ಜು.8ರಿಂದ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಮೌಲ್ಯಮಾಪನ
ಬೆಂಗಳೂರು, ಜು.6: ಜೂನ್ ತಿಂಗಳಲ್ಲಿ ನಡೆದಿರುವ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಜು.8ರಿಂದ ಆರಂಭವಾಗಲಿದೆ. ಒಟ್ಟು 9 ಜಿಲ್ಲೆಗಳಲ್ಲಿ ಪ್ರಾರಂಭವಾಗುತ್ತಿದ್ದು, ಈ ಸಂಬಂಧ ಈಗಾಗಲೇ ಮೌಲ್ಯಮಾಪಕರಿಗೆ ಮಂಡಳಿಯಿಂದ ಆದೇಶಗಳನ್ನು ರವಾನಿಸಲಾಗಿದೆ.
ಮಂಡಳಿಯಿಂದ ನಿಯೋಜಿಸಲಾಗಿರುವ ಎಲ್ಲ ಶಿಕ್ಷಕರುಗಳು ಮೌಲ್ಯಮಾಪನ ಕಾರ್ಯದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಈ ಬಾರಿ ಆನ್ಲೈನ್ನಲ್ಲಿ ಮಾರ್ಕ್ಸ್ ಎಂಟ್ರಿ ಮಾಡಬೇಕಾಗಿರುವದರಿಂದ ಪ್ರತಿಯೊಬ್ಬ ಮೌಲ್ಯಮಾಪಕರು ಮೌಲ್ಯಮಾಪನದ ಮೊದಲ ದಿನ ಆನ್ಲೈನ್ ರಿಜಿಸ್ಟ್ರೇಷನ್ ಮಾಡಬೇಕಾಗುತ್ತದೆ.
ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸುವ ಶಿಕ್ಷಕರಿಗೆ ಪ್ರಯಾಣ ಭತ್ಯೆ, ದಿನ ಭತ್ಯೆ ಹಾಗೂ ಸಂಭಾವನೆಯನ್ನು ನೆಫ್ಟ್ ಮೂಲಕ ಶಿಕ್ಷಕರುಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆಯಾಗುತ್ತದೆ.

ಈ ಎಲ್ಲಾ ಕಾರಣಗಳಿಗಾಗಿ ಮೌಲ್ಯಮಾಪನ ಕಾರ್ಯಕ್ಕಾಗಿ ನಿಯೋಜಿಸಿರುವ ಎಲ್ಲಾ ಜೆಸಿಇ, ಡಿಸಿಇ, ಹಾಗೂ ಎಇಗಳು ಬ್ಯಾಂಕ್ ಖಾತೆಯ ವಿವರಗಳುಳ್ಳ ಪಾಸ್ ಬುಕ್ ಅಥವಾ ಚೆಕ್ ಹಾಳೆಯ ಜೆರಾಕ್ಸ್ ಪ್ರಿಯನ್ನು ಕಡ್ಡಾಯವಾಗಿ ಮೊದಲ ದಿನವೇ ತರಬೇಕಾಗುತ್ತದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
NWKRTC ನೇಮಕಾತಿ: ಏಪ್ರಿಲ್ನಲ್ಲಿ ವಿವಿಧ ಹುದ್ದೆಗಳ ಪರೀಕ್ಷೆ, ವೇಳಾಪಟ್ಟಿ ಪ್ರಕಟಿಸಿದ ಕೆಇಎ, ಪ್ರವೇಶ ಪತ್ರದ ಅಪ್ಡೇಟ್ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications