ರಂಜಾನ್ ತಿಂಗಳಲ್ಲಿ ಹೆಚ್ಚಾಗುತ್ತಿದೆ ಉಗ್ರರ ದಾಳಿ!
ಬೆಂಗಳೂರು, ಜೂನ್ 27 : ಈ ಹಿಂದೆ ಭಯೋತ್ಪಾದಕ ಸಂಘಟನೆಗಳಲ್ಲಿ ಒಂದು ನಿಯಮವಿತ್ತು. ರಂಜಾನ್ ತಿಂಗಳಿನಲ್ಲಿ ಉಗ್ರರು ಯಾವುದೇ ದಾಳಿಗಳನ್ನು ನಡೆಸುತ್ತಿರಲಿಲ್ಲ. ವಿಶ್ವದ ಅನೇಕ ಉಗ್ರ ಸಂಘಟನೆಗಳು ಈ ನಿಯಮವನ್ನು ಪಾಲಿಸುತ್ತಿದ್ದವು.
ಆದರೆ, ಇಂದಿನ ದಿನಗಳಲ್ಲಿ ಎಲ್ಲವೂ ಬದಲಾಗಿದೆ. ರಂಜಾನ್ ತಿಂಗಳಿನಲ್ಲಿಯೇ ಉಗ್ರರ ದಾಳಿ ಹೆಚ್ಚಾಗುತ್ತಿದೆ. ಈ ವರ್ಷ ರಂಜಾನ್ ತಿಂಗಳು ಆರಂಭವಾದ ಬಳಿಕ ವಿಶ್ವದಲ್ಲಿ ನಡೆದ ದಾಳಿಗಳಲ್ಲಿ 543 ಜನರು ಸಾವನ್ನಪ್ಪಿದ್ದಾರೆ. ಶನಿವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ದಾಳಿಯೂ ಇದರಲ್ಲಿ ಸೇರಿದೆ. [ರಂಜಾನ್ ಉಪವಾಸದ ನಂತರ ಹೊಟ್ಟೆ ತುಂಬಿಸುವ ಸಮೋಸ]

ರಂಜಾನ್ ಮಾಸದಲ್ಲಿಯೇ ಉಗ್ರರು ಏಕೆ ದಾಳಿ ನಡೆಸುತ್ತಾರೆ?. ಈ ಕುರಿತು ಐದು ಅಂಶಗಳನ್ನು ಕೆಳಗೆ ಪಟ್ಟಿ ಮಾಡಲಾಗಿದೆ. [ರಂಜಾನ್ ಕುರಿತು ಸೈಯದ್ ಹಮಿದ್ ಮೊಹ್ಸಿನ್ ಲೇಖನ]
* ಸಾಮಾನ್ಯವಾಗಿ ರಂಜಾನ್ ತಿಂಗಳಿನಲ್ಲಿ ಭದ್ರತೆ ಸಾಕಷ್ಟು ಕಡಿಮೆ ಇರುತ್ತದೆ. ಹಲವಾರು ಭದ್ರತಾ ಸಂಸ್ಥೆಗಳು ಉಗ್ರರು ಈ ತಿಂಗಳಿನಲ್ಲಿ ದಾಳಿ ನಡೆಸುವುದಿಲ್ಲ ಎಂದು ಇಂದಿಗೂ ನಂಬಿದ್ದಾರೆ.
* ಉಗ್ರರು ಇಸ್ಲಾಂನಲ್ಲಿನ ನಿಯಮಗಳನ್ನು ತಮ್ಮ ಅಗತ್ಯಕ್ಕೆ ತಕ್ಕಂತೆ ಬದಲಾಯಿಸಿಕೊಂಡಿದ್ದಾರೆ. ರಂಜಾನ್ ತಿಂಗಳಿನಲ್ಲಿ ದಾಳಿಗಳನ್ನು ಮಾಡುವ ಉಗ್ರರು ಇಸ್ಲಾಂ ಧರ್ಮದಂತೆ ಮಾಡಿದ್ದೇವೆ ಎಂದು ತಮ್ಮ ಕಾರ್ಯವನ್ನು ಸಮರ್ಥಿಸಿಕೊಳ್ಳುತ್ತಾರೆ.
* ರಂಜಾನ್ ತಿಂಗಳಿನಲ್ಲಿ ಹತ್ಯೆ ಮಾಡುವುದು ಪವಿತ್ರ ಎಂದು ಉಗ್ರರು ಭಾವಿಸಿದ್ದಾರೆ. ದೇವರ ಬಗ್ಗೆ ನಂಬಿಕೆ ಇಲ್ಲದವರನ್ನು ನಾವು ಹತ್ಯೆ ಮಾಡಿದ್ದೇವೆ ಎಂದು ಅವರು ಅಂದುಕೊಳ್ಳುತ್ತಾರೆ.
* ಈ ತಿಂಗಳಿನಲ್ಲಿ ಹುತಾತ್ಮರಾದರೆ ಅವರು ದೇವರಿಗೆ ಅತ್ಯಂತ ಹತ್ತಿರವಾಗುತ್ತಾರೆ ಎಂದು ನಂಬುತ್ತಾರೆ. ದೇವರನ್ನು ನಂಬದವರನ್ನು ಕೊಂದರೆ ದೇವರು ಅವರನ್ನು ಮೆಚ್ಚಿಕೊಳ್ಳುತ್ತಾರೆ ಎಂದು ಉಗ್ರರು ನಂಬಿದ್ದಾರೆ.
* ಈ ತಿಂಗಳಿನಲ್ಲಿ ದಾಳಿಗಳನ್ನು ಮಾಡಿದರೆ ಹೆಚ್ಚಿನ ಬಹುಮಾನ ಸಿಗುತ್ತದೆ ಎಂಬುದು ಉಗ್ರರ ನಂಬಿಕೆ. ರಂಜಾನ್ ಮಾಸದಲ್ಲಿ ಹುತಾತ್ಮರಾದರೆ ಜಿಹಾದ್ಗೆ ಅತ್ಯಂತ ಶ್ರೇಷ್ಠ ತ್ಯಾಗ ಮಾಡಿದಂತೆ ಎಂಬುದು ಅವರ ನಂಬಿಕೆಯಾಗಿದೆ.
-
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications