ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಪ್ಪಿದ ನೀಟ್ ಪರೀಕ್ಷೆ: ವಿದ್ಯಾರ್ಥಿಗಳ ಪರ ಮೋದಿಗೆ ಎಚ್‌ಡಿಕೆ ಮನವಿ

|
Google Oneindia Kannada News

ಬೆಂಗಳೂರು, ಮೇ 05: ರೈಲ್ವೆ ಇಲಾಖೆ ತಪ್ಪಿನಿಂದಾಗಿ ಅತಿ ಮುಖ್ಯ ನೀಟ್ ಪರೀಕ್ಷೆ ತಪ್ಪಿಸಿಕೊಂಡ ರಾಜ್ಯದ ನೂರಾರು ವಿದ್ಯಾರ್ಥಿಗಳ ಪರವಾಗಿ ಕುಮಾರಸ್ವಾಮಿ ಅವರು ಪ್ರಧಾನಿ ಮೋದಿಗೆ ಮನವಿ ಸಲ್ಲಿಸಿದ್ದಾರೆ.

ತಮ್ಮದಲ್ಲದ ತಪ್ಪಿನಿಂದಾಗಿ ಪರೀಕ್ಷೆ ತಪ್ಪಿಸಿಕೊಂಡ ವಿದ್ಯಾರ್ಥಿಗಳ ಪರವಾಗಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು, ಮೋದಿ, ರೈಲ್ವೆ ಸಚಿವ ಪಿಯೂಷ್ ಘೋಯಲ್, ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಮನವಿ ಸಲ್ಲಿಸಿದ್ದು, ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಒದಗಿಸುವಂತೆ ಕೋರಿದ್ದಾರೆ.

students miss NEET exam due to train late: Kumarasway request Modi

ಹಂಪಿ ರೈಲು ಏಳು ಗಂಟೆ ತಡವಾಗಿ ಬೆಂಗಳೂರಿಗೆ ಆಗಮಿಸಿದ ಕಾರಣ ನೂರಾರು ವಿದ್ಯಾರ್ಥಿಗಳು ಇಂದು ಬಹುಮುಖ್ಯ ನೀಟ್ ಪರೀಕ್ಷೆ ಬರೆಯುವುದನ್ನು ತಪ್ಪಿಸಿಕೊಂಡರು.

ನೀಟ್ ಪರೀಕ್ಷೆ ಗೊಂದಲ : ಸಿದ್ದರಾಮಯ್ಯ ಟ್ವೀಟ್ನೀಟ್ ಪರೀಕ್ಷೆ ಗೊಂದಲ : ಸಿದ್ದರಾಮಯ್ಯ ಟ್ವೀಟ್

ಸಿದ್ದರಾಮಯ್ಯ ಅವರು ಸಹ ಈ ಬಗ್ಗೆ ಟ್ವೀಟ್ ಮಾಡಿದ್ದು, ಅವರೂ ಸಹ ಮೋದಿ ಹಾಗೂ ಪಿಯೂಷ್ ಗೋಯಲ್ ಅವರಿಗೆ ಮನವಿ ಮಾಡಿದ್ದು, ವಿದ್ಯಾರ್ಥಿಗಳಿಗೆ ಮರಳಿ ಪರೀಕ್ಷೆ ಬರೆಯಲು ಅವಕಾಶ ಕೊಡುವಂತೆ ಕೇಳಿದ್ದಾರೆ.

ನೀಟ್ ಪರೀಕ್ಷೆ: ಅಂಗಿ, ಶೂ, ಮೂಗುತಿ ಬಿಚ್ಚಿಸಿದ ಪರೀಕ್ಷಾ ವೀಕ್ಷಕರು ನೀಟ್ ಪರೀಕ್ಷೆ: ಅಂಗಿ, ಶೂ, ಮೂಗುತಿ ಬಿಚ್ಚಿಸಿದ ಪರೀಕ್ಷಾ ವೀಕ್ಷಕರು

English summary
100 of students of North Karnataka miss NEET exam due to train late. CM Kumaraswamy request Prime minister Modi to give exam again to students who miss exam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X