SSLC ಬೋರ್ಡ್ ಪ್ರಕಟಿಸುವ ಮೊದಲೇ ಖಾಸಗಿ AAPನಲ್ಲಿ ಫಲಿತಾಂಶ ಪ್ರಕಟ
ಬೆಂಗಳೂರು, ಮೇ. 19: ಕರ್ನಾಟಕ ಎಸ್ಎಸ್ಎಲ್ ಸಿ ಫಲಿತಾಂಶ 2022 ರನ್ನು ಹ್ಯಾಕ್ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಫಲಿತಾಂಶವನ್ನು ಪ್ರಕಟಿಸುವ ಮುನ್ನ ಖಾಸಗಿ ಆಪ್ ನಲ್ಲಿ ಎಸ್ಎಸ್ಎಲ್ ಸಿ ಫಲಿತಾಂಶ ಸೋರಿಕೆಯಾಗಿದೆ. ಇದರಿಂದ ಫಲಿತಾಂಶಕ್ಕೆ ಇದ್ದಂತಹ ಪಾವಿತ್ರ್ಯತೆ ಹಾಳಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ತಾಣಗಳಾದ https://karresults.nic.in/# ಹಾಗೂ https://sslc.karnataka.gov.in/english ವೆಬ್ ತಾಣಗಳಲ್ಲಿ ಅಧಿಕೃತವಾಗಿ ಪ್ರಕಟವಾಗಬೇಕಿತ್ತು. ಈ ಎರಡೂ ವೆಬ್ ತಾಣಗಳಲ್ಲಿ ಫಲಿತಾಂಶ ಪ್ರಕಟವಾಗಿಲ್ಲ. ಆದ್ರೆ, ಎಸ್ಎಸ್ಎಲ್ ಸಿ ಎಕ್ಸಾಮಿನೇಷನ್ ರಿಸೆಲ್ಟ್ 2022 ಅಪ್ ನಲ್ಲಿ ಫಲಿತಾಂಶ ಪ್ರಕಟವಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಕರ್ನಾಟಕ ಎಸ್ಎಸ್ಎಎಲ್ ಸಿ ಎಕ್ಸಾಮಿನೇಷನ್ ರಿಸಲ್ಟ್ 2022 ಎನ್ನುವ ಆಪ್ ನಲ್ಲಿ ಫಲಿತಾಂಶ ಗುರುವಾರ ಬೆಳಗ್ಗೆಯೇ ಪ್ರಕಟವಾಗಿದೆ. ವಿದ್ಯಾರ್ಥಿಗಳು ಫಲಿತಾಂಶ ನೋಡಿ ಸಂಭ್ರಮಿಸತೊಡಗಿದ್ದರು. ಈ ಆಪ್ ನ್ನು ಬಳಿಸಿ 'ಒನ್ಇಂಡಿಯಾ ಕನ್ನಡ' ಕೂಡ ಫಲಿತಾಂಶ ನೋಡಿದಾಗ ವಿದ್ಯಾರ್ಥಿಗಳಿಬ್ಬರ ಫಲಿತಾಂಶ ಲಭ್ಯವಾಯಿತು.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್ ತಾಣ ಓಪನ್ ಆಗುತ್ತಿಲ್ಲ. ಆದರೆ, ಕರ್ನಾಟಕ ಎಸ್ಎಸ್ಎಲ್ ಸಿ ಫಲಿತಾಂಶದ ವಿವರವನ್ನು ಕನ್ನಡದಲ್ಲಿಯೇ ವಿವರ ಹಾಕಿದ್ದು, ಫಲಿತಾಂಶದ ವಿವರಗಳು ಶಿಕ್ಷಣ ಸಚಿವರು ಪ್ರಕಟಿಸುವ ಮೊದಲೇ ಖಾಸಗಿ ಅಪ್ ನಲ್ಲಿ ಪ್ರಕಟವಾಗಿದೆ. ಈ ಫಲಿತಾಂಶವೂ ಅಧಿಕೃತ ವೆಬ್ ತಾಣಗಳಲ್ಲಿ ಪ್ರಕಟವಾಗುವ ಫಲಿತಾಂಶ ಎರಡೂ ಒಂದೇ ಆಗಿರಲಿದೆಯಾ ಎಂಬುದು ಮಧ್ಯಾಹ್ನದ ನಂತರ ಗೊತ್ತಾಗಲಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
SSLC ಪರೀಕ್ಷೆಗೆ ಹಾಜರಾತಿ ಶಾಕ್: ನಿಯಮ ಉಲ್ಲಂಘಿಸಿದ 35,000 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತ -
ಹನುಮ ಜಯಂತಿ ಮುನ್ನವೇ ಅಯೋಧ್ಯೆಗೆ ಗೌತಮ್ ಅದಾನಿ ಭೇಟಿ: ಪ್ರಾಚೀನ ಗುರುಕುಲಕ್ಕೆ AI ಲ್ಯಾಬ್ ಘೋಷಣೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ











Click it and Unblock the Notifications