SSLC ಬೋರ್ಡ್ ಪ್ರಕಟಿಸುವ ಮೊದಲೇ ಖಾಸಗಿ AAPನಲ್ಲಿ ಫಲಿತಾಂಶ ಪ್ರಕಟ
ಬೆಂಗಳೂರು, ಮೇ. 19: ಕರ್ನಾಟಕ ಎಸ್ಎಸ್ಎಲ್ ಸಿ ಫಲಿತಾಂಶ 2022 ರನ್ನು ಹ್ಯಾಕ್ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಫಲಿತಾಂಶವನ್ನು ಪ್ರಕಟಿಸುವ ಮುನ್ನ ಖಾಸಗಿ ಆಪ್ ನಲ್ಲಿ ಎಸ್ಎಸ್ಎಲ್ ಸಿ ಫಲಿತಾಂಶ ಸೋರಿಕೆಯಾಗಿದೆ. ಇದರಿಂದ ಫಲಿತಾಂಶಕ್ಕೆ ಇದ್ದಂತಹ ಪಾವಿತ್ರ್ಯತೆ ಹಾಳಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ತಾಣಗಳಾದ https://karresults.nic.in/# ಹಾಗೂ https://sslc.karnataka.gov.in/english ವೆಬ್ ತಾಣಗಳಲ್ಲಿ ಅಧಿಕೃತವಾಗಿ ಪ್ರಕಟವಾಗಬೇಕಿತ್ತು. ಈ ಎರಡೂ ವೆಬ್ ತಾಣಗಳಲ್ಲಿ ಫಲಿತಾಂಶ ಪ್ರಕಟವಾಗಿಲ್ಲ. ಆದ್ರೆ, ಎಸ್ಎಸ್ಎಲ್ ಸಿ ಎಕ್ಸಾಮಿನೇಷನ್ ರಿಸೆಲ್ಟ್ 2022 ಅಪ್ ನಲ್ಲಿ ಫಲಿತಾಂಶ ಪ್ರಕಟವಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಕರ್ನಾಟಕ ಎಸ್ಎಸ್ಎಎಲ್ ಸಿ ಎಕ್ಸಾಮಿನೇಷನ್ ರಿಸಲ್ಟ್ 2022 ಎನ್ನುವ ಆಪ್ ನಲ್ಲಿ ಫಲಿತಾಂಶ ಗುರುವಾರ ಬೆಳಗ್ಗೆಯೇ ಪ್ರಕಟವಾಗಿದೆ. ವಿದ್ಯಾರ್ಥಿಗಳು ಫಲಿತಾಂಶ ನೋಡಿ ಸಂಭ್ರಮಿಸತೊಡಗಿದ್ದರು. ಈ ಆಪ್ ನ್ನು ಬಳಿಸಿ 'ಒನ್ಇಂಡಿಯಾ ಕನ್ನಡ' ಕೂಡ ಫಲಿತಾಂಶ ನೋಡಿದಾಗ ವಿದ್ಯಾರ್ಥಿಗಳಿಬ್ಬರ ಫಲಿತಾಂಶ ಲಭ್ಯವಾಯಿತು.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್ ತಾಣ ಓಪನ್ ಆಗುತ್ತಿಲ್ಲ. ಆದರೆ, ಕರ್ನಾಟಕ ಎಸ್ಎಸ್ಎಲ್ ಸಿ ಫಲಿತಾಂಶದ ವಿವರವನ್ನು ಕನ್ನಡದಲ್ಲಿಯೇ ವಿವರ ಹಾಕಿದ್ದು, ಫಲಿತಾಂಶದ ವಿವರಗಳು ಶಿಕ್ಷಣ ಸಚಿವರು ಪ್ರಕಟಿಸುವ ಮೊದಲೇ ಖಾಸಗಿ ಅಪ್ ನಲ್ಲಿ ಪ್ರಕಟವಾಗಿದೆ. ಈ ಫಲಿತಾಂಶವೂ ಅಧಿಕೃತ ವೆಬ್ ತಾಣಗಳಲ್ಲಿ ಪ್ರಕಟವಾಗುವ ಫಲಿತಾಂಶ ಎರಡೂ ಒಂದೇ ಆಗಿರಲಿದೆಯಾ ಎಂಬುದು ಮಧ್ಯಾಹ್ನದ ನಂತರ ಗೊತ್ತಾಗಲಿದೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications