SSLC- 2nd PUC Exam 2024: ಎಸ್ಸೆಸ್ಸೆಲ್ಸಿ- 2 ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ, ದಿನಾಂಕ, ಸಮಯ ತಿಳಿಯಿರಿ
ಬೆಂಗಳೂರು, ಜನವರಿ 17: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿಯು ಪ್ರಸಕ್ತ 2023-2024ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಮಾಡಿದೆ.
2024ರ ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ ಎಂದು ಮಂಡಳಿಯು ಮಾಹಿತಿ ನೀಡಿದೆ. ಮಾರ್ಚ್ 25ರಿಂದ ಏಪ್ರಿಲ್ 3ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿ ಬುಧವಾರ ಪ್ರಕಟಿಸಿದೆ.

* 01-03-2024 - ಕನ್ನಡ ಹಾಗೂ ಅರೇಬಿಕ್
* 04-03-2024 - ಗಣಿತ
* 05-03-2024 - ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ
* 06-03-2024 - ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್
* 07-03-2024 - ಇತಿಹಾಸ ಹಾಗೂ ಭೌತಶಾಸ್ತ್ರ
* 09-03-2024 - ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ
* 11-03-2024 - ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
* 13-03-2024 - ಇಂಗ್ಲಿಷ್
* 15-03-2024 -ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ
* 16-03-2024 - ಅರ್ಥಶಾಸ್ತ್ರ
* 18-03-2024 - ಭೂಗೋಳ ಶಾಸ್ತ್ರ, ಜೀವಶಾಸ್ತ್ರ
* 20-03-2024 - ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
* 22-03-2024 - ಹಿಂದಿ
SSLC ಪರೀಕ್ಷಾ ವೇಳಾಪಟ್ಟಿ, ದಿನಾಂಕ
* 25-03-2024 - ರಂದು ಪ್ರಥಮ ಭಾಷೆ ಕನ್ನಡ,ಇಂಗ್ಲಿಷ್, ಹಿಂದಿ, ಮರಾಠಿ,ತಮಿಳು, ಉರ್ದು,ಸಂಸ್ಕೃತ
* 27-03-2024 - ರಂದು ಸಮಾಜ ವಿಜ್ಞಾನ
* 30-03-2024 - ರಂದು ವಿಜ್ಞಾನ, ರಾಜ್ಯ ಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
* 02-04-2024 - ರಂದು ಗಣಿತ,ಸಮಾಜ ಶಾಸ್ತ್ರ
* 03-04-2024 - ರಂದು ಅರ್ಥಶಾಸ್ತ್ರ
* 04-04-2024 - ತೃತೀಯ ಭಾಷೆ ಕನ್ನಡ,ಇಂಗ್ಲಿಷ್, ಹಿಂದಿ, ಉರ್ದು,ಸಂಸ್ಕೃತ, ಪರ್ಶಿಯನ್, ತುಳು
* 06-04-2024 - ದ್ವೀತಿಯ ಭಾಷೆ ಇಂಗ್ಲಿಷ್, ಕನ್ನಡ
ಹೆಚ್ಚಿನ ಮಾಹಿತಿಗೆ 10 ನೇ ತರಗತಿ ವಿದ್ಯಾರ್ಥಿಗಳು ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳುಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
ನಿರಂತರ ಅಭ್ಯಾಸ ಮಾಡಿ
ಎರಡು ತರಗತಿಗಳ ವಿದ್ಯಾರ್ಥಿಗಳು ಸೂಕ್ತ ಅಭ್ಯಾಸ ಆರಂಭಿಸಬೇಕು. ಹೆದರದೇ ಪರೀಕ್ಷೆಗೆ ಹಾಜರಾಗಬೇಕು. ಹೆಚ್ಚು ಅಂಕಗಳಿಕೆಗೆ ಶಿಕ್ಷಕರು ತಿಳಿಸಿದ ಸೂಚನೆ, ಸೂತ್ರಗಳನ್ನು ಅನುಸರಿಸಬೇಕು. ನಿರಂತರ ಅಭ್ಯಾಸದಲ್ಲಿ ತೊಡಗುವುದು ಪರೀಕ್ಷೆ ವೇಳೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ.
-
Vasudhendra: ಬರಹಗಾರ ವಸುಧೇಂದ್ರಗೆ ಹಿಂಗೇ ಮಾಡಿದ್ರೆ ನಿಮ್ ಪುಸ್ತಕ ಓದೋಕು ಯಾರು ಸಿಗಲ್ಲ ಎಂದ ನೆಟ್ಟಿಗರು -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications