ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೌಡರ ಕುಟುಂಬ ವ್ಯಾಮೋಹಕ್ಕೆ ಟ್ವೀಟ್ ನಲ್ಲೇ ತಿವಿದ ಸುರೇಶ್ ಕುಮಾರ್!

|
Google Oneindia Kannada News

ಬೆಂಗಳೂರು, ಮಾರ್ಚ್ 14: 'ತಾವು ಎಂದಿಗೂ ಕೇವಲ ಕುಟುಂಬ ರಾಜಕಾರಣ ಮಾಡಲಿಲ್ಲ' ಎನ್ನುತ್ತಲೇ ಈ ಬಾರಿಯ ಲೋಕಸಭಾ ಚುನಾವಣೆಗೆ ತಮ್ಮ ಇಬ್ಬರು ಮೊಮ್ಮಕ್ಕಳನ್ನೂ ಕಣಕ್ಕಿಳಿಸಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಬಿಜೆಪಿ ಶಾಸಕ ಸುರೇಶ್ ಕುಮಾರ್ ಟ್ವೀಟ್ ನಲ್ಲೇ ತಿವಿದಿದ್ದಾರೆ.

ಸೀಟು ಹಂಚಿಕೆ ಬಳಿಕ ಬದಲಾದ ದೇವೇಗೌಡರ ಚುನಾವಣಾ ಲೆಕ್ಕಾಚಾರ ಸೀಟು ಹಂಚಿಕೆ ಬಳಿಕ ಬದಲಾದ ದೇವೇಗೌಡರ ಚುನಾವಣಾ ಲೆಕ್ಕಾಚಾರ

"ನನಗೆ ಮಗ ಬೇರೆ ಅಲ್ಲ ಕಾರ್ಯಕರ್ತರು ಬೇರೆ ಅಲ್ಲ". ಸ್ವಲ್ಪ ಇಂಪ್ರೂವ್ಡ್ ವರ್ಷನ್ "ನನಗೆ ಮೊಮ್ಮಕ್ಕಳು ಬೇರೆ ಅಲ್ಲ, ಕಾರ್ಯಕರ್ತರು‌ ಬೇರೆ ಅಲ್ಲ. ಮೊಮ್ಮಕ್ಕಳಿಗೆ ಟಿಕೆಟ್ ಕೊಟ್ಟರೆ ಕಾರ್ಯಕರ್ತರಿಗೇ ಕೊಟ್ಟಂತೆ"!

ವಿಡಿಯೋ: ಗಳಗಳನೇ ಅತ್ತ ದೊಡ್ಡಗೌಡ್ರು, ಜೊತೆಯಾದ ಮೊಮ್ಮಗ!ವಿಡಿಯೋ: ಗಳಗಳನೇ ಅತ್ತ ದೊಡ್ಡಗೌಡ್ರು, ಜೊತೆಯಾದ ಮೊಮ್ಮಗ!

ಎಂದು ಟ್ವೀಟ್ ಮಾಡಿರುವ ರಾಜಾಜೀನಗರ ಶಾಸಕ ಸುರೇಶ್ ಕುಮಾರ್, ದೇವೇಗೌಡರ ಕುಟುಂಬ, ಜೆಡಿಎಸ್ ನ ಬೇರೆ ಕಾರ್ಯಕರ್ತರಿಗೆ ರಾಜಕಾರಣಕ್ಕೆ ಬರಲು ಅವಕಾಶವನ್ನೇ ನೀಡುತ್ತಿಲ್ಲ ಎಂಬರ್ಥದಲ್ಲಿ ಮಾತನಾಡಿದ್ದಾರೆ.

Suresh Kumar critisises Deve Gowda for Family politics

ಹಾಸನ ಜಿಲ್ಲೆಯ ಹೊಳೆನರಸಿಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಗೌಡರು, ಹಾಸನದಿಂದ ಈ ಬಾರಿ ಪ್ರಜ್ವಲ್ ರೇವಣ್ಣ ಅವರು ಲೋಕಸಭೆಗೆ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದ್ದರು. ಜೊತೆಗೆ ಮಂಡ್ಯದಿಂದ ಅವರ ಮತ್ತೊಬ್ಬ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರೂ ಕಣಕ್ಕಿಳಿಯುತ್ತಿದ್ದು, ಗೌಡರ ಕುಟುಂಬ ರಾಜಕಾರಣ ಸಾಮಾಜಿಕ ಮಾಧ್ಯಮಗಳಲ್ಲೂ ಸಾಕಷ್ಟು ಚರ್ಚೆಗೊಳಗಾಗಿದೆ.

English summary
Rajajinagar BJP MLA Suresh Kumar blames former PM HD Devegowda, for family politics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X