ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಎಸ್ಆರ್‌ಟಿಸಿ ಪಾರ್ಸೆಲ್ ಸೇವೆಗೆ ಹೆಸರು ಸೂಚಿಸಿ ಬಹುಮಾನ ಗೆಲ್ಲಿ

|
Google Oneindia Kannada News

ಬೆಂಗಳೂರು, ಆಗಸ್ಟ್ 12 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೂತನ ಪಾರ್ಸೆಲ್ ಸೇವೆಯನ್ನು ಆರಂಭಿಸುತ್ತಿದೆ. ಜನರು ಹೊಸ ಸೇವೆಗೆ ಹೆಸರು ಸೂಚಿಸಿ ಬಹುಮಾನ ಗೆಲ್ಲಬಹುದು. ಹೆಸರು ಸೂಚಿಸಲು ಆಗಸ್ಟ್ 15 ಕೊನೆಯ ದಿನವಾಗಿದೆ.

Recommended Video

R Ashok ರಾತ್ರಿ KG Halli , DJ Halliಗೆ ರಾತ್ರಿ ಹೋದಾಗ ಹೇಗಿತ್ತು ಗೊತ್ತಾ | Oneindia Kannada

ಕೆಎಸ್ಆರ್‌ಟಿಸಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಜೊತೆ ಸೇರಿ ಹೊಸ ಪಾರ್ಸೆಲ್ ಸೇವೆ ಆರಂಭಿಸುತ್ತಿದೆ. ಕರ್ನಾಟಕ ಮತ್ತು ಅಂತರರಾಜ್ಯಕ್ಕೆ ಪಾರ್ಸೆಲ್ ತಲುಪಿಸಲಾಗುತ್ತದೆ.

ಬಸ್ ಸಂಚಾರ ಆರಂಭ; ಚೇತರಿಕೆ ಕಂಡ ಸಾರಿಗೆ ಇಲಾಖೆ ಆದಾಯ ಬಸ್ ಸಂಚಾರ ಆರಂಭ; ಚೇತರಿಕೆ ಕಂಡ ಸಾರಿಗೆ ಇಲಾಖೆ ಆದಾಯ

ಈ ಹೊಸ ಕೋರಿಯರ್ ಮತ್ತು ಪಾರ್ಸೆಲ್ ಸೇವೆ ಹೆಸರು ಸೂಚಿಸುವಂತೆ ಜನರಲ್ಲಿ ಮನವಿ ಮಾಡಲಾಗಿದೆ. ಉತ್ತಮ ಹೆಸರನ್ನು ಸೂಚಿಸಿದವರಿಗೆ ಬಹುಮಾನವನ್ನು ನೀಡಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಭಾನುವಾರ ಹಾಗೂ ರಾತ್ರಿ ವೇಳೆಯೂ ಸಂಚರಿಸಲಿದೆ ಕೆಎಸ್ಆರ್‌ಟಿಸಿ ಭಾನುವಾರ ಹಾಗೂ ರಾತ್ರಿ ವೇಳೆಯೂ ಸಂಚರಿಸಲಿದೆ ಕೆಎಸ್ಆರ್‌ಟಿಸಿ

Suggest Brand Name For KSRTC Parcel And Courier Services

ಜನರು ಆಗಸ್ಟ್ 15ರ ಸಂಜೆ 5ಗಂಟೆಯೊಳಗೆ ನೂತನ ಪಾರ್ಸೆಲ್ ಸೇವೆಗೆ ಹೆಸರನ್ನು ಸೂಚಿಸಬಹುದಾಗಿದೆ.
KSRTC_Journeys ಟ್ವಿಟರ್ ಹ್ಯಾಂಡಲ್, KSRTC.Karnataka ಫೇಸ್ ಬುಕ್ ಪುಟ, [email protected] ಇ ಮೇಲ್‌ಗೆ ಹೆಸರುಗಳನ್ನು ಕಳಿಸಬಹುದಾಗಿದೆ.

 ಹಿರಿಯೂರು; ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ: ಮಗು ಸೇರಿ ಐವರ ದುರ್ಮರಣ ಹಿರಿಯೂರು; ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ: ಮಗು ಸೇರಿ ಐವರ ದುರ್ಮರಣ

ನೀವು ಸೂಚಿಸಿದ ಹೆಸರು ಆಯ್ಕೆಯಾದರೆ ಬಹುಮಾನವನ್ನು ನೀಡಲಾಗುತ್ತದೆ ಮತ್ತು ನೀವು ಆಯ್ಕೆ ಮಾಡಿದ ಒಂದು ಸ್ಥಳಕ್ಕೆ ಉಚಿತವಾಗಿ ಸಂಚಾರ ನಡೆಸಬಹುದಾಗಿದೆ.

English summary
KSRTC shortly began the new parcel & courier services for interstate and within Karnataka by KSRTC buses. KSRTC invited public suggesting brand names for this.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X