SSLC Result 2024: ಎಸ್ಎಸ್ಎಲ್ಸಿಯಲ್ಲಿ ಸಾಂಸ್ಕೃತಿಕನಗರಿ ಮೈಸೂರಿನ ವಿದ್ಯಾರ್ಥಿನಿ ರಾಜ್ಯಕ್ಕೆ ಎರಡನೇ ಟಾಪರ್.!
SSLC Result 2024: ಮೇ 9ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಿದ್ದು, ಈ ವೇಳೆ ತಮಗೆ ಕಡಿಮೆ ಅಂಕಗಳು ಬಂದಿವೆ ಎಂದು ಮೈಸೂರಿನ ವಿದ್ಯಾರ್ಥಿನಿಯೊಬ್ಬರು ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದರು. ಇದೀಗ ಮರು ಮೌಲ್ಯಮಾಪನ ಫಲಿತಾಂಶ ಪ್ರಕಟವಾಗಿದ್ದು, ಈ ವಿದ್ಯಾರ್ಥಿನಿ ರಾಜ್ಯದಲ್ಲೇ ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿನಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹಾಗಾದರೆ ಈ ವಿದ್ಯಾರ್ಥಿನಿ ಪಡೆದ ಅಂಕಗಳೆಷ್ಟು ಹಾಗೂ ಹಿನ್ನೆಲೆ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2024ನೇ ಸಾಲಿನ ಎಸ್ಎಸ್ಎಲ್ಸಿ ಮರು ಮೌಲ್ಯಮಾಪನ ಫಲಿತಾಂಶವನ್ನು ಪ್ರಕಟ ಮಾಡಿದ್ದು, ಸಾಂಸ್ಕೃತಿಕನಗರಿ ಮೈಸೂರಿನ ವಿದ್ಯಾರ್ಥಿನಿ ಸುದೀಕ್ಷಾ ಎಂ.ಡಿ. ಅವರು 625ಕ್ಕೆ 624 ಅಂಕಗಳನ್ನು ಪಡೆಯುವ ಮೂಲಕ ರಾಜ್ಯದಲ್ಲೇ ಎರಡನೇ ಟಾಪರ್ ಎಂಬ ಪಟ್ಟಕ್ಕೆ ಪಾತ್ರರಾಗಿದ್ದಾರೆ.

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟದಾಗ ವಿದ್ಯಾರ್ಥಿನಿ ಸುದೀಕ್ಷಾ ಎಂ.ಡಿ ಅವರಿಗೆ 625ಕ್ಕೆ 620 ಅಂಕಗಳು ಬಂದಿದ್ದವು. ಐದು ವಿಷಯಗಳಲ್ಲಿ 100ಕ್ಕೆ 100 ಅಂಕ ಪಡೆದಿದ್ದ ಸುದೀಕ್ಷ ಎಂ.ಡಿ ಅವರಿಗೆ ಗಣಿತ ವಿಷಯದಲ್ಲಿ 95 ಅಂಕಳು ಬಂದಿದ್ದವು.
ಸಂಸ್ಕೃತ 125 ಇಂಗ್ಲಿಷ್ 100 ಕನ್ನಡ 100 ವಿಜ್ಞಾನ 100 ಸಮಾಜ 100 ಗಣಿತದಲ್ಲಿ 95 ಅಂಕ ಬಂದಿತ್ತು. ನಂತರ ಸುದೀಕ್ಷಾ ಗಣೀತ ವಿಷಯವನ್ನು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದರು. ಇಂದು (ಜೂ.05) ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟವಾಗಿದ್ದು, ಸುಧೀಕ್ಷಾ ಗಣಿತದಲ್ಲಿ 99 ಅಂಕ ಪಡೆದಿದ್ದಾರೆ. ಇದೀಗ 625ಕ್ಕೆ 624 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಎರಡನೇ ಟಾಪರ್ ಆಗಿದ್ದಾರೆ.
ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ವಿವರ
* ಅಂಕಿತಾ ಬಸಪ್ಪ ಕೊನ್ನೂರು (ಬಾಗಲಕೋಟೆ) - 625ಕ್ಕೆ 625
* ಮೈಸೂರಿನ ಸುದೀಕ್ಷಾ ಎಂ.ಡಿ - 625ಕ್ಕೆ 624
* ಬೆಂಗಳೂರಿನ ಮೇದಾ ಪಿ ಶೆಟ್ಟಿ - 625ಕ್ಕೆ 624
* ಹರ್ಷಿತಾ ಡಿ.ಎಂ (ಮಧುಗಿರಿ) - 625ಕ್ಕೆ 624
* ಚಿನ್ಮಯ್ (ದಕ್ಷಿಣ ಕನ್ನಡ) 625ಕ್ಕೆ 624
* ಸಿದ್ದಾಂತ್ (ಚಿಕ್ಕೊಡಿ) 625ಕ್ಕೆ 624
* ದರ್ಶನ್ (ಶಿರಸಿ) 625ಕ್ಕೆ 624
* ಚಿನ್ಮಯ್ (ಶಿರಸಿ) 625ಕ್ಕೆ 624
* ಶ್ರೀರಾಮ್ (ಶಿರಸಿ) 625ಕ್ಕೆ 624
* ಸುದೀಕ್ಷಾ (ಮೈಸೂರು) 625ಕ್ಕೆ 624
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications