ಕವಿ ಚನ್ನವೀರ ಕಣವಿ ಚಿಕಿತ್ಸಾ ವೆಚ್ಚ ಭರಿಸಲಿರುವ ಸರ್ಕಾರ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು, ಜನವರಿ 20: ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ವನ್ನು ಸರ್ಕಾರದ ವತಿಯಿಂದ ಭರಿಸಲು ನಿರ್ಧರಿಸಲಾಗಿದೆ.

ಜ್ವರದಿಂದ ಬಳಲುತ್ತಿದ್ದ ಕಣವಿ ಅವರು ಜನವರಿ 14 ರಂದು ಧಾರವಾಡದ ಎಸ್‌.ಡಿ.ಎಂ. ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಚಿಕಿತ್ಸೆ ಸಂದರ್ಭದಲ್ಲಿ ಗೊತ್ತಾಗಿದೆ. ಅವರಿಗೆ ನಿರಂತರ ಚಿಕಿತ್ಸೆ ಹಾಗೂ ವೈದ್ಯಕೀಯ ಆಮ್ಲಜನಕ ನೀಡಲಾಗುತ್ತಿದೆ.

Karnataka State govt. to bear treatment cost of poet Chennaveera Kanavi: CM Bommai

'ಕಣವಿ ಅವರು ಕರ್ನಾಟಕ ಕಂಡ ಅತ್ಯಂತ ಶ್ರೇಷ್ಠ ಸಾಹಿತಿಗಳಲ್ಲಿ ಒಬ್ಬರು. ಹಾಗೂ ರಾಜ್ಯದ ಬೌದ್ಧಿಕ ಸಂಪತ್ತು. ಅವರು ಚೇತರಿಸಿಕೊಂಡು ಆರೋಗ್ಯ ಪೂರ್ಣ ಜೀವನ ನಡೆಸಬೇಕು ಎಂಬುದು ನಮ್ಮ ಬಯಕೆ. ಹೀಗಾಗಿ ಕಣವಿ ಅವರ ಆಸ್ಪತ್ರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರದ ವತಿಯಿಂದ ಭರಿಸಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+