ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶ್ವಕಪ್ ಕ್ರಿಕೆಟ್ ಬಗ್ಗೆ ಭವಿಷ್ಯ ನುಡಿದ ಮಾಜಿ ಸಿಎಂ ಸಿದ್ದರಾಮಯ್ಯ!

|
Google Oneindia Kannada News

Recommended Video

ICC World Cup 2019: ವಿಶ್ವಕಪ್ ಕ್ರಿಕೆಟ್ ಬಗ್ಗೆ ಭವಿಷ್ಯ ನುಡಿದ ಮಾಜಿ ಸಿಎಂ ಸಿದ್ದರಾಮಯ್ಯ!

ಬೆಂಗಳೂರು, ಜುಲೈ 05 : 'ಆಸ್ಟ್ರೇಲಿಯಾ ತಂಡಕ್ಕಿಂತ ಭಾರತ ಬಲಿಷ್ಠವಾಗಿದೆ. ನಾನು ಹಾಕಿರುವ ಲೆಕ್ಕಾಚಾರದ ಪ್ರಕಾರ ಭಾರತ ವಿಶ್ವಕಪ್ ಗೆಲ್ಲಲಿದೆ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದರು.

ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, 'ನಾನು ಸಹ ಕ್ರಿಕೆಟ್ ಆಡುತ್ತಿದ್ದೆ. 5ನೇ ತರಗತಿಯಿಂದಲೇ ನನಗೆ ಕ್ರೀಡೆ ಬಗ್ಗೆ ಹೆಚ್ಚು ಆಸಕ್ತಿ. ಕಬ್ಬಡಿ ಎಂದರೆ ನನಗೆ ತುಂಬಾ ಇಷ್ಟ' ಎಂದು ಹೇಳಿದರು.

ಎಬಿ ಡಿವಿಲಿಯರ್ಸ್ ಅಭಿಮಾನಿಗಳಿಗೊಂದು ಸಿಹಿ-ಕಹಿ ಸುದ್ದಿಎಬಿ ಡಿವಿಲಿಯರ್ಸ್ ಅಭಿಮಾನಿಗಳಿಗೊಂದು ಸಿಹಿ-ಕಹಿ ಸುದ್ದಿ

'ಈ ಬಾರಿ ಟೀಮ್ ಇಂಡಿಯಾ ವಿಶ್ವಕಪ್ ಗೆಲ್ಲಲಿದೆ. ಆಸ್ಟ್ರೇಲಿಯಾ ತಂಡಕ್ಕೆ ಹೋಲಿಸಿದರೆ ಭಾರತ ಬಲಿಷ್ಠವಾಗಿದೆ. ನಾನು ಹಾಕಿರುವ ಲೆಕ್ಕಾಚಾರದ ಪ್ರಕಾರ ಭಾರತ ಕಪ್ ಗೆಲ್ಲಲಿದೆ' ಎಂದು ಸಿದ್ದರಾಮಯ್ಯ ತಿಳಿಸಿದರು.

ಕ್ರಿಕೆಟ್ ಬೆಟ್ಟಿಂಗ್; ಮಂಗಳೂರಿನಲ್ಲಿ ನಾಲ್ವರ ಬಂಧನ, 54 ಲಕ್ಷ ರೂಪಾಯಿ ವಶಕ್ರಿಕೆಟ್ ಬೆಟ್ಟಿಂಗ್; ಮಂಗಳೂರಿನಲ್ಲಿ ನಾಲ್ವರ ಬಂಧನ, 54 ಲಕ್ಷ ರೂಪಾಯಿ ವಶ

Team India will win world cup 2019 predicts Siddaramaiah

ಈಗಾಗಲೇ ಭಾರತ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ವಿಶ್ವಕಪ್ ಸೆಮಿ ಫೈನಲ್‌ಗೆ ಪ್ರವೇಶ ಪಡೆದಿವೆ. ಮತ್ತೊಂದು ತಂಡ ಯಾವುದು ಎಂಬುದು ಶುಕ್ರವಾರ ತೀರ್ಮಾನವಾಗಲಿದೆ.

ಟೀಂ ಇಂಡಿಯಾದ ಕಿತ್ತಳೆ ಬಣ್ಣದ ಜೆರ್ಸಿಗೆ ಕಾಂಗ್ರೆಸ್‌, ಎಸ್ಪಿ ವಿರೋಧಟೀಂ ಇಂಡಿಯಾದ ಕಿತ್ತಳೆ ಬಣ್ಣದ ಜೆರ್ಸಿಗೆ ಕಾಂಗ್ರೆಸ್‌, ಎಸ್ಪಿ ವಿರೋಧ

ಜುಲೈ 9, ಜುಲೈ 11ರಂದು ಎರಡು ಸೆಮಿ ಫೈನಲ್ ಪಂದ್ಯಗಳು ನಡೆಯಲಿದ್ದು, ಜುಲೈ 14ರಂದು ಫೈನಲ್ ಪಂದ್ಯ ನಡೆಯಲಿದೆ. ಯಾರು ಕಪ್ ಗೆಲ್ಲಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

English summary
Karnataka former Chief Minister Siddaramaiah predict that team India will win 2019 cricket world cup. I love the sports kabaddi my favorite game said Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X