Hindi Language: ಹಿಂದಿ ಭಾಷೆ ಬ್ಯಾನ್, ದಕ್ಷಿಣ ಭಾರತದ ರಾಜ್ಯದಿಂದ ಮಹತ್ವದ ನಿರ್ಧಾರ ಪ್ರಕಟ...
ಹಿಂದಿ ಮತ್ತು ಕನ್ನಡ ಭಾಷೆ ಮಾತನಾಡುವವರ ನಡುವೆ ಪದೇ ಪದೇ ಜಗಳ ಆಗುತ್ತಲೇ ಇರುತ್ತದೆ. ಈ ಪೈಕಿ ಹಿಂದಿ ವಾಲಾಗಳು ನಮ್ಮ ಕನ್ನಡ ಭಾಷೆಯನ್ನು ಕೀಳಾಗಿ ನೋಡುತ್ತಾರೆ & ಅವರಿಗೆ ಸರಿಯಾಗೇ ಬುದ್ಧಿ ಕಲಿಸಬೇಕು ಅನ್ನೋ ಆಗ್ರಹ ಕೂಡ ಪದೇ, ಪದೇ ಕೇಳಿ ಬರುತ್ತಲೇ ಇರುತ್ತದೆ. ಹಿಂದಿ ದೊಡ್ಡದು ಅಂತಾ ವಾದ ಮಾಡುವ ನಾರ್ಥಿಗಳಿಗೆ ಕನ್ನಡಿಗರು ಕೂಡ ಸರಿಯಾಗಿ ಪಾಠ ಕಲಿಸುತ್ತಿದ್ದಾರೆ...
ಸೋಷಿಯಲ್ ಮೀಡಿಯಾ ಪೂರ್ತಿ ಹಿಂದಿ ವಾಲಾಗಳು ಹಾಗೂ ಕನ್ನಡಿಗರ ನಡುವೆ ಭಾರಿ ದೊಡ್ಡ ಗಲಾಟೆ ಪ್ರತಿದಿನ ನಡೆಯುತ್ತಲೇ ಇದೆ. ವಲಸಿಗರ ಕಾಟದಿಂದ ಹೀಗೆ ಕರ್ನಾಟಕ ಹಾಳಾಗುತ್ತಿದೆ ಅನ್ನೋ ಆರೋಪ ಮಾಡ್ತಿದ್ದಾರೆ ಕನ್ನಡಿಗರು. ಇಂತಹ ಸಮಯದಲ್ಲೇ, ದಿಢೀರ್ ಹಿಂದಿ ಭಾಷೆ ಬ್ಯಾನ್, ದಕ್ಷಿಣ ಭಾರತದ ರಾಜ್ಯದಿಂದ ಮಹತ್ವದ ನಿರ್ಧಾರ ಪ್ರಕಟ...

ಹಿಂದಿ ಭಾಷೆ ದಿಢೀರ್ ನಿಷೇಧಿಸಲು...
ಕನ್ನಡ, ತುಳು, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ದಕ್ಷಿಣ ಭಾರತದ ಭಾಷೆಗಳ ಮೇಲೆ ಈ ಹಿಂದಿ ಭಾಷೆಯನ್ನ ಹೇರಿಕೆ ಮಾಡಲಾಗುತ್ತಿದೆ. ಈ ಮೂಲಕ ಕರ್ನಾಟಕದಲ್ಲಿ ಕೆಲವೇ ದಿನಗಳಲ್ಲಿ ನಮ್ಮ ಕನ್ನಡಿಗರು ಮಾಯ ಆಗುತ್ತಾರೆ. ಕನ್ನಡಿಗರ ಕೆಲಸಗಳನ್ನು ಹಿಂದಿ ವಾಲಾಗಳು ಕಿತ್ತುಕೊಳ್ಳುತ್ತಿದ್ದಾರೆ. ಹೀಗಾಗಿ ಕನ್ನಡಿಗರು ಮತ್ತು ದಕ್ಷಿಣ ಭಾರತೀಯರು ಈಗಲೇ ಎಚ್ಚೆತ್ತುಕೊಳ್ಳಬೇಕು ಎಂಬ ಮಾತನ್ನೂ ಕನ್ನಡಪರ ಸಂಘಟನೆಗಳ ಹೋರಾಟಗಾರರು ಪದೇ ಪದೇ ಹೇಳುತ್ತಿದ್ದಾರೆ. ಹೀಗಿದ್ದಾಗಲೇ, ದಿಢೀರ್ ಹಿಂದಿ ಭಾಷೆ ಬ್ಯಾನ್ ಮಾಡಲು ಮಹತ್ವದ ಆದೇಶಕ್ಕೆ ಮುನ್ನುಡಿ ಬರೆಯಲಾಗಿದೆ!
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications