ಎಸ್ಸೆಸ್ಸೆಲ್ಸಿ ಪರೀಕ್ಷಾ ಕೊಠಡಿಯಲ್ಲಿ ವಾಲ್ ಕ್ಲಾಕ್ ಕಡ್ಡಾಯ: ರಿಸ್ಟ್ ವಾಚ್ ನಿಷೇಧ
Recommended Video

ಬೆಂಗಳೂರು, ನವೆಂಬರ್ 27: ಇನ್ನುಮುಂದೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ವಾಚ್ ಕಟ್ಟಿ ಪರೀಕ್ಷೆಗೆ ಹೋಗುವಂತಿಲ್ಲ, ಪರೀಕ್ಷಾ ಕೇಂದ್ರಗಳಲ್ಲಿ ನಕಲು ತಡೆಗಟ್ಟುವ ನಿಟ್ಟಿನಲ್ಲಿ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಈ ನಿಯಮ ಜಾರಿಗೆ ತಂದಿದೆ.
ಪರೀಕ್ಷಾ ಕೇಂದ್ರಗಳಲ್ಲ ಗೋಡೆ ಮೇಲೆ ಗಡಿಯಾರ ಹಾಕಲು ನಿರ್ಧರಿಸಿದೆ, ಇದರಿಂದಾಗಿ ವಿದ್ಯಾರ್ಥಿಗಳು ಕೈಗಡಿಯಾರ ಬಿಟ್ಟು ಪರೀಕ್ಷಾ ಕೊಠಡಿಗೆ ತೆರಳಬೇಕಿದೆ. ಇದೀಗ ಕೇವಲ ವಾಚ್ ಗಂಟೆಗಳನ್ನು ನೋಡುವುದು ಮಾತ್ರವಾಗಿರದೆ ಅದರಲ್ಲಿ ಕ್ಯಾಲ್ಕ್ಯುಲೇಟರ್, ಫೇಸ್ಬುಕ್, ಇಂಟರ್ನೆಟ್ ಎಲ್ಲವೂ ಲಭ್ಯವಿದೆ ಇದರಿಂದ ನಕಲು ಮಾಡುವವವರ ಸಂಖ್ಯೆ ಹೆಚ್ಚಾಗಿದೆ.
ಈ ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಿಇಟಿಯಲ್ಲಿ ಇದನ್ನು ಜಾರಿಗೆ ತರಲಾಗಿತ್ತು, ಕೆಇಎ ತನ್ನ ಹಣದಿಂದಲೇ ಪರೀಕ್ಷಾ ಕೇಂದ್ರಗಳಿಗೆ ಗೋಡೆ ಗಡಿಯಾರ ಹಾಕಿಸಿತ್ತು.

ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಈಗ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ಮಾ.21ರಿಂದ ಏಪ್ರಿಲ್ 4ರವರೆಗೆ ನಡೆಯಲಿದೆ.
ಪರೀಕ್ಷಾ ಸಮಯದಲ್ಲಿ ಗಡಿಯಾರ ಇಲ್ಲದಿದ್ದರೆ ನಾವು ಸಮಯದ ನಿರ್ವಹಣೆ ಮಾಡುವವುದು ಕಷ್ಟವಾಗುತ್ತದೆ, ಡಿಜಿಟಲ್ ವಾಚ್ಗಳನ್ನು ಬ್ಯಾನ್ ಮಾಡಲಿ, ಅನಾಲಾಗ್ ವಾಚ್ ಕಟ್ಟಿರುವವರಿಗೆ ಪ್ರವೇಶ ಕಲ್ಪಿಸಬೇಕು, ಅಲ್ಲದೆ, ಈ ಚೀಟ್ ವಾಚ್ ಗಳ ಬೆಲೆ ದುಬಾರಿಯಾಗಿರುವುದರಿಂದ ಖರೀದಿಸುವುವವರ ಸಂಖ್ಯೆ ಕಡಿಮೆ ಇದೆ ಎನ್ನುವುದು ವಿದ್ಯಾರ್ಥಿಗಳ ಅಭಿಪ್ರಾಯವಾಗಿದೆ.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು












Click it and Unblock the Notifications