ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಪ್ರವೇಶ ಪತ್ರ ಲಭ್ಯ
ಬೆಂಗಳೂರು, ಜೂನ್ 20: ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಬರೆದವರ ಪೈಕಿ ಶೇ 85 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಇನ್ನುಳಿದ ಶೇ15 ರಷ್ಟು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಗೆದ್ದವರಿಗೇ ಒಂದೇ ಅವಕಾಶ ಸೋತವರಿಗೆ ಮತ್ತೊಂದು ಅವಕಾಶ ಎನ್ನುವಂತೆ ವಿದ್ಯಾರ್ಥಿಗಳಿಗೆ ಜೂನ್ 27ರಿಂದ ಪೂರಕ ಪರೀಕ್ಷೆ ಎದುರಾಗಲಿದ್ದೂ ಇನ್ನೊಂದು ವಾರ ಬಾಕಿಯಿದೆಯಷ್ಟೇ. ಶಾಲೆಗಳು ಎಸ್ಎಸ್ಎಲ್ಸಿ ಪ್ರವೇಶಪತ್ರವನ್ನು ಡೌನ್ ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸಬಹುದಾಗಿದೆ.
ಎಸ್ಎಸ್ಎಲ್ಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ದರಾಗಿ ಉತ್ತೀರ್ಣರಾದರೇ ಎಲ್ಲ ವಿದ್ಯಾರ್ಥಿಗಳಂತೆಯೇ 2022-23ನೇ ಸಾಲಿನಲ್ಲಿ ಕಾಲೇಜಿಗೆ ಸೇರಿಕೊಳ್ಳಬಹುದಾಗಿದೆ. ಇದರಿಂದಾಗಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಸಿದ್ದರಾಗಬೇಕಿದೆ.
ಜೂನ್ 2022 ಪೂರಕ ಪರೀಕ್ಷೆ ವೇಳಾಪಟ್ಟಿ
ದಿನಾಂಕ 27.06.2022(ಸೋಮವಾರ) - ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ಹಿಂದೂಸ್ಥಾನಿ ಸಂಗೀತ.
ದಿನಾಂಕ 28.06.2022(ಮಂಗಳವಾರ) -ಪ್ರಥಮ ಭಾಷೆ (ಕನ್ನಡ, ತೆಲುಗು,ಹಿಂದಿ,ಮರಾಠಿ,ಉರ್ದು, ಇಂಗ್ಲೀಷ್, ಸಂಸ್ಕೃತ)
ದಿನಾಂಕ 29.06.2022(ಬುಧವಾರ) - ದ್ವಿತೀಯ ಭಾಷೆ(ಇಂಗ್ಲಿಷ್,ಕನ್ನಡ)
ದಿನಾಂಕ 30.06.2022(ಗುರುವಾರ) - ಸಮಾಜ ವಿಜ್ಞಾನ
ದಿನಾಂಕ 01.07.2022(ಶುಕ್ರವಾರ) - ತೃತೀಯ ಭಾಷೆ (ಹಿಂದಿ, ಕನ್ನಡ ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು)
ಎನ್.ಎಸ್.ಕ್ಯೂ.ಎಫ್ ಪರೀಕ್ಷಾ ವಿಷಯಗಳು(ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ನೆಸ್)

ದಿನಾಂಕ 02.07.2022(ಶನಿವಾರ) ಎಲಿಮೆಂಟ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2,ಇಂಜಿನಿಯರ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
ದಿನಾಂಕ 03.07.2022(ಭಾನುವಾರ) ರಜೆ ದಿನ
ದಿನಾಂಕ 04.07.2022(ಸೋಮವಾರ) ಗಣಿತ, ಸಮಾಜ ಶಾಸ್ತ್ರ

ಜೂನ್ 2022ರ ಪೂರಕ ಪರೀಕ್ಷೆಯು ಜೂನ್ 27 ರಿಂದ ಆರಂಭವಾಗಿ ಜುಲೈ 04ಕ್ಕೆ ಮುಕ್ತಾಯವಾಗಲಿದೆ. ಪೂರಕ ಪರೀಕ್ಷೆಗೆ ಅರ್ಹವಾಗಿರುವ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ನೋಂದಾಯಿಸಿಕೊಳ್ಳಲು ದಿನಾಂಕ:20.05.2022 ರಿಂದ 30.052022ರವರೆಗೆ ಅವಕಾಶವನ್ನು ಕಲ್ಪಿಸಿದೆ.
Recommended Video
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?










Click it and Unblock the Notifications