ನಾಡಗೀತೆ ಕತ್ತರಿ: ಯುಟ್ಯೂಬಲ್ಲಿ ಕೇಳಿ, ಅಭಿಪ್ರಾಯ ತಿಳಿಸಿ
ಬೆಂಗಳೂರು, ಜ. 11 : ನಾಡಗೀತೆಗೆ ಕತ್ತರಿ ಹಾಕುವ ಮತ್ತು ಧಾಟಿಯಲ್ಲಿನ ಬದಲಾವಣೆ ಚರ್ಚೆ ಇದೀಗ ಸಾರ್ವಜನಿಕ ವಲಯಕ್ಕೆ ಕಾಲಿಟ್ಟಿದೆ. ಇಷ್ಟು ದಿನ ಸಾಹಿತಿಗಳು, ಚಿಂತಕರು ಮತ್ತು ರಾಜಕಾರಣಿಗಳ ನಡುವಿದ್ದ ವಿಚಾರದ ಮೇಲೆ ಜನರಿಗೂ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯ ದೊರೆತಿದೆ.
ಯು ಟ್ಯೂಬ್ ನಲ್ಲಿ ನಾಡಗೀತೆಯ ಪ್ರಕಾರಗಳನ್ನು ಹರಿಯಬಿಡಲಾಗಿದೆ. ಕುವೆಂಪು ಅವರ 'ಕೊಳಲು' ಕವನ ಸಂಕಲದ 2 ನಿಮಿಷ 30 ಸೆಕೆಂಡ್ ಪದ್ಯವನ್ನು ಮತ್ತು ಕವಿ ಚೆನ್ನವೀರ ಕಣವಿ ಸಮಿತಿ ಶಿಫಾರಸು ಮಾಡಿದ್ದ ಹೊಸ ಗೀತೆಯನ್ನು ಆಲಿಸಬಹುದಾಗಿದೆ.[ನಾಡಗೀತೆ ಕತ್ತರಿ ಪ್ರಯೋಗಕ್ಕೆ ಭುಗಿಲೆದ್ದ ಆಕ್ರೋಶ]

ಅಡ್ರೆಸ್ ಬದಲು ಯೂ ಟ್ಯೂಬ್ ನಲ್ಲಿ 'Nadageete' ಎಂದು ನೇರವಾಗಿ ಬರೆದರೂ ರಾಜ್ಯ ಸರ್ಕಾರದ ಲಾಂಛನವಿರುವ ಎರಡು ಗೀತೆ ತೆರೆದುಕೊಳ್ಳತ್ತದೆ. ಇಲ್ಲಿ ನಾಗರಿಕರು ಗೀತೆಯನ್ನು ಆಲಿಸಿ ಅಭಿಪ್ರಾಯ ತಿಳಿಸಬಹುದಾಗಿದೆ.
ಅಲ್ಲದೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಂತರ್ಜಾಲ ತಾಣ kannadasiri.in ಕ್ಕೂ ಭೇಟಿ ನೀಡಿ ಎರಡೂ ಬಗೆಯ ಗೀತೆ ಕೇಳಬಹುದು. ಗೀತೆ ಆಲಿಸಿದ ನಾಗರಿಕರು ತಮ್ಮ ಅಭಿಪ್ರಾಯವನ್ನು ತಿಳಿಸಬಹುದು.
2 ನಿಮಿಷ 30 ಸೆಕೆಂಡ್ ನ ಗೀತೆ
ನಾಡಗೀತೆ ಕತ್ತರಿಸುವ ಬಗ್ಗೆ ಗೊಂದಲಗಳು ಏರ್ಪಟ್ಟಿದ್ದು ನಾಗರಿಕರ ಅಭಿಪ್ರಾಯ ಸಂಗ್ರಹಿಸಲು ಇಂಥ ಕ್ರಮಕ್ಕೆ ಮುಂದಾಗಲಾಗಿದೆ. ಜನರ ಭಾವನೆಗಳನ್ನು ರಾಜ್ಯ ಸರ್ಕಾರ ಗೌರವಿಸಲಿದ್ದು ಒಂದು ಹಂತದ ಪ್ರತಿಕ್ರಿಯೆ ಗಮನಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.
ಶಿಫಾರಸು ಮಾಡಿರುವ ಗೀತೆ
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications