದಾರೆ.
More From
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications