ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ವಿವಿಧೆಡೆ ಸುರಿದ ಬೇಸಿಗೆ ಮಳೆ, ಇನ್ನೂ ಎರಡು ದಿನ ಮಳೆ ಸಂಭವ

|
Google Oneindia Kannada News

ಬೆಂಗಳೂರು, ಏ.25: ತಮಿಳುನಾಡು, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇನ್ನೊಂದೆಡೆ ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಬುಧವಾರ ಮಳೆಯಾಗಿದೆ.

ಚಿಕ್ಕಮಗಳೂರಿನ ಬಾಳೆ ಹೊನ್ನೂರಿನಲ್ಲಿ 4 ಸೆಂ.ಮೀ, ಉತ್ತರ ಕನ್ನಡದ ಮಂಚಿಕೇರಿ, ಶಿವಮೊಗ್ಗ ಜಿಲ್ಲೆಯ ತಾಳಗುಪ್ಪ, ಜಯಪುರ, ಕಮ್ಮರಡಿಯಲ್ಲಿ 2 ಸೆಂ.ಮೀ ಮಳೆಯಾಗಿದೆ. ಉತ್ತರ ಕನ್ನಡದ ಮುಂಡಗೋಡು, ಕೊಡಗಿನ ಪೊನ್ನಂಪೇಟೆ, ಕುಶಾಲನಗರ, ಶಿವಮೊಗ್ಗದ ಲಿಂಗನ ಮಕ್ಕಿ, ಆಗುಂಬೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

Summer rain lashes in Many parts of Karnataka wednesday

ತಮಿಳುನಾಡಿಗೆ ಅಪ್ಪಳಿಸಲಿದೆ 'ಫ್ಯಾನಿ' ಚಂಡಮಾರುತ,ಎಲ್ಲೆಲ್ಲಿ ಮಳೆ ಸಾಧ್ಯತೆ?ತಮಿಳುನಾಡಿಗೆ ಅಪ್ಪಳಿಸಲಿದೆ 'ಫ್ಯಾನಿ' ಚಂಡಮಾರುತ,ಎಲ್ಲೆಲ್ಲಿ ಮಳೆ ಸಾಧ್ಯತೆ?

ಬಂಗಾಳಕೊಲ್ಲಿಯಲ್ಲಿ ಫ್ಯಾನಿ ಚಂಡ ಮಾರುತ ಈ ವಾರದ ಅಂತ್ಯಕ್ಕೆ ಅಪ್ಪಳಿಸಲಿದ್ದು ಅದರ ಪ್ರಭಾವ ಕರ್ನಾಟಕದ ಮೇಲೂ ಉಂಟಾಗಲಿದೆ. ಶ್ರೀಲಂಕಾದಿಂದ ಭಾನುವಾರದಷ್ಟರೊಳಗೆ ಚಂಡ ಮಾರುತ ತಮಿಳುನಾಡನ್ನು ಪ್ರವೇಶಿಸಲಿದೆ. ಬಳಿಕ ಆಂಧ್ರಪ್ರದೇಶ, ಕೇರಳ, ಕರ್ನಾಟಕವನ್ನೂ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

English summary
Summer rain lashes in Many parts of Karnataka wednesday, Balehonnur (Chikkamagaluru dt) 4; Manchikeri (Uttara Kannada Talaguppa (Shivamogga dt), Jayapura, Kammaradi (both Chikkamagaluru dt) 2 each; Mundagod (Uttara Kannada dt), Ponnampet, Kushalnagara (both Kodagu dt), Linganamakki Shivamogga dt), Agumbe 1 each.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X