ರೈಲ್ವೆ ಬಜೆಟ್ 2016-17 : ಕರ್ನಾಟಕಕ್ಕೆ ಸಿಕ್ಕಿದ್ದೇನು?
ಬೆಂಗಳೂರು, ಫೆಬ್ರವರಿ 25 : ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರು 2016-17ನೇ ಸಾಲಿನ ರೈಲ್ವೆ ಬಜೆಟ್ ಮಂಡಿಸಿದರು. ಹೊಸ ಮಾರ್ಗಗಳ ಘೋಷಣೆಗೆ ಕಡಿವಾಣ ಹಾಕಿಕೊಂಡ ಸಚಿವರು, ಹಳೆಯ ಯೋಜನೆಗಳ ಮುಕ್ತಾಯಕ್ಕೆ ಬಜೆಟ್ನಲ್ಲಿ ಹೆಚ್ಚಿನ ಒತ್ತು ನೀಡಿದ್ದಾರೆ. [ರೈಲ್ವೆ ಬಜೆಟ್ ಪ್ರಮುಖ ಅಂಶಗಳು]
ಹಿಂದೆ ರೈಲ್ವೆ ಸಚಿವರಾಗಿದ್ದ ಕನ್ನಡಿಗರಾದ ಡಿ.ವಿ.ಸದಾನಂದ ಗೌಡ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ರಾಜ್ಯಕ್ಕೆ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದರು. ಅವುಗಳಿಗೆ ಸುರೇಶ್ ಪ್ರಭು ಅವರು ಸೂಕ್ತ ಅನುದಾನ ನೀಡಲಿದ್ದಾರೆ ಎಂಬ ಭರವಸೆ ಇತ್ತು. ಆದರೆ ಹಾಗಾಗಲಿಲ್ಲ. [ರೈಲ್ವೆ ಬಜೆಟ್ : ಕರ್ನಾಟಕದ ನಿರೀಕ್ಷೆ ಏನು?]

ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ರೈಲ್ವೆ ಸಚಿವರಾಗಿ ಎರಡನೇ ಬಾರಿಗೆ ಬಜೆಟ್ ಮಂಡನೆ ಮಾಡಿರುವ ಸುರೇಶ್ ಪ್ರಭು ಅವರು ಕರ್ನಾಟಕ ರಾಜ್ಯಕ್ಕೆ ನೀಡಿದ ಕೊಡುಗೆ ಏನು? ಇಲ್ಲಿವೆ ವಿವರಗಳು....
* ಬೆಂಗಳೂರು ನಗರದ ಉಪ ನಗರ ರೈಲು (ಸಬ್ ಅರ್ಬನ್ ) ಸೇವೆ ಆರಂಭಿಸುವ ಘೋಷಣೆ ಮಾಡಲಾಗಿದೆ. [ಸಬ್ ಅರ್ಬನ್ ರೈಲ್ವೆಗೆ ಗ್ರೀನ್ ಸಿಗ್ನಲ್]
ಸಮೀಕ್ಷೆಗಳು
* ಲೋಕಾಪುರ-ರಾಮದುರ್ಗ-ಶಿರಸಂಗಿ-ಸದವತ್ತಿ ಮಾರ್ಗ
* ಧಾರವಾಡ- ಬೆಳಗಾವಿ ಮಾರ್ಗ 91 ಕಿ.ಮೀ ಮಾರ್ಗ
ಹೊಸ ಯೋಜನೆಗಳು
* ನೇತ್ರಾವತಿ-ಮಂಗಳೂರು ಸೆಂಟ್ರಲ್ - ಜೋಡಿ ಮಾರ್ಗ ನಿರ್ಮಾಣ 1.5 ಕಿಮೀ
* ಬೀರೂರು-ಶಿವಮೊಗ್ಗ ಜೋಡಿ ಮಾರ್ಗ - 60 ಕಿ.ಮೀ.ಮಾರ್ಗ
* ನಂಜನಗೂಡು - ನೀಲಂಬೂರು - ಹೊಸ ಮಾರ್ಗ 236 ಕಿ.ಮೀ
* ಮೈಸೂರು-ಕುಶಾಲನಗರ - ಹೊಸ ಮಾರ್ಗ 85 ಕಿ.ಮೀ
* ತಾಳಗುಪ್ಪ ಸಿದ್ದಾಪುರ - ಹೊಸ ಮಾರ್ಗ -16 ಕಿ.ಮೀ
* ಬಂಗಾರಪೇಟೆ - ಮುಳುಬಾಗಲು - ಹೊಸ ಮಾರ್ಗ - 40 ಕಿ.ಮೀ
* ಸಕಲೇಶಪುರ - ಸುಬ್ರಮಣ್ಯ - ಜೋಡಿ ಮಾರ್ಗ 60 ಕಿ.ಮೀ
* ತಾಳಗುಪ್ಪ -ಹೊನ್ನಾವರ -ಹೊಸ ಮಾರ್ಗ 82 ಕಿ.ಮೀ
* ಧಾರವಾಡ - ಬೆಳಗಾವಿ - ಹೊಸ ಮಾರ್ಗ
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್












Click it and Unblock the Notifications